ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು. ಇನ್ನು ಈ ಸಿನೆಮಾ ಅಂದಿನ ಕಾಲದಲ್ಲೇ ಸುಮಾರ 20 ಕೋಟಿ USD ಯಲ್ಲಿ ನಿರ್ಮಾಣ ಮಾಡಲಾಗಿತ್ತು, ಜೇಮ್ಸ್ ಕ್ಯಾಮರೂನ್ ಇರ್ದೆಶಿಸಿದ ಈ ಚಿತ್ರ ಇಂದಿಗೂ ಒಂದು ದೊಡ್ಡ ಸಾಧನೆಯೇ ಸರಿ.

ಇನ್ನು ಈ ಟೈಟಾನಿಕ್ ಮುಳುಗಿ ಅದರ ಅವಶೇಷಗಳು ಈಗಲೂ ಸುಮುದ್ರದಾಳದಲ್ಲಿ ಇರುವುದು ನಮಗೆಲ್ಲ ತಿಳಿದೇ ಇದೆ. ಪ್ರಪಂಚದ ಅತಿ ದೊಡ್ಡ ಹಡಗು ಮುಳುಗಿ ಎಷ್ಟೊಂದು ಜನ ಸಾವನ್ನಪ್ಪಿದರೂ ಕೂಡ ಈ ಹಡಗನ್ನು ಮೇಲೆತ್ತುವ ಕೆಲಸವನ್ನು ಇಂದಿಗೂ ಕೂಡ ಮಾಡಿಲ್ಲ ಯಾಕೆ ಗೊತ್ತಾ. ಯಾಕೆ ಟೈಟಾನಿಕ್ ಇನ್ನು ಸಮುದ್ರದಲ್ಲೇ ಇದೆ ಇದನ್ನು ಎತ್ತುವ ಪ್ರಯತ್ನ ಮಾಡಿ ಯಾವುದಾದರೂ ಒಂದು ಮ್ಯೂಸಿಯಂ ಮಾಡಾಬಹುದಲ್ಲ ಎನ್ನುವ ಪ್ರಶ್ನೆ ಹಲವರನ್ನು ಕಾಡುತ್ತದೆ, ಸ್ನೇಹಿತರೆ ಈ ವಿಶಾಲ ಹಡಗಿನ ಬಗ್ಗೆ ಇರುವ ರೋಚಕ ಸಂಗತಿ ತಿಳಿಯಿರಿ. 1912 ರಲ್ಲಿ ಮುಳುಗಿದ ಈ ಶಿಪ್ ಬಹಳ ವಿಶಾಲವಾದ ಗಾತ್ರ ಹೊಂದಿತ್ತು, ಈ ಶಿಪ್ ಮುಳುಗಿ ಈಗಾಗಲೇ ನೂರಕ್ಕೂ ಅಧಿಕ ವರ್ಷವಾಗಿದೆ.

ಪ್ರಸ್ತುತ ಈ ಹಡಗು ಈಗ 12,500 ಅಡಿಗಳಷ್ಟು ಆಳದಲ್ಲಿದೆ, ಅಷ್ಟೊಂದು ಆಳದಲ್ಲಿರುವ ಇದನ್ನು ಎತ್ತುವುದು ಕೂಡ ಅಸಾಧ್ಯದ ಕೆಲಸ ಏಕೆಂದರೆ ಅಷ್ಟೊಂದು ಆಳದಿಂದ ಮೇಲ್ಬರುವ ಸಮಯದಲ್ಲಿ ಇದು ಹಲವಾರು ಒತ್ತಡಗಳನ್ನು ಅನುಭವಿಸುತ್ತದೆ ಹೀಗಾಗಿ ಯಾವುದೇ ಕ್ಷಣದಲ್ಲೂ ಕೂಡ ಇದು ಕುಸಿದು ಮತ್ತೆ ನೀರಿನ ಆಳಕ್ಕೆ ಬೀಳಬಹುದು. ಟೈಟಾನಿಕ್ ಅನ್ನು ಮೇಲೆತ್ತಿದರೂ ಕೂಡ ನೀವು ಆ ಹಡಗನ್ನು ಎಲ್ಲಿ ಇಡುತ್ತೀರಿ ಎನ್ನುವುದೇ ಒಂದು ದೊಡ್ಡ ಪ್ರಶ್ನೆಯಾಗಿದೆ, 1912 ರಲ್ಲಿ ಟೈಟಾನಿಕ್ 882 ಅಡಿ ಉದ್ದವಿತ್ತು, ಇದು ಈಗಲೂ ಸಾಕಷ್ಟು ದೊಡ್ಡ ಗಾತ್ರವಾಗಿದೆ. ನೀರೊಳಗಿನ ಈ ಅವಶೇಷ ಸದ್ಯಕ್ಕೆ ಸಂಪೂರ್ಣ ಹದಗೆಟ್ಟಿದೆ ಮತ್ತು ಅದನ್ನು ತಂದು ಭೂಮಿ ಮೇಲೆ ಇಡುವುದು ಮೂರ್ಖತನ ಎನ್ನುವುದು ಹಲವರ ವಾದ ಇನ್ನು ಮತ್ತೊಂದು ಮುಖ್ಯ ಕಾರಣ ಎಂದರೆ ಟೈಟಾನಿಕ್ ಹಡಗಿನ ವಾರಸುದಾರ ಯಾರು ಎನ್ನುವ ಬಗ್ಗೆ ಹಲವಾರು ಗೊಂದಲಗಳಿವೆ, ಇದು ಯಾವ ಕಂಪನಿಯ ಸೊತ್ತು ಎನ್ನುವುದರ ಬಗ್ಗೆ ಕೆಲವು ಸಮಸ್ಯೆಗಳಿವೆ.

