ತಾಜಾ ಸುದ್ದಿ

  • inspirational

    ಮತ್ತೆ ಮೇ 20 ರಿಂದ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    0

    KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…

  • inspirational

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ ಪ್ರಮುಖ ಹೈಲೈಟ್ಸ್ ರಾಜ್ಯದಲ್ಲಿ ದಿನಕ್ಕೆ ಸುಮಾರು 356.539 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಶಾಖೋತ್ಪನ್ನ (Thermal) ಕೇಂದ್ರಗಳಿಂದ 106.96 ಮಿಲಿಯನ್ ಯೂನಿಟ್ ಉತ್ಪಾದನೆ ಬಳ್ಳಾರಿ BTPS ಒಂದೇ 36.05 ಮಿಲಿಯನ್ ಯೂನಿಟ್ ಉತ್ಪಾದನೆ ಬೇಸಿಗೆ ಕಾರಣದಿಂದ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಒತ್ತಡ ಏಕೆ ಹೆಚ್ಚಾಗಿದೆ ವಿದ್ಯುತ್ ಬೇಡಿಕೆ? ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ: 🌡️ ತಾಪಮಾನ ಏರಿಕೆ – ಫ್ಯಾನ್, AC,…

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…

  • inspirational

    ಬೆಂಗಳೂರು Education Fair 2026

    ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling  ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…

  • inspirational

    ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು

    ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್‌, ಹೆಸರಿನ ಹಕ್ಕು (naming rights)…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ಸುದ್ದಿ

    ರಸ್ತೆ ರಿಪೇರಿ ಬಳಿಕ ಹೊಸ ರೂಲ್ಸ್ ಜಾರಿಗೆ ನಿಟ್ಟುಸಿರು ಬಿಟ್ಟ ವಾಹನ ಸವಾರರು,.!

    ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ  ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • ಸುದ್ದಿ

    750 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿಗೆ ಶಾಶ್ವತ ಕುಡಿಯವ ನೀರು ಯೋಜನೆ…!

    ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್‍ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…

  • ವಿಸ್ಮಯ ಜಗತ್ತು

    21ನೇ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ..!ತಿಳಿಯಲು ಮುಂದೆ ನೋಡಿ…

    ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…

  • ರೆಸಿಪಿ

    ಬೇಕರಿ ಸ್ಟೈಲ್ ಸಿಹಿ ಬೂಂದಿ & ಖಾರಾ ಬೂಂದಿ ಮಾಡುವ ವಿಧಾನ.

    ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…