ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಷ್ಟು ದಿನ ಮಂಡ್ಯ ಜನರು ನೀರಿಗಾಗಿ ಒದ್ದಾಡಿ, ಪ್ರತಿಭಟನೆ ಮಾಡಿದಕ್ಕೂ ಸಾರ್ಥಕತೆ ದೊರಕಿದೆ…!

    ಕೆಆರ್‌ಎಸ್‌ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್‌ಎಸ್‌ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…

  • ಸುದ್ದಿ

    ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಯ ಪ್ರಪೋಸ್. ಪ್ರೇಮ ಕುರುಡೋ? ಪ್ರೇಮಿ ಕುರುಡೋ? ದೇವರೇ ಬಲ್ಲ..

    ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…

  • ಜ್ಯೋತಿಷ್ಯ

    ತಾಯಿ ಲಕ್ಷ್ಮಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…

  • ಜೀವನಶೈಲಿ

    ಸ್ಪೂನ್ ಬಿಡಿ…ಕೈ ನಲ್ಲಿ ಊಟ ಮಾಡಿ…ಆಮೇಲೆ ನೋಡಿ ಏನ್ ಲಾಭ ಆಗುತ್ತೆ ಅಂತಾ..!ತಿಳಿಯಲು ಈ ಲೇಖನ ಓದಿ…

    ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು

  • ಕಾನೂನು

    ಶಾಕಿಂಗ್ ಸುದ್ದಿ! ಸುಪ್ರೀಂ ಕೋರ್ಟ್ನಿಂದ ದೀಪಾವಳಿಗೆ ಪಟಾಕಿ ನಿಷೇಧ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.