ಟೈಟಾನಿಕ್ ಮೇಲೆತ್ತದೆ ಇರಲು ಮತ್ತೊಂದು ಮುಖ್ಯ ಕಾರಣ ಎಂದರೆ ಹಣದ ದುಂದು ವೆಚ್ಚ, ಉದಾಹರಣೆಗೆ 50 ಅಡಿ ವಿಹಾರ ನೌಕೆಯನ್ನು ನೀವು ಮೇಲೆತ್ತಲು ಕೇವಲ ಏರ್ಬ್ಯಾಗ್ಗಳ ಬಳಕೆಗಾಗಿ ಗಂಟೆಗೆ $ 250 ಖರ್ಚಾಗುತ್ತದೆ. ಇನ್ನು ಇಷ್ಟೊಂದು ಭಾರಿ ಗಾತ್ರದ ಹಡಗನ್ನು ಈ ಬ್ಯಾಗ್ ಗಳ ಮೂಲಕ ಎತ್ತುವುದು ಎಂದರೆ ಅದು ದುಬಾರಿ ಮತ್ತು ಕೆಲಸಕ್ಕೆ ಬಾರದ್ದು ಎನ್ನಲಾಗಿದೆ. ಇನ್ನು ಈ ದುರಂತದಲ್ಲಿ ಮೃತಪಟ್ಟವರ ನೆನಪಿನ ಜೀವಂತ ಸಮಾಧಿ ಇದು ಎಂದು ಎಷ್ಟೋ ಜನರು ಇವತ್ತಿಗೂ ಕೂಡ ಅಂದುಕೊಂಡಿದ್ದಾರೆ, ಹಾಗಾಗಿ ಇದಕ್ಕೆ ಅಡಚಣೆ ಮಾಡಬಾರದು ಎನ್ನುವ ವಾದ ಕೂಡ ಇದೆ. ಈ ಎಲ್ಲಾ ಕಾರಣದಿಂದ ಟೈಟಾನಿಕ್ ಮೇಲೆತ್ತುವ ಗೋಜಿಗೆ ಯಾರು ಕೂಡ ಹೋಗಿಲ್ಲ ಮತ್ತು ಹೋದರು ಕೂಡ ಅದೊಂದು ವ್ಯರ್ಥ ಪ್ರಯತ್ನ ಎಂದು ಎಷ್ಟೋ ಕಂಪನಿಗಳು ಈಗಾಗಲೇ ನಂಬಿ ಬಿಟ್ಟಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು…
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ
ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಇಂದು ಆರೋಗ್ಯ…
ಲೋಕಸಭೆ ಚುನಾವಣೆ ಹತ್ತಿರುವಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಬಿ.ಎಸ್.ವೈ.ಗೆ ಸಂಬಂಧಿಸಿದ ಡೈರಿ ಮತ್ತು ಪೆನ್ ಡ್ರೈವ್ ನ್ನು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಕ್ಕೆ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದಾರಂತೆ. ಆದ್ರೆ ವಿನಯ್ ಗೆ ಭದ್ರತೆ ಕೊಟ್ರೆ ಮಾತ್ರ ಪೆನ್ ಡ್ರೈವ್ ಕೊಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರಿಗೆ ಪತ್ರ ಬರೆದಿರುವ ವಿನಯ್, ಯಡಿಯೂರಪ್ಪಗೆ ಸಂಬಂಧಿಸಿದಂತೆ ತಮ್ಮ ಬಳಿ ಪ್ರಮುಖ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ನ್ಯಾಯಾಲಯದ ಮುಂದೆ ಇಡಲು ಸಿದ್ದನಿದ್ದೇನೆ. ಆದ್ರೆ ಸತ್ಯ…