ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಕಬಡ್ಡಿ

    ಈ ಸಲ ಕಪ್ಪು ನಮ್ದೇ

    ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ.  ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು.  ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸ್ನಾಕ್ಸ್ ಗೆ ಮನೆಯಲ್ಲೇ ಸ್ಪೈಸಿ ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ,.!

    ಭಾನುವಾರ ರಜೆ ದಿನ. ಪ್ರತಿನಿತ್ಯ ಕೆಲಸ, ಶಾಲೆ ಎಂದು ಬ್ಯುಸಿಯಾಗಿರೋ ಕುಟುಂಬಸ್ಥರು ಮನೆಯಲ್ಲಿ ರೆಸ್ಟ್ ಮಾಡುತ್ತಾ ಇರುತ್ತಾರೆ. ಮಕ್ಕಳು ಸಹ ಇಂದು ಮನೆಯಲ್ಲಿಯೇ ಇರುತ್ತಾರೆ. ಎಲ್ಲರೂ ಒಟ್ಟಿಗೆ ಕುಳಿತು ರುಚಿ ರುಚಿಯಾದ ಮಸಲಾ ಚಾಟ್ಸ್ ತಿನ್ನೋ ಬಯಕೆ ಎಲ್ಲರಲ್ಲಿ ಮನೆ ಮಾಡಿರುತ್ತದೆ. ಹೊರಗಡೆ ತಂದ ತಿಂಡಿ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಮನೆಯಲ್ಲಿ ಏನು ಮಾಡಬೇಕೆಂದು ಚಿಂತೆಯಲ್ಲಿದ್ದೀರಾ. ಒಮ್ಮೆ ಸ್ಪೈಸಿ ಸೋಯಾ ಮಂಚೂರಿ ಮಾಡಿ ತಿನ್ನಿ. ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವಸಾಮಾಗ್ರಿಗಳು* ಸೋಯಾ –…

  • ಸುದ್ದಿ

    ಬೆಂಗಳೂರಿನಾದ್ಯಂತ ಈ ದಿನದಂದು ಮದ್ಯ ಮಾರಾಟ ಬಂದ್ ಆಗಲಿದೆ ಕಾರಣವೇನು ಗೊತ್ತಾ,.?

    ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ  ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು  ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ‌ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ  ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು  ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…

  • ಸಿನಿಮಾ, ಸ್ಪೂರ್ತಿ

    ಲ್ಯಾಟಿನ್ ಅಮೆರಿಕದಲ್ಲಿ ಬಿಹಾರದ ಈ ಹುಡುಗ ಹಾಲಿವುಡ್ ಸೂಪರ್ ಸ್ಟಾರ್‌‌‌..!ತಿಳಿಯಲು ಈ ಲೇಖನ ಓದಿ..

    ಸಿನಿಮಾದಲ್ಲಿ ಸೂಪರ್ ಸ್ಟಾರ್‌ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್‌‌‌, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್‌‌ಗೆ ಬಾಲಿವುಡ್‌‌ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.

  • ಉಪಯುಕ್ತ ಮಾಹಿತಿ

    ಯಾವುದೇ ಹೊಸ ಗಡಿಯಾರಗಳನ್ನ ನೋಡಿದಾಗ ಅದರಲ್ಲಿ 10:10 ಟೈಮ್ ಗೆ ನಿಂತಿರುತ್ತದೆ ಯಾಕೆ ಗೊತ್ತಾ?

    ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…

  • ಸುದ್ದಿ

    ಸರ್ಕಾರಿ ಶಾಲಾ ವಿಧ್ಯಾರ್ಥಿಗಳಿಗೆ ಸ್ಕೂಲ್ ಶೂ ತೊಡಿಸಿ ಮಾನವೀಯತೆ ಮೆರೆದ ನಟ ಕಿಚ್ಚ ಸುದೀಪ್……!

    ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್…

  • ದಿನಕ್ಕೊಂದು ನೀತಿ ಕಥೆ

    ಭೂಮಿ ಮೇಲೆ ಯಾರು ಹೆಚ್ಚು ಸುಖೀ?ರಾಜನಿಗೆ ಕಾಡಿದ ಈ ಪ್ರಶ್ನೆಗೆ ಉತ್ತರ ಕೊಟ್ಟವರು ಯಾರು ಗೊತ್ತಾ..?ತಿಳಿಯಲು ಈ ಕಥೆ ಓದಿ…

    ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.