ತಾಜಾ ಸುದ್ದಿ

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    0

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
  • ಮನರಂಜನೆ

    ನಂಗೆ ಹೊಟೆ ಹಸಿದಿದ್ದಾಗ ಊಟ ಹಾಕಿದ ಮೊದಲ ವ್ಯಕ್ತಿ ರೆಬೆಲ್ ಸ್ಟಾರ್ ಎಂದ ಬಿಗ್ ಬಾಸ್ ಸ್ಪರ್ಧಿ..!

    ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಶೂನ್ಯ ಬಂಡವಾಳದಲ್ಲಿ ಶುರುಮಾಡುಬಹುದಾದ 7 ಬುಸಿನೆಸ್..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ‌.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…

  • ಸಿನಿಮಾ

    ಶಂಕರ್ ನಾಗ್, ಧೋನಿ, ಮೋದಿಯವರು ನನಗೆ ಸ್ಫೂರ್ತಿ ಎಂದ ನಟ ರಾಕಿಂಗ್ ಸ್ಟಾರ್ ಯಶ್.

    ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…

  • ಸುದ್ದಿ

    ಹೆಚ್.ವಿಶ್ವನಾಥ್​ ವಿರುದ್ದ ಧೋಸ್ತಿ ಸರ್ಕಾರ ಗರಂ ; ನೀವು ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ.? ಎಂದು ಆವಾಜ್…..

    ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್​​ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…

  • ಕ್ರೀಡೆ

    RCB ಸೋಲಿಗೆ ಕಾರಣವಾಗಿದ್ದು ಅದೊಂದು ಬಾಲ್.!ಆಕ್ರೋಶ ಹೊರಹಾಕಿದ ವಿರಾಟ್…

    ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…

  • ಸಿನಿಮಾ

    ಮೊದಲ ದಿನವೇ ಕಾಲೇಜ್ ಕುಮಾರನಿಗೆ ಒಲಿದ ಪ್ರೇಕ್ಷಕ ಮಹಾಶಯರು..!ತಿಳಿಯಲು ಈ ಲೇಖನ ಓದಿ…

    ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…