ತಾಜಾ ಸುದ್ದಿ

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    0

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…

  • inspirational

    ಬೆಂಗಳೂರು Education Fair 2026

    ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling  ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…

  • inspirational

    ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು

    ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್‌, ಹೆಸರಿನ ಹಕ್ಕು (naming rights)…

  • inspirational

    ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ

    ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…

  • inspirational

    ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026

    ಕರ್ನಾಟಕದಲ್ಲಿ ಇಂದಿನಿಂದ KCET ಪರೀಕ್ಷೆಗಳು ಆರಂಭವಾಗಿದ್ದು, ರಾಜ್ಯದಾದ್ಯಂತ ಸುಮಾರು 3.3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮಹತ್ವದ ಪ್ರವೇಶ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತಿದ್ದು, ಇದು ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಪ್ರಮುಖ ದಾರಿ ಆಗಿದೆ. ಈ ವರ್ಷದ KCET ಪರೀಕ್ಷೆಗಳು ಏಪ್ರಿಲ್ 22ರಿಂದ 24ರವರೆಗೆ ನಡೆಯುತ್ತಿದ್ದು, ಏಪ್ರಿಲ್ 23ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯುತ್ತಿವೆ. ರಾಜ್ಯದಾದ್ಯಂತ ಸುಮಾರು 745…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜಿಯೋ ಗ್ರಾಹಕರಿಗೆ ಹೊಸ ವರ್ಷಕ್ಕೆ ಬಂಪರ್ ಆಫರ್. ಏನದು ಈಗಲೇ ತಿಳಿದುಕೊಳ್ಳಿ.!

    ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…

  • inspirational

    ಹನುಮಂತ ದೇವರನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯ ಮಂಗಳವಾಗಿದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…

  • ಸುದ್ದಿ

    ಬ್ರಾಹ್ಮಣ ರೂಪದಲ್ಲಿರುವ ಪಾಲಿಯ ಗಣೇಶ, ಬಲ್ಲಾಲೇಶ್ವರನನ್ನು ನೋಡಿದ್ದೀರಾ?ಇದರ ಇತಿಹಾಸವೇನು ಗೊತ್ತ.?

    ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್‌ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್‌ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…

  • ಶ್ರದ್ಧಾಂಜಲಿ

    ಪ್ರಧಾನಿ ನರೇಂದ್ರ ಮೋದಿಯವರ ತಾಯಿ ನಿಧನ

    ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ  ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ‌ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ  ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…

  • ಸುದ್ದಿ

    ಈ ಸಮ್ಮಿಶ್ರ ಸರ್ಕಾರಕ್ಕಿಂತ ಕುಮಾರಸ್ವಾಮಿ ಸರ್ಕಾರ ಸಾವಿರ ಪಟ್ಟು ಒಳ್ಳೆಯದು – ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ ಎಂ.ಬಿ ಪಾಟೀಲ್- ಇದಕ್ಕೆ ನಿಮ್ಮ ಉತ್ತರ.!

    ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್​ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….

  • ಸುದ್ದಿ

    ಶಿವಸೇನಾ ಬೆಂಬಲಿಗರ ಒತ್ತಾಯ ; ಆದಿತ್ಯ ಠಾಕ್ರೆಗೆ ಮುಖ್ಯಮಂತ್ರಿ ಸ್ಥಾನ,.!!

    ಶಿವಸೇನೆ ಮುಖ್ಯಸ್ಥ ಉದ್ಧವ್​ಠಾಕ್ರೆ ಮಗ ಆದಿತ್ಯ ಠಾಕ್ರೆ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವನ್ನು   ದಾಖಲಿಸಿದ  ಮತ್ತು ಅವರಿಗೆ  ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಬೆಂಬಲಿಗರಿಂದ ಜೋರಾಗಿ  ಕೇಳಿ ಬಂದಿದೆ. ಇನ್ನು ಇದನ್ನು  ಕುರಿತು ಮುಂಬೈನ ಅನೇಕ ಕಡೆ ಶಿವಸೇನಾ ಕಾರ್ಯಕರ್ತರು ಬ್ಯಾನರ್​ ಹಾಕಿದ್ದು, ಅದರಲ್ಲಿ ಶಿವಸೇನೆಯ ಯುವನಾಯಕ, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಘೋಷಣೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿ ಸ್ಥಾನವನ್ನು  ಉದ್ಧವ್​ ಠಾಕ್ರೆ ಮುನ್ನಡೆಸುತ್ತಿದ್ದು, ಅವರು  ಇರುವಾಗಲೇ ಅವರ ಮಗನಿಗೆ ಸಿಎಂ ಸ್ಥಾನ ನೀಡಬೇಕು…