ತಾಜಾ ಸುದ್ದಿ

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    0

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Sports, ಕ್ರೀಡೆ

    ಹಿರಿಯರ ಆಟ ನೋಡಲು ತುಂಬಾ ಕಾತುರರಾಗೀದ್ದೀರಾ ನೋಡಿ ಲೆಜೆಂಡ್ಸ್ ಲೀಗ್

    ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್‌ನ ಮಸ್ಕತ್‌ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ.       LLC ಎರಡು ಸುತ್ತುಗಳು ಮತ್ತು ಫೈನಲ್‌ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…

    Loading

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ರಾಜ್ಯದಲ್ಲಿ ಲೋಕಸಭಾ ಫಲಿತಾಂಶ 4 ಗಂಟೆ ವಿಳಂಬ!

    ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…

  • ಸುದ್ದಿ, ಸ್ಪೂರ್ತಿ

    100 ರೂ.ಗೆ ರೆಡಿಯಾಗುತ್ತೆ ಶಾಲಾ ಸಮವಸ್ತ್ರ. ಟೈಲರ್ ಆದ್ರೂ ಸಮಾಜಮುಖಿ ಸೇವೆ 5 ವರ್ಷದಲ್ಲಿ 30 ಸಾವಿರಕ್ಕೂ ಹೆಚ್ಚು ಯೂನಿಫಾರ್ಮ್.

    ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ. ಬೇರೆಯವರ ಬಳಿ ಒಂದು ಜೊತೆ ಬಟ್ಟೆ…

  • ಉಪಯುಕ್ತ ಮಾಹಿತಿ

    ಬೇಲದ ಹಣ್ಣಿನಲ್ಲಿರುವ ಈ ಅದ್ಭುತ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

    ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…

  • ವಿಚಿತ್ರ ಆದರೂ ಸತ್ಯ

    ಮತ್ಸ್ಯ ಮಗುವಿಗೆ ಜನ್ಮ ನೀಡಿದ ಮಹಿಳೆ..!ತಿಳಿಯಲು ಈ ಲೇಖನ ಓದಿ…

    ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.

  • ಜೀವನಶೈಲಿ

    ಸಮೀಕ್ಷೆ ಪ್ರಖಾರ ಭಾರತೀಯರು ಮೊಬೈಲ್’ನಲ್ಲಿ ಮಾಡೋದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..ಶೇರ್ ಮಾಡಿ..

    ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….

  • ಸುದ್ದಿ

    ಸಾರ್ವಜನಿಕರ ಮುಂದೆಯೇ ಚಾಕುವಿನಿಂದ ಇರಿದು ಯುವತಿಯ ಬರ್ಬರ ಹತ್ಯೆ …!

    20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…