ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    0

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಶೆಟ್ಟರ ಕಥೆಯಲ್ಲಿ, ಬರವಣಿಗೆಯೇ ರಾಜ.. ಗರುಡ ಗಮನ ವೃಷಭ ವಾಹನ ಚಿತ್ರದ ವಿಮರ್ಶೆ

    ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ‌ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ‌ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ‌ ಮಿಡಿಯುವವರು,…

  • ಉಪಯುಕ್ತ ಮಾಹಿತಿ

    ಕಾರಿನ ಹಿಂಭಾಗದಲ್ಲಿ ಈ ರೀತಿ ಶೇಪ್ ಯಾಕೆ ಇರುತ್ತದೆ ಗೊತ್ತಾ?

    ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ…

  • ಸುದ್ದಿ

    ಖ್ಯಾತ ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮಾಡಿದ್ದೇನು ಗೊತ್ತಾ..?

    ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್‍ಮೆಂಟ್‍ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್‍ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…

  • ಉಪಯುಕ್ತ ಮಾಹಿತಿ

    ಅಕ್ಕಿ ತೊಳೆದ ನೀರನ್ನು ಚೆಲ್ಲುವ ಮೊದಲು ಇದನ್ನು ತಿಳಿದುಕೊಳ್ಳಿ.

    ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ.  ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…

  • ರೆಸಿಪಿ

    106 ವರ್ಷದ ಈ ಅಜ್ಜಿ ವಿಶ್ವದ ಹಿರಿಯ ಯೂಟ್ಯೂಬ್ ಸ್ಟಾರ್..!ಈ ಅಜ್ಜಿ ಯೂಟ್ಯೂಬ್ ಸ್ಟಾರ್ ಆಗಿದ್ದು ಹೇಗೆ ಗೊತ್ತಾ?

    ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್‍ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್‍ಗಳಿವೆ. ಚೆಫ್‍ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್‍ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.