ತಾಜಾ ಸುದ್ದಿ

  • inspirational

    ಮತ್ತೆ ಮೇ 20 ರಿಂದ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    0

    KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…

  • inspirational

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ

    0

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ ಪ್ರಮುಖ ಹೈಲೈಟ್ಸ್ ರಾಜ್ಯದಲ್ಲಿ ದಿನಕ್ಕೆ ಸುಮಾರು 356.539 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಶಾಖೋತ್ಪನ್ನ (Thermal) ಕೇಂದ್ರಗಳಿಂದ 106.96 ಮಿಲಿಯನ್ ಯೂನಿಟ್ ಉತ್ಪಾದನೆ ಬಳ್ಳಾರಿ BTPS ಒಂದೇ 36.05 ಮಿಲಿಯನ್ ಯೂನಿಟ್ ಉತ್ಪಾದನೆ ಬೇಸಿಗೆ ಕಾರಣದಿಂದ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಒತ್ತಡ ಏಕೆ ಹೆಚ್ಚಾಗಿದೆ ವಿದ್ಯುತ್ ಬೇಡಿಕೆ? ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ: 🌡️ ತಾಪಮಾನ ಏರಿಕೆ – ಫ್ಯಾನ್, AC,…

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…

  • inspirational

    ಬೆಂಗಳೂರು Education Fair 2026

    ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling  ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…

  • inspirational

    ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು

    ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್‌, ಹೆಸರಿನ ಹಕ್ಕು (naming rights)…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಫೇಸ್ಬುಕ್’ನಲ್ಲಿ ಸಿಗಲಿದೆ ನಿರುದ್ಯೋಗಿಗಳಿಗೆ ಕೆಲಸ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….

  • ಆಧ್ಯಾತ್ಮ

    ಹಿಂದೂ ಧರ್ಮ ಮಂತ್ರಗಳನ್ನು ಸರಿಯಾದ ರೀತಿಯಲ್ಲಿ ಓದಿದ ಮಹತ್ವ.

    ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…

  • ಸುದ್ದಿ

    ಇನ್ಮುಂದೆ ಭರಚುಕ್ಕಿಯನ್ನು ನೋಡಬಯಸುವರು ಬಯೋ ಡೈವರ್ಸಿಟಿ ಪಾರ್ಕ್‌ಗೂ ಹೋಗಿ ಬರುವ ಅವಕಾಶ,.!ಏನಿದು ಬಯೋ ಡೈವರ್ಸಿಟಿ ಪಾರ್ಕ್‌ ಗೊತ್ತಾ?

    ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್‌…

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಸುದ್ದಿ

    ಇನ್ನು ಎರಡೇ ದಿನಗಳ ಬಾಕಿ; ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಸಿದ್ದರಾಮಯ್ಯ,.!

    ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…

  • ಉಪಯುಕ್ತ ಮಾಹಿತಿ

    ನಿಮ್ಮ ಪಾನ್‌ಕಾರ್ಡ್‌ ಆಧಾರ್‌ ಜೊತೆ ಲಿಂಕ್ ಆಗಿದೆಯೇ? ತಿಳಿಯೋದು ಹೇಗೆ? ಇಲ್ಲಿದೆ ವಿವರ

    ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ  (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ  1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…