ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
The Golden Chariot is a luxury tourist train that connects the important tourist spots in the Indian states of Karnataka,Goa,Kerala & Tamilnadu as well as Pondicherry depending on the selected itinerary.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್. ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ. ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಇತ್ತೀಚೆಗೆ ಹೊರಬಂದ…
ಅನೇಕರು ನಿಯಮಿತ ಆದಾಯ ಗಳಿಸುವ ದಾರಿ ಹುಡುಕುತ್ತಾರೆ. ನೌಕರಿ ಬಿಟ್ಟು ಸ್ವಂತ ಬ್ಯುಸಿನೆಸ್ ಶುರು ಮಾಡಿ, ಕೈತುಂಬ ಲಾಭ ಗಳಿಸುವ ಬ್ಯುಸಿನೆಸ್ ಹುಡುಕಾಟ ನಡೆಸುತ್ತಾರೆ. ಅಂತವರಿಗೆ ಮೊಟ್ಟೆ ಮಾರಾಟಕ್ಕಾಗಿ ಕೋಳಿ ಸಾಕಣಿಕೆ ಬೆಸ್ಟ್. 1,500 ಕೋಳಿಗಳನ್ನು ಸಾಕಿ ಸಣ್ಣ ಮಟ್ಟದಲ್ಲಿಯೂ ನೀವು ಮೊಟ್ಟೆ ಮಾರಾಟ ಶುರು ಮಾಡಬಹುದು. ಈ ಬ್ಯುಸಿನೆಸ್ ಶುರು ಮಾಡಲು ನಿಮಗೆ 7-9 ಲಕ್ಷ ರೂಪಾಯಿಯಷ್ಟು ಖರ್ಚು ಬರುತ್ತದೆ. ಒಮ್ಮೆ ಕ್ಲಿಕ್ ಆದ್ರೆ ಪ್ರತಿ ತಿಂಗಳು ಒಂದು ಲಕ್ಷ ರೂಪಾಯಿ ಆದಾಯ ಪಡೆಯಬಹುದು. ಉತ್ತಮ…
ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್ ಮತ್ತು ಕಾಮರ್ಸ್ನಲ್ಲಿ ಇರೋವಷ್ಟು ಕರಿಯರ್ ಆಪ್ಷನ್ ಆರ್ಟ್ಸ್ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್ನಲ್ಲಿ ಬಹಳಷ್ಟು ಕರಿಯರ್ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…