ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್ ಉತ್ಸುಕರಾಗಿದ್ದಾರೆ. ಜೂನ್ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ….
ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.
ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್ಮೆಂಟ್ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್ಮೆಂಟ್ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…
ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…
ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…
ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…