ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು. ಇನ್ನು ಈ ಸಿನೆಮಾ ಅಂದಿನ ಕಾಲದಲ್ಲೇ ಸುಮಾರ 20 ಕೋಟಿ USD ಯಲ್ಲಿ ನಿರ್ಮಾಣ ಮಾಡಲಾಗಿತ್ತು, ಜೇಮ್ಸ್ ಕ್ಯಾಮರೂನ್ ಇರ್ದೆಶಿಸಿದ ಈ ಚಿತ್ರ ಇಂದಿಗೂ ಒಂದು ದೊಡ್ಡ ಸಾಧನೆಯೇ ಸರಿ.
ಇನ್ನು ಈ ಟೈಟಾನಿಕ್ ಮುಳುಗಿ ಅದರ ಅವಶೇಷಗಳು ಈಗಲೂ ಸುಮುದ್ರದಾಳದಲ್ಲಿ ಇರುವುದು ನಮಗೆಲ್ಲ ತಿಳಿದೇ ಇದೆ. ಪ್ರಪಂಚದ ಅತಿ ದೊಡ್ಡ ಹಡಗು ಮುಳುಗಿ ಎಷ್ಟೊಂದು ಜನ ಸಾವನ್ನಪ್ಪಿದರೂ ಕೂಡ ಈ ಹಡಗನ್ನು ಮೇಲೆತ್ತುವ ಕೆಲಸವನ್ನು ಇಂದಿಗೂ ಕೂಡ ಮಾಡಿಲ್ಲ ಯಾಕೆ ಗೊತ್ತಾ. ಯಾಕೆ ಟೈಟಾನಿಕ್ ಇನ್ನು ಸಮುದ್ರದಲ್ಲೇ ಇದೆ ಇದನ್ನು ಎತ್ತುವ ಪ್ರಯತ್ನ ಮಾಡಿ ಯಾವುದಾದರೂ ಒಂದು ಮ್ಯೂಸಿಯಂ ಮಾಡಾಬಹುದಲ್ಲ ಎನ್ನುವ ಪ್ರಶ್ನೆ ಹಲವರನ್ನು ಕಾಡುತ್ತದೆ, ಸ್ನೇಹಿತರೆ ಈ ವಿಶಾಲ ಹಡಗಿನ ಬಗ್ಗೆ ಇರುವ ರೋಚಕ ಸಂಗತಿ ತಿಳಿಯಿರಿ. 1912 ರಲ್ಲಿ ಮುಳುಗಿದ ಈ ಶಿಪ್ ಬಹಳ ವಿಶಾಲವಾದ ಗಾತ್ರ ಹೊಂದಿತ್ತು, ಈ ಶಿಪ್ ಮುಳುಗಿ ಈಗಾಗಲೇ ನೂರಕ್ಕೂ ಅಧಿಕ ವರ್ಷವಾಗಿದೆ.
ಪ್ರಸ್ತುತ ಈ ಹಡಗು ಈಗ 12,500 ಅಡಿಗಳಷ್ಟು ಆಳದಲ್ಲಿದೆ, ಅಷ್ಟೊಂದು ಆಳದಲ್ಲಿರುವ ಇದನ್ನು ಎತ್ತುವುದು ಕೂಡ ಅಸಾಧ್ಯದ ಕೆಲಸ ಏಕೆಂದರೆ ಅಷ್ಟೊಂದು ಆಳದಿಂದ ಮೇಲ್ಬರುವ ಸಮಯದಲ್ಲಿ ಇದು ಹಲವಾರು ಒತ್ತಡಗಳನ್ನು ಅನುಭವಿಸುತ್ತದೆ ಹೀಗಾಗಿ ಯಾವುದೇ ಕ್ಷಣದಲ್ಲೂ ಕೂಡ ಇದು ಕುಸಿದು ಮತ್ತೆ ನೀರಿನ ಆಳಕ್ಕೆ ಬೀಳಬಹುದು. ಟೈಟಾನಿಕ್ ಅನ್ನು ಮೇಲೆತ್ತಿದರೂ ಕೂಡ ನೀವು ಆ ಹಡಗನ್ನು ಎಲ್ಲಿ ಇಡುತ್ತೀರಿ ಎನ್ನುವುದೇ ಒಂದು ದೊಡ್ಡ ಪ್ರಶ್ನೆಯಾಗಿದೆ, 1912 ರಲ್ಲಿ ಟೈಟಾನಿಕ್ 882 ಅಡಿ ಉದ್ದವಿತ್ತು, ಇದು ಈಗಲೂ ಸಾಕಷ್ಟು ದೊಡ್ಡ ಗಾತ್ರವಾಗಿದೆ. ನೀರೊಳಗಿನ ಈ ಅವಶೇಷ ಸದ್ಯಕ್ಕೆ ಸಂಪೂರ್ಣ ಹದಗೆಟ್ಟಿದೆ ಮತ್ತು ಅದನ್ನು ತಂದು ಭೂಮಿ ಮೇಲೆ ಇಡುವುದು ಮೂರ್ಖತನ ಎನ್ನುವುದು ಹಲವರ ವಾದ ಇನ್ನು ಮತ್ತೊಂದು ಮುಖ್ಯ ಕಾರಣ ಎಂದರೆ ಟೈಟಾನಿಕ್ ಹಡಗಿನ ವಾರಸುದಾರ ಯಾರು ಎನ್ನುವ ಬಗ್ಗೆ ಹಲವಾರು ಗೊಂದಲಗಳಿವೆ, ಇದು ಯಾವ ಕಂಪನಿಯ ಸೊತ್ತು ಎನ್ನುವುದರ ಬಗ್ಗೆ ಕೆಲವು ಸಮಸ್ಯೆಗಳಿವೆ.
