ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕಡಲೆ ಕಾಯಿಯಲ್ಲಿದೆ ಈ 6 ಅದ್ಭುತ ಆರೋಗ್ಯದ ಗುಟ್ಟುಗಳು..!

    ಬಡವರ ಬಾದಾಮಿ ಎಂದೇ ಕರೆಯುವ ಕಡಲೆಕಾಯಿಯಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಸದಾ ನೀವು ಯಂಗ್ ಆಗಿ ಕಾಣುವಂತೆ ಮಾಡುವುದಲ್ಲದೆ, ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತೆ. ಹಾಗಾದ್ರೆ ಕಡಲೆ ಕಾಯಿಯನ್ನು ತಿನ್ನುವುದರಿಂದ ಇನ್ನು ಹಲವಾರು ಪ್ರಯೋಜನಗಳಿವೆ.. *ಪ್ರತಿದಿನ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಗ್ಯಾಸ್ ಮತ್ತು ಎಸಿಡಿಟಿ ಸಮಸ್ಯೆ ಶಮನವಾಗುತ್ತದೆ.ಜೊತೆಗೆ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. *ದಿನಾಲೂ ಪುರುಷ ಹಾಗೂ ಮಹಿಳೆ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಹಾರ್ಮೋನುಗಳು ಸಮತೋಲನದಲ್ಲಿದ್ದು ಅವರ ಲೈಂಗಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಂದನಾರನ್ನು ಅಪ್ಪಿಕೊಂಡು ಮುತ್ತುಕೊಟ್ಟ ಕಿಶನ್. ಚಂದನಾ ಶಾಕ್!

    ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್‍ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…

  • ಉಪಯುಕ್ತ ಮಾಹಿತಿ

    ಈ 9 ರೀತಿಯ ನಿದ್ರಾ ಭಂಗಿಗಳು ನಿಮ್ಮ ಹಲವಾರು ಖಾಯಿಲೆಗಳಿಗೆ ರಾಮಭಾಣ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…

  • ಸುದ್ದಿ

    ಅಭಿಮಾನಿಗಳಿಗೆ ಕೃತಜ್ಞತೆ ತಿಳಿಸಿದ ಪೈಲ್ವಾನ್ ಕಿಚ್ಚ ಸುದೀಪ್…!

    ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…

  • ಸುದ್ದಿ

    ಹೊಸ ವರ್ಷದ ಆರಂಭದಲ್ಲಿ ಮದ್ವೆ ಮಾಡಿಕೊಳ್ಳಬೇಕು ಎಂದಿದ್ದವರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್..!

    2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…

  • ವಿಚಿತ್ರ ಆದರೂ ಸತ್ಯ

    ಈ 2 ವರ್ಷದ ಪುಟ್ಟ ಬಾಲಕಿಗೆ ಹಾವೇ ಫ್ರೆಂಡ್ಸ್..!ತಿಳಿಯಲು ಈ ಲೇಖನ ಓದಿ..

    ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.

  • ಸುದ್ದಿ

    ಜನವರಿ 8ರಿಂದ ಬ್ಯಾಂಕ್ ಗಳು ಬಂದ್ ಆಗಲಿವೆ. ಏನಾದರೂ ಬ್ಯಾಂಕ್ ವ್ಯವಹಾರಗಳು ಇದ್ದರೆ ಈಗಲೇ ಮುಗಿಸಿಕೊಳ್ಳಿ…

    ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್​ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್​ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್​​ (ಬಿಇಎಫ್​ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…