ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • Sports, ಕ್ರೀಡೆ

    ಹಿರಿಯರ ಆಟ ನೋಡಲು ತುಂಬಾ ಕಾತುರರಾಗೀದ್ದೀರಾ ನೋಡಿ ಲೆಜೆಂಡ್ಸ್ ಲೀಗ್

    ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್‌ನ ಮಸ್ಕತ್‌ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ.       LLC ಎರಡು ಸುತ್ತುಗಳು ಮತ್ತು ಫೈನಲ್‌ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…

    Loading

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜಿಯೋ ಕಂಪನಿಯ ಈ ಆಫರ್ ಕೇಳಿ DTH, ಕೇಬಲ್‌ ಆಪರೇಟರ್‌ ಗಳಲ್ಲಿ ಶುರುವಾಗಿದೆ ನಡುಕ!ಸೆಪ್ಟೆಂಬರ್ 5ರ ನಂತ್ರ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…

  • ಸುದ್ದಿ

    ಡಿಜಿಟಲ್‌ ವ್ಯಾಲೆಟ್‌ ಕಂಪನಿಯ ಫೋನ್‌ಪೇ ಕೆವೈಸಿ ಸೇವೆಯು ಈಗ ಗ್ರಾಹಕರ ಮನೆ ಬಾಗಿಲಿಗೆ ಹೊರಟಿದೆ,..ಕಾರಣ ತಿಳಿಯಲು ಇದನ್ನೊಮ್ಮೆ ಓದಿ..?

    ಡಿಜಿಟಲ್‌ ವ್ಯಾಲೆಟ್‌ಗಳಿಗೆ ಕೆವೈಸಿ ಅಳವಡಿಸಲು ಆರ್‌ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್‌ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್‌ ವ್ಯಾಲೆಟ್‌ ಕಂಪನಿ ಫೋನ್‌ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್‌ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್‌ಬಿಐ ಆಗಸ್ಟ್‌ವರೆಗೆ ವಿಸ್ತರಿಸಿತ್ತು,…

  • ಸುದ್ದಿ

    ಆನ್‌ಲೈನ್‌ನಲ್ಲಿ ಪಿಎಫ್‌ ಕ್ಲೇಮ್ ಮಾಡಿಕೊಳ್ಳಲು ಈಗ ಸುಲಭ ಅಂದ್ರೆ ಸುಲಭ..! ಹೇಗೆ ಅಂತಿರಾ..?

    ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್‌ ಫಂಡ್‌ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್‌ಒ ಉದ್ಯೋಗಿಗಳಿಗೆ ಪಿಎಫ್‌ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್‌ ಹಣವನ್ನು ಪಡೆಯಬಹುದಾಗಿದೆ. ಇನ್ನು, ಪಿಎಫ್‌ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ವಿಪರೀತ ಧನಲಾಭವಾಗಲಿದ್ದು ಇದರಲ್ಲಿ ನಿಮ್ಮ ರಾಶಿ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ಸುದ್ದಿ

    ಕುಮಾರಸ್ವಾಮಿಯವರು ಆಪರೇಷನ್ ಕಮಲಕ್ಕೆ ಬೆಚ್ಚಿಬಿದ್ರಾ..?ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇಕೆ..?

    ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್‍ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ‘ಒಣ ದ್ರಾಕ್ಷಿ’ಯಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.