ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ಶುಭಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಏಪ್ರಿಲ್, 2019) ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ…

  • ಜೀವನಶೈಲಿ, ವಿಸ್ಮಯ ಜಗತ್ತು

    ಮಾನವನ ಅಂಗಾಂಗಳನ್ನು ಇಲ್ಲಿ ಹೀಗೆ ತಿಂತಾರೆ..!ಶಾಕ್ ಆಗ್ಬೇಡಿ ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ  ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…

  • ತಂತ್ರಜ್ಞಾನ

    ಸ್ಮಾರ್ಟ್ ಯುಗ – ಸ್ಮಾರ್ಟ್ ಹೋಮ್ – ಸ್ಮಾರ್ಟ್ ಕಾರ್ 2019 – 2050

    ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(10 ನವೆಂಬರ್, 2019) : ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಸಣ್ಣ ಮಕ್ಕಳು ನಿಮ್ಮನ್ನು ವ್ಯಸ್ತವಾಗಿರಿಸುತ್ತಾರೆ ಮತ್ತು ನಿಮಗೆ ಸಂತೋಷ ತರುತ್ತಾರೆ. ಇಂದು ನೀವು…

  • ಶ್ರದ್ಧಾಂಜಲಿ

    ಖ್ಯಾತ ನಟ ನಂದಮೂರಿ ತಾರಕರತ್ನ ನಿಧನ

    ಬೆಂಗಳೂರು: ಟಾಲಿವುಡ್​ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ.  ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್​ ಮಾಡಲಾಗಿತ್ತು.  23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…

  • ಸುದ್ದಿ

    ಈ ಎರಡು 2 ಆ್ಯಪ್ ನಿಮ್ಮಲ್ಲಿದ್ದರೆ ಸಾಕು, ದುಬಾರಿ ದಂಡದಿಂದ ಬಚಾವ್ ಆಗಬಹುದು,.! ಇಲ್ಲಿದೆ ನೋಡಿ ಮಾಹಿತಿ!

    ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್‌ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್‌ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ  ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…