inspirational

ನೀರೊಳಗಿರುವ ಟೈಟಾನಿಕ್ ಹಡಗನ್ನು ಮೇಲೆತ್ತುವ ಪ್ರಯತ್ನವನ್ನು ಯಾರು ಮಾಡುತ್ತಿಲ್ಲ ಏಕೆ? ರೋಚಕ ಸತ್ಯವನ್ನು ತಿಳಿಯಿರಿ.

768

ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು. ಇನ್ನು ಈ ಸಿನೆಮಾ ಅಂದಿನ ಕಾಲದಲ್ಲೇ ಸುಮಾರ 20 ಕೋಟಿ USD ಯಲ್ಲಿ ನಿರ್ಮಾಣ ಮಾಡಲಾಗಿತ್ತು, ಜೇಮ್ಸ್ ಕ್ಯಾಮರೂನ್ ಇರ್ದೆಶಿಸಿದ ಈ ಚಿತ್ರ ಇಂದಿಗೂ ಒಂದು ದೊಡ್ಡ ಸಾಧನೆಯೇ ಸರಿ.

ಇನ್ನು ಈ ಟೈಟಾನಿಕ್ ಮುಳುಗಿ ಅದರ ಅವಶೇಷಗಳು ಈಗಲೂ ಸುಮುದ್ರದಾಳದಲ್ಲಿ ಇರುವುದು ನಮಗೆಲ್ಲ ತಿಳಿದೇ ಇದೆ. ಪ್ರಪಂಚದ ಅತಿ ದೊಡ್ಡ ಹಡಗು ಮುಳುಗಿ ಎಷ್ಟೊಂದು ಜನ ಸಾವನ್ನಪ್ಪಿದರೂ ಕೂಡ ಈ ಹಡಗನ್ನು ಮೇಲೆತ್ತುವ ಕೆಲಸವನ್ನು ಇಂದಿಗೂ ಕೂಡ ಮಾಡಿಲ್ಲ ಯಾಕೆ ಗೊತ್ತಾ. ಯಾಕೆ ಟೈಟಾನಿಕ್ ಇನ್ನು ಸಮುದ್ರದಲ್ಲೇ ಇದೆ ಇದನ್ನು ಎತ್ತುವ ಪ್ರಯತ್ನ ಮಾಡಿ ಯಾವುದಾದರೂ ಒಂದು ಮ್ಯೂಸಿಯಂ ಮಾಡಾಬಹುದಲ್ಲ ಎನ್ನುವ ಪ್ರಶ್ನೆ ಹಲವರನ್ನು ಕಾಡುತ್ತದೆ, ಸ್ನೇಹಿತರೆ ಈ ವಿಶಾಲ ಹಡಗಿನ ಬಗ್ಗೆ ಇರುವ ರೋಚಕ ಸಂಗತಿ ತಿಳಿಯಿರಿ. 1912 ರಲ್ಲಿ ಮುಳುಗಿದ ಈ ಶಿಪ್ ಬಹಳ ವಿಶಾಲವಾದ ಗಾತ್ರ ಹೊಂದಿತ್ತು, ಈ ಶಿಪ್ ಮುಳುಗಿ ಈಗಾಗಲೇ ನೂರಕ್ಕೂ ಅಧಿಕ ವರ್ಷವಾಗಿದೆ.

ಪ್ರಸ್ತುತ ಈ ಹಡಗು ಈಗ 12,500 ಅಡಿಗಳಷ್ಟು ಆಳದಲ್ಲಿದೆ, ಅಷ್ಟೊಂದು ಆಳದಲ್ಲಿರುವ ಇದನ್ನು ಎತ್ತುವುದು ಕೂಡ ಅಸಾಧ್ಯದ ಕೆಲಸ ಏಕೆಂದರೆ ಅಷ್ಟೊಂದು ಆಳದಿಂದ ಮೇಲ್ಬರುವ ಸಮಯದಲ್ಲಿ ಇದು ಹಲವಾರು ಒತ್ತಡಗಳನ್ನು ಅನುಭವಿಸುತ್ತದೆ ಹೀಗಾಗಿ ಯಾವುದೇ ಕ್ಷಣದಲ್ಲೂ ಕೂಡ ಇದು ಕುಸಿದು ಮತ್ತೆ ನೀರಿನ ಆಳಕ್ಕೆ ಬೀಳಬಹುದು. ಟೈಟಾನಿಕ್ ಅನ್ನು ಮೇಲೆತ್ತಿದರೂ ಕೂಡ ನೀವು ಆ ಹಡಗನ್ನು ಎಲ್ಲಿ ಇಡುತ್ತೀರಿ ಎನ್ನುವುದೇ ಒಂದು ದೊಡ್ಡ ಪ್ರಶ್ನೆಯಾಗಿದೆ, 1912 ರಲ್ಲಿ ಟೈಟಾನಿಕ್ 882 ಅಡಿ ಉದ್ದವಿತ್ತು, ಇದು ಈಗಲೂ ಸಾಕಷ್ಟು ದೊಡ್ಡ ಗಾತ್ರವಾಗಿದೆ. ನೀರೊಳಗಿನ ಈ ಅವಶೇಷ ಸದ್ಯಕ್ಕೆ ಸಂಪೂರ್ಣ ಹದಗೆಟ್ಟಿದೆ ಮತ್ತು ಅದನ್ನು ತಂದು ಭೂಮಿ ಮೇಲೆ ಇಡುವುದು ಮೂರ್ಖತನ ಎನ್ನುವುದು ಹಲವರ ವಾದ ಇನ್ನು ಮತ್ತೊಂದು ಮುಖ್ಯ ಕಾರಣ ಎಂದರೆ ಟೈಟಾನಿಕ್ ಹಡಗಿನ ವಾರಸುದಾರ ಯಾರು ಎನ್ನುವ ಬಗ್ಗೆ ಹಲವಾರು ಗೊಂದಲಗಳಿವೆ, ಇದು ಯಾವ ಕಂಪನಿಯ ಸೊತ್ತು ಎನ್ನುವುದರ ಬಗ್ಗೆ ಕೆಲವು ಸಮಸ್ಯೆಗಳಿವೆ.

