ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಂತಹ ಹೆಬ್ಬುಲಿ ನಟಿ – ಅಮಲಾ ಪೌಲ್…!

    ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…

  • ಆರೋಗ್ಯ

    ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು? ಈ ಅರೋಗ್ಯ ಮಾಹಿತಿ ನೋಡಿ.

    ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್‍ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…

  • ಜ್ಯೋತಿಷ್ಯ

    ತಿಮ್ಮಪ್ಪನನ್ನು ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ..ನಿಮ್ಮ ರಾಶಿ ಇದೆಯಾ ನೋಡಿ…!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121…

  • ಸುದ್ದಿ

    ಇದ್ದಕ್ಕಿದ್ದಂತೆ ಚೈತ್ರಾ ಕೋಟೂರ್ ಉಡುಗೆ-ತೊಡುಗೆಯ ವ್ಯತ್ಯಾಸಕ್ಕೆ ಕಾರಣವೇನು? ಅದಕ್ಕೆ ಚೈತ್ರಾ ಅವರು ಕೊಟ್ಟ ಉತ್ತರವಿದು ?

    ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ  ಶಾಕ್ ಆಗಿತ್ತು. ಚೈತ್ರಾ  ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ  ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್‌ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…

  • ರಾಜಕೀಯ

    ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ರಣರಂಗ ದಿನೇ ದಿನೇ ಹೆಚ್ಚು ಹಾಮಾನಾ ಸೆಳೆಯುತ್ತಿದ್ದು, ಮತದಾನ ಮಾಡುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದವು. ಆದರೆ ಕಾಂಗ್ರೆಸ್ ಮಾತ್ರ ತಾಳ್ಮೆ ತೆಗೆದುಕೊಂಡಿತ್ತು.. ಆದರೆ ನೆನ್ನೆ ಸಂಜೆ ವೇಳೆಗೆ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಕರ್ನಾಟಕ ರಾಜ್ಯದ ವಿಧಾನಸಭಾ ಅಭ್ಯರ್ಥಿಗಳ ಹೆಸರನ್ನು ಒಂದೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಬಂಡ ಜಿ…