ಟೈಟಾನಿಕ್ ಮೇಲೆತ್ತದೆ ಇರಲು ಮತ್ತೊಂದು ಮುಖ್ಯ ಕಾರಣ ಎಂದರೆ ಹಣದ ದುಂದು ವೆಚ್ಚ, ಉದಾಹರಣೆಗೆ 50 ಅಡಿ ವಿಹಾರ ನೌಕೆಯನ್ನು ನೀವು ಮೇಲೆತ್ತಲು ಕೇವಲ ಏರ್ಬ್ಯಾಗ್ಗಳ ಬಳಕೆಗಾಗಿ ಗಂಟೆಗೆ $ 250 ಖರ್ಚಾಗುತ್ತದೆ. ಇನ್ನು ಇಷ್ಟೊಂದು ಭಾರಿ ಗಾತ್ರದ ಹಡಗನ್ನು ಈ ಬ್ಯಾಗ್ ಗಳ ಮೂಲಕ ಎತ್ತುವುದು ಎಂದರೆ ಅದು ದುಬಾರಿ ಮತ್ತು ಕೆಲಸಕ್ಕೆ ಬಾರದ್ದು ಎನ್ನಲಾಗಿದೆ. ಇನ್ನು ಈ ದುರಂತದಲ್ಲಿ ಮೃತಪಟ್ಟವರ ನೆನಪಿನ ಜೀವಂತ ಸಮಾಧಿ ಇದು ಎಂದು ಎಷ್ಟೋ ಜನರು ಇವತ್ತಿಗೂ ಕೂಡ ಅಂದುಕೊಂಡಿದ್ದಾರೆ, ಹಾಗಾಗಿ ಇದಕ್ಕೆ ಅಡಚಣೆ ಮಾಡಬಾರದು ಎನ್ನುವ ವಾದ ಕೂಡ ಇದೆ. ಈ ಎಲ್ಲಾ ಕಾರಣದಿಂದ ಟೈಟಾನಿಕ್ ಮೇಲೆತ್ತುವ ಗೋಜಿಗೆ ಯಾರು ಕೂಡ ಹೋಗಿಲ್ಲ ಮತ್ತು ಹೋದರು ಕೂಡ ಅದೊಂದು ವ್ಯರ್ಥ ಪ್ರಯತ್ನ ಎಂದು ಎಷ್ಟೋ ಕಂಪನಿಗಳು ಈಗಾಗಲೇ ನಂಬಿ ಬಿಟ್ಟಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಸಾರ್ವಭೌಮ ಚಿತ್ರದ ಟಿ ಶರ್ಟ್
ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್ವೀರ್ ಸಿಂಗ್ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್ವೀರ್ ಸಿಂಗ್ರನ್ನು ಭೇಟಿ ಆಗಲು ಲಂಡನ್ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….
ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….
ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…
Sakleshpur or Sakleshapura is a hill station town and headquarters of Sakleshapura Taluk in Hassan district in the Indian state of Karnataka.