ಟೈಟಾನಿಕ್ ಮೇಲೆತ್ತದೆ ಇರಲು ಮತ್ತೊಂದು ಮುಖ್ಯ ಕಾರಣ ಎಂದರೆ ಹಣದ ದುಂದು ವೆಚ್ಚ, ಉದಾಹರಣೆಗೆ 50 ಅಡಿ ವಿಹಾರ ನೌಕೆಯನ್ನು ನೀವು ಮೇಲೆತ್ತಲು ಕೇವಲ ಏರ್‌ಬ್ಯಾಗ್‌ಗಳ ಬಳಕೆಗಾಗಿ ಗಂಟೆಗೆ $ 250 ಖರ್ಚಾಗುತ್ತದೆ. ಇನ್ನು ಇಷ್ಟೊಂದು ಭಾರಿ ಗಾತ್ರದ ಹಡಗನ್ನು ಈ ಬ್ಯಾಗ್ ಗಳ ಮೂಲಕ ಎತ್ತುವುದು ಎಂದರೆ ಅದು ದುಬಾರಿ ಮತ್ತು ಕೆಲಸಕ್ಕೆ ಬಾರದ್ದು ಎನ್ನಲಾಗಿದೆ. ಇನ್ನು ಈ ದುರಂತದಲ್ಲಿ ಮೃತಪಟ್ಟವರ ನೆನಪಿನ ಜೀವಂತ ಸಮಾಧಿ ಇದು ಎಂದು ಎಷ್ಟೋ ಜನರು ಇವತ್ತಿಗೂ ಕೂಡ ಅಂದುಕೊಂಡಿದ್ದಾರೆ, ಹಾಗಾಗಿ ಇದಕ್ಕೆ ಅಡಚಣೆ ಮಾಡಬಾರದು ಎನ್ನುವ ವಾದ ಕೂಡ ಇದೆ. ಈ ಎಲ್ಲಾ ಕಾರಣದಿಂದ ಟೈಟಾನಿಕ್ ಮೇಲೆತ್ತುವ ಗೋಜಿಗೆ ಯಾರು ಕೂಡ ಹೋಗಿಲ್ಲ ಮತ್ತು ಹೋದರು ಕೂಡ ಅದೊಂದು ವ್ಯರ್ಥ ಪ್ರಯತ್ನ ಎಂದು ಎಷ್ಟೋ ಕಂಪನಿಗಳು ಈಗಾಗಲೇ ನಂಬಿ ಬಿಟ್ಟಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಿಎಂ ಯಡಿಯೂರಪ್ಪ ಮುಂದಿವೆ 2 ಸವಾಲುಗಳು…!

    ಬೆಂಗಳೂರು:  ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…

  • ಆಧ್ಯಾತ್ಮ, ಜ್ಯೋತಿಷ್ಯ

    ಹಣದ ಸಮಸ್ಯೆ ಇದೆಯೇ, ಆರ್ಥಿಕವಾಗಿ ತೊಂದರೆ ಆಗುತ್ತಿದೆಯೇ ಇದನ್ನು ನಿಮ್ಮ ಮನೆಯಲ್ಲಿ ಮಾಡಿ…

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಬೇಕಾಗುವ ಸಾಮಾಗ್ರಿಗಳು ಒಂದು…

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ..ನಿಮ್ಮ ರಾಶಿ ಇದೆಯಾ ನೋ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ  ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ    ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ  ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಹುಲ್ಲು ಮೆಯಾದ ಹಸುವಿನ ಹೊಟ್ಟೆಯಲ್ಲಿ ಸಿಕ್ಕಿದ್ದೇನು? ಅದನ್ನು ನೋಡಿ ಬೆರಗಾದ ವೈದ್ಯರು…

    ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…

  • ಸರ್ಕಾರದ ಯೋಜನೆಗಳು

    ಈಗ ವಿದ್ಯಾರ್ಥಿಗಳಿಗೆ 1 ಜಿ.ಬಿ. ಉಚಿತ ಡೇಟಾ ಸಿಗಲಿದೆ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ

  • Cinema

    ಪ್ರಥಮ್ ಈಗ ಬಿಲ್ಡಪ್ ರಾಜ!ಈ ನನ್ಮಗಂದ್ ಇದೇ ಆಯ್ತು ಗುರೂ!ಶಾಕ್ ಆಗ್ಬೇಡಿ…ಈ ಲೇಖನಿ ಓದಿ…

    ನಮ್ಮ ಹಳ್ಳಿ ಹೈದ,ಬಿಗ್‌ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ.  ಇತ್ತೀಚೆಗಷ್ಟೇ ತಮ್ಮ ಬಿಗ್‌ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.