ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದೇವಸ್ಥಾನದ ಬಳಿ ಭಿಕ್ಷೆ ಬೇಡಿದರೆ ಇಷ್ಟೊಂದು ಹಣ ಇರುತ್ತಾ.?ಬಿಕ್ಷುಕಿ ಬಳಿ ಬ್ಯಾಂಕ್ ಅಕೌಂಟ್, ಕ್ರೆಡಿಟ್ ಕಾರ್ಡ್…!

    ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…

  • ಸುದ್ದಿ

    ಇನ್ಮುಂದೆ 6 ಮತ್ತು 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಮುಂದಾದ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌,.!

    ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ…

  • ಸಿನಿಮಾ

    ಹುಚ್ಚ ವೆಂಕಟ್ ಸ್ವಂತ ಹೊಸ ಪಕ್ಷ ಶುರು ಮಾಡ್ತಾರಂತೆ ,ನನ್ಮಗಂದ್ ಪ್ರಧಾನಿ ಆಗ್ತಾರಂತೆ..!ತಿಳಿಯಲು ಈ ಲೇಖನ ಓದಿ..

    ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.

  • ಜ್ಯೋತಿಷ್ಯ

    ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

    ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…

  • ಸುದ್ದಿ

    ತಾಮ್ರ ಬಳಸುವುದರಿಂದ ಆಗುವ ಉಪಯೋಗಗಳೇನು ಗೊತ್ತಾ? ತಾಮ್ರದಲ್ಲಿದೆ ರೋಗಮುಕ್ತ ಗುಣಗಳು..!

    ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…

  • ಸುದ್ದಿ

    ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ಮಗನಿಗೆ ತಾಯಿಯ ಹೆಗಲೇ ಆಸರೆ. ಈ ಸುದ್ದಿ ನೋಡಿ.

    ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…