ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು, ದೇವರು-ಧರ್ಮ

    ಹಿಂದೂ ಮಹಾ ಗಣಪತಿ – ಚಿತ್ರದುರ್ಗ ಕರ್ನಾಟಕದ ಅತಿ ಹೆಚ್ಚು ಜನ ಸೇರುವ ಗಣಪತಿ…

    2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.

  • ಸುದ್ದಿ

    ಸೋತ ನಂತರ ಮದ್ಯ ಸೇವಿಸಿ ನಿಖಿಲ್ ರಂಪಾಟ, ಬಯಲಾಯ್ತು ಸುದ್ದಿಯ ಅಸಲಿಯತ್ತು…!

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….

  • ಸುದ್ದಿ

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್.

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…

  • ಸುದ್ದಿ

    ಟಿಕ್‌ಟಾಕ್‌ಗೆ ಮತ್ತೊಂದು ಬಲಿ : ಕೋಲಾರದಲ್ಲಿ ಕೃಷಿ ಹೊಂಡದ ಬಳಿ ವಿಡಿಯೋ ಮಾಡಲು ಹೋಗಿ ವಿದ್ಯಾರ್ಥಿನಿ ಸಾವು…!

    ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್​​ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್​ಟಾಕ್​ ಆ್ಯಪ್​ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್​ಟಾಕ್​ ಕ್ರೇಜ್​​ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್​ಟಾಕ್​ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್​ಟಾಕ್​ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್​ಟಾಕ್​ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…

  • ಸುದ್ದಿ

    ಇದು ಮೂಢನಂಬಿಕೆಯಲ್ಲ ಸತ್ಯ ಈ ಹಿಂದೂ ಆಚರಣೆಗಳ ಬೆನ್ನಿಗಿದೆ ವಿಜ್ಞಾನ ನೀವು ತಿಳಿಯಲೇಬೇಕು,.!

    ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ  ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…

  • ವಿಧ್ಯಾಭ್ಯಾಸ, ಸರ್ಕಾರದ ಯೋಜನೆಗಳು

    ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಕೆ ..!ತಿಳಿಯಲು ಈ ಲೇಖನ ಓದಿ..

    ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.