ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…
ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ. ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…
ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .