ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
  • India, Sports, ಕ್ರೀಡೆ

    2 ನೇ ಟೆಸ್ಟ್ ಸೋತ ಭಾರತ ತಂಡ

    ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್‌ಗಳೊಂದಿಗೆ ಜೋಹಾನ್ಸ್‌ಬರ್ಗ್‌ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್‌ನಲ್ಲಿ ಅಂತಿಮ ಟೆಸ್ಟ್‌ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್‌ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…

    Loading

  • Sports

    2ನೇ ಟೆಸ್ಟ್ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

    2ನೇ ಟೆಸ್ಟ್ ಪಂದ್ಯ  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ.  ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ  ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…

    Loading

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಮ್ಮ ನಿಮ್ಮ ಎಲ್ಲ ಪ್ರಶ್ನೆಗೆ ಉತ್ತರಿಸೋ ಗೂಗಲ್ ನ ವಯಸ್ಸು ಎಷ್ಟು ಎಂದು ನಿಮಗೆ ಗೊತ್ತಾ.? ಇಲ್ಲಿದೆ ನೋಡಿ ಡಿಟೇಲ್ಸ್…!!

    ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ‌ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ‌‌ ಸಮರ್ಪಿಸಿದೆ….

  • ಸುದ್ದಿ

    ಇನ್ಫೋಸಿಸ್ ದಂಪತಿಗಳ ಸಿನಿಮಾದಲ್ಲಿ ಸುಧಾ ಮೂರ್ತಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಬಾಲಿವುಡ್ ನ ಈ ಸ್ಟಾರ್ ನಟಿ..!ಆ ನಟಿ ಯಾರು?

    ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ  ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪಾಲಕ್ ಸೊಪ್ಪಿನಲ್ಲಿರುವ ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ.?ತಿಳಿಯಲು ಈ ಲೇಕನ ಓದಿ ಶೇರ್ ಮಾಡಿ..

    ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.

  • ಸಿನಿಮಾ

    ತನ್ನ ರಾಜಕೀಯ ಗುರು ಅಂಬರೀಶ್ ರವರನ್ನೇ ಮರೆತ್ರಾ ರಮ್ಯಾ!ಇನ್ನೂ ದರ್ಶನಕ್ಕೆ ರಮ್ಯಾ ಬಾರದಿರುವುದು ಏಕೆ?

    ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ದೇವಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ  ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…

  • ಸುದ್ದಿ

    ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ನೋಡಿ ಬಹುಮುಖ್ಯವಾದ ಮಾಹಿತಿ….!

    ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…