ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
  • Sports, ಕ್ರೀಡೆ

    ಹಿರಿಯರ ಆಟ ನೋಡಲು ತುಂಬಾ ಕಾತುರರಾಗೀದ್ದೀರಾ ನೋಡಿ ಲೆಜೆಂಡ್ಸ್ ಲೀಗ್

    ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್‌ನ ಮಸ್ಕತ್‌ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ.       LLC ಎರಡು ಸುತ್ತುಗಳು ಮತ್ತು ಫೈನಲ್‌ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…

    Loading

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ದೇವರು

    ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

    ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…

  • ಆರೋಗ್ಯ

    ಪೋಷಕಾಂಶಗಳ ಆಗರ ಈ ಕೆಂಪು ಬಾಳೆಹಣ್ಣು! ಈ ಕೆಂಪು ಬಾಳೆಹಣ್ಣು ಬಗ್ಗೆ ನಿಮಗೆಷ್ಟು ಗೊತ್ತು?

    ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.

  • inspirational

    24 ಸಾವಿರದ ವಾಚ್ ಗೆ 5 ಕೋಟಿ ಕೊಡ್ತೀವಿ ಅಂತಿದ್ದಾರೆ ಯಾಕೆ ಈ ವಾಚಿನಲ್ಲಿ ಅಂತದ್ದೇನಿದೆ? ವಾಚಿನ ರಹಸ್ಯ ಏನು ಗೊತ್ತಾ.

    ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…

  • ಮನಮಿಡಿಯುವ ಕಥೆ

    ತಾಯಿ ಮೇಲೆ ಪ್ರೀತಿ ಇದ್ದರೆ, ಈ ಮನಮುಟ್ಟುವ ಕಥೆಯನ್ನು ಒಮ್ಮೆ ಓದಿ.!

    ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…

  • ಉಪಯುಕ್ತ ಮಾಹಿತಿ, ನೀತಿ ಕಥೆ

    ಕೋತಿಯಿಂದ ಶ್ರೀಮಂತನಾದ. ನಿಜಕ್ಕೂ ರೋಚಕ ಕಥೆ.!

    ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…

  • ಸುದ್ದಿ

    ಮೀನು ತಿನ್ನುವ ಅದೆಷ್ಟೋ ಜನರಿಗೆ ಈ ವಿಷಯ ಇನ್ನು ತಿಳಿದಿಲ್ಲ, ನೋಡಿ.

    ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…