ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ನಿಮ್ಮ ಸುಂದರ ಕೂದಲಿಗಾಗಿ ಇಲ್ಲಿದೆ ಸುಲಭೋಪಾಯಗಳು….

    ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.

  • ರಾಜಕೀಯ

    ನ್ಯಾಯ ಸಿಗದೇ ಆತ್ಮಹತ್ಯಗೆ ಪ್ರಯತ್ನಿಸಿ ಆಸ್ಪತ್ರೆ ಸೇರಿದ ಶಾಸಕ..!

    ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ  ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…

  • ಉಪಯುಕ್ತ ಮಾಹಿತಿ

    ಕಾರಿನ ಕೀ ಕಳೆದುಹೋಯಿತಾ..? ಹಾಗಾದ್ರೆ ಇಲ್ಲಿದೆ ಡೋರ್ ಲಾಕ್ ಓಪನ್ ಮಾಡುಲು ಸುಲುಭವಾದ ಟಿಪ್ಸ್ ಗಳು ..!ತಿಳಿಯಲು ಇದನ್ನು ಓದಿ ..

    ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.

  • ಸುದ್ದಿ

    ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಭಯ ಆಗ್ತಿದೆ ಎಂದ ಸುಮಲತಾ ಅಂಬರೀಶ್!ಸಿಎಂ ಹೇಳಿದ್ದೇನು?

    ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು,  ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕಪ್ಪು ಕೋಳಿ ತಿಂದರೆ ಲೈಂಗಿಕ ಬಯಕೆ ವೃದ್ಧಿಯಾಗುತ್ತದೆ ..! ಕಪ್ಪು ಕೋಳಿ ಮಾಂಸಕ್ಕೆ ಹೆಚ್ಚಿನ ಬೇಡಿಕೆ, ಕೋಳಿ ಪಾರಂ ಶೀಘ್ರದಲ್ಲೆ ಆರಂಭಗೊಳ್ಳಲಿದೆ ..!

    ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
    ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.

  • ಸುದ್ದಿ

    ಕಾರ್ನಾಡ್ ಅವರ ಕೊನೆಯ ಇಚ್ಚೆಯಂತೆ ಅಂತ್ಯಸಂಸ್ಕಾರ…….

    ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು. ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ…