ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈರುಳ್ಳಿ ತಿನ್ನುವ ಅಭ್ಯಾಸ ಇದ್ರೆ ಖಂಡಿತ ನೀವು ಇದನ್ನು ತಿಳಿದುಕೊಳ್ಳಲೇಬೇಕು..!

    ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…

  • ಸುದ್ದಿ

    ನಂದಿ ಬೆಟ್ಟಕ್ಕೆ ರೋಪ್ ವೇ ,ಬೆಂಗಳೂರಿಗೆ ಮೆಟ್ರೋ ನಕ್ಷೆ ರೆಡಿ ಮಾಡಿದ್ದ ಶಂಕರ್ ನಾಗ್. ಈ ಸ್ಟೋರಿ ನೋಡಿ.

    ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…

  • ಸುದ್ದಿ

    ಮಕ್ಕಳನ್ನು ಪಬ್ಜಿ ಗೇಮ್ ನಿಂದ ಹೊರತರಲು ಈ ಉಪಾಯ ಬಳಸಿ…!

    ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…

  • ಸುದ್ದಿ

    ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬಿತ್ತು ಬರೋಬ್ಬರಿ 47,500 ರೂ. ದಂಡ

    ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…

  • ಸುದ್ದಿ

    ಲೈಂಗಿಕ ಕಿರುಕಳ ನೀಡುತಿದ್ದ ಕಾಮುಕ ಮಾವನ ಹಿಡಿಯಲು ಸೊಸೆ ಮಾಡಿದ ಚಾಣಾಕ್ಷ ಪ್ಲ್ಯಾನ್…..!

    ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ.  ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ.  ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…