ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಖರೀದಿಗೆ ಆನ್ ಲೈನ್ ವೆಬ್ಸೈಟ್ ಆರಂಭ….!

    ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…

  • ಆರೋಗ್ಯ

    ಕರಬೂಜ ಹಣ್ಣು ತಿನ್ನೋದ್ರಿಂದ ,ಆಗುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.

  • ಸಿನಿಮಾ

    ವಿಶ್ವಾದ್ಯಂತ 3 ಸಾವಿರ ಥಿಯೇಟರ್‌ಗಳಲ್ಲಿ ಪೈಲ್ವಾನ್ ಹವಾ-ಚಿತ್ರಮಂದಿರದ ಎದುರು 101 ತೆಂಗಿನಕಾಯಿ ಒಡೆದ ಅಭಿಮಾನಿ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್‍ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…

  • ಆರೋಗ್ಯ

    ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ…? ತಿಳಿಯಲು ಈ ಲೇಕನ ಓದಿ…

    ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.

  • ಉಪಯುಕ್ತ ಮಾಹಿತಿ

    ನಕಲಿ ಮೊಟ್ಟೆಗಳನ್ನ ಪತ್ತೆ ಹಚ್ಚುವುದು ಹೇಗೆ ಅಂತ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…

  • ಸುದ್ದಿ

    ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ಮಾಡುವವರು ಈ ದಂಡದಿಂದ ಪಾರಾಗಲು ಸಾಧ್ಯವಿಲ್ಲ,.!!

    ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ  ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು  ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್‌ ರೆಸ್ಟೋರೆಂಟ್‌, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವಂತಿಲ್ಲ  ಮಾರಾಟ…