ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.
ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…
ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್ನ ಮಸ್ಕತ್ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ. LLC ಎರಡು ಸುತ್ತುಗಳು ಮತ್ತು ಫೈನಲ್ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…