ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ರಾವಣ ಸಾಯೋಕೆ ಮುಂಚೆ ಲಕ್ಶ್ಮಣನಿಗೆ ಕಲಿಯುಗದ ಬಗ್ಗೆ ಹೇಳಿದ ಘೋರ ಸತ್ಯ. ಏನದು ಗೊತ್ತಾ?

    ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ  ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…

  • ಸುದ್ದಿ

    ಈ ಹಳ್ಳಿಯಲ್ಲಿ ಒಂದು ಮೂಟೆ ಸಿಮೆಂಟ್’ಗೆ 8000 ಕೊಡ್ಬೇಕು.?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ, ಅಮ್ಮಮ್ಮಾ ಅಂದ್ರೆ  300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ  8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್‌ಗೆ ಇಷ್ಟೊಂದು ದುಬಾರಿ…

  • ಸುದ್ದಿ

    ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

    ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…

  • corona, Health

    2022 ಕೋವಿಡ್ ಮುಕ್ತ ರಾಜ್ಯ:-ಮುಖ್ಯಮಂತ್ರಿ

    ರಾಜ್ಯದಲ್ಲಿ ಎಲ್ಲ  ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…

    Loading