ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು. ಇನ್ನು ಈ ಸಿನೆಮಾ ಅಂದಿನ ಕಾಲದಲ್ಲೇ ಸುಮಾರ 20 ಕೋಟಿ USD ಯಲ್ಲಿ ನಿರ್ಮಾಣ ಮಾಡಲಾಗಿತ್ತು, ಜೇಮ್ಸ್ ಕ್ಯಾಮರೂನ್ ಇರ್ದೆಶಿಸಿದ ಈ ಚಿತ್ರ ಇಂದಿಗೂ ಒಂದು ದೊಡ್ಡ ಸಾಧನೆಯೇ ಸರಿ.

ಇನ್ನು ಈ ಟೈಟಾನಿಕ್ ಮುಳುಗಿ ಅದರ ಅವಶೇಷಗಳು ಈಗಲೂ ಸುಮುದ್ರದಾಳದಲ್ಲಿ ಇರುವುದು ನಮಗೆಲ್ಲ ತಿಳಿದೇ ಇದೆ. ಪ್ರಪಂಚದ ಅತಿ ದೊಡ್ಡ ಹಡಗು ಮುಳುಗಿ ಎಷ್ಟೊಂದು ಜನ ಸಾವನ್ನಪ್ಪಿದರೂ ಕೂಡ ಈ ಹಡಗನ್ನು ಮೇಲೆತ್ತುವ ಕೆಲಸವನ್ನು ಇಂದಿಗೂ ಕೂಡ ಮಾಡಿಲ್ಲ ಯಾಕೆ ಗೊತ್ತಾ. ಯಾಕೆ ಟೈಟಾನಿಕ್ ಇನ್ನು ಸಮುದ್ರದಲ್ಲೇ ಇದೆ ಇದನ್ನು ಎತ್ತುವ ಪ್ರಯತ್ನ ಮಾಡಿ ಯಾವುದಾದರೂ ಒಂದು ಮ್ಯೂಸಿಯಂ ಮಾಡಾಬಹುದಲ್ಲ ಎನ್ನುವ ಪ್ರಶ್ನೆ ಹಲವರನ್ನು ಕಾಡುತ್ತದೆ, ಸ್ನೇಹಿತರೆ ಈ ವಿಶಾಲ ಹಡಗಿನ ಬಗ್ಗೆ ಇರುವ ರೋಚಕ ಸಂಗತಿ ತಿಳಿಯಿರಿ. 1912 ರಲ್ಲಿ ಮುಳುಗಿದ ಈ ಶಿಪ್ ಬಹಳ ವಿಶಾಲವಾದ ಗಾತ್ರ ಹೊಂದಿತ್ತು, ಈ ಶಿಪ್ ಮುಳುಗಿ ಈಗಾಗಲೇ ನೂರಕ್ಕೂ ಅಧಿಕ ವರ್ಷವಾಗಿದೆ.

ಪ್ರಸ್ತುತ ಈ ಹಡಗು ಈಗ 12,500 ಅಡಿಗಳಷ್ಟು ಆಳದಲ್ಲಿದೆ, ಅಷ್ಟೊಂದು ಆಳದಲ್ಲಿರುವ ಇದನ್ನು ಎತ್ತುವುದು ಕೂಡ ಅಸಾಧ್ಯದ ಕೆಲಸ ಏಕೆಂದರೆ ಅಷ್ಟೊಂದು ಆಳದಿಂದ ಮೇಲ್ಬರುವ ಸಮಯದಲ್ಲಿ ಇದು ಹಲವಾರು ಒತ್ತಡಗಳನ್ನು ಅನುಭವಿಸುತ್ತದೆ ಹೀಗಾಗಿ ಯಾವುದೇ ಕ್ಷಣದಲ್ಲೂ ಕೂಡ ಇದು ಕುಸಿದು ಮತ್ತೆ ನೀರಿನ ಆಳಕ್ಕೆ ಬೀಳಬಹುದು. ಟೈಟಾನಿಕ್ ಅನ್ನು ಮೇಲೆತ್ತಿದರೂ ಕೂಡ ನೀವು ಆ ಹಡಗನ್ನು ಎಲ್ಲಿ ಇಡುತ್ತೀರಿ ಎನ್ನುವುದೇ ಒಂದು ದೊಡ್ಡ ಪ್ರಶ್ನೆಯಾಗಿದೆ, 1912 ರಲ್ಲಿ ಟೈಟಾನಿಕ್ 882 ಅಡಿ ಉದ್ದವಿತ್ತು, ಇದು ಈಗಲೂ ಸಾಕಷ್ಟು ದೊಡ್ಡ ಗಾತ್ರವಾಗಿದೆ. ನೀರೊಳಗಿನ ಈ ಅವಶೇಷ ಸದ್ಯಕ್ಕೆ ಸಂಪೂರ್ಣ ಹದಗೆಟ್ಟಿದೆ ಮತ್ತು ಅದನ್ನು ತಂದು ಭೂಮಿ ಮೇಲೆ ಇಡುವುದು ಮೂರ್ಖತನ ಎನ್ನುವುದು ಹಲವರ ವಾದ ಇನ್ನು ಮತ್ತೊಂದು ಮುಖ್ಯ ಕಾರಣ ಎಂದರೆ ಟೈಟಾನಿಕ್ ಹಡಗಿನ ವಾರಸುದಾರ ಯಾರು ಎನ್ನುವ ಬಗ್ಗೆ ಹಲವಾರು ಗೊಂದಲಗಳಿವೆ, ಇದು ಯಾವ ಕಂಪನಿಯ ಸೊತ್ತು ಎನ್ನುವುದರ ಬಗ್ಗೆ ಕೆಲವು ಸಮಸ್ಯೆಗಳಿವೆ.

ಟೈಟಾನಿಕ್ ಮೇಲೆತ್ತದೆ ಇರಲು ಮತ್ತೊಂದು ಮುಖ್ಯ ಕಾರಣ ಎಂದರೆ ಹಣದ ದುಂದು ವೆಚ್ಚ, ಉದಾಹರಣೆಗೆ 50 ಅಡಿ ವಿಹಾರ ನೌಕೆಯನ್ನು ನೀವು ಮೇಲೆತ್ತಲು ಕೇವಲ ಏರ್ಬ್ಯಾಗ್ಗಳ ಬಳಕೆಗಾಗಿ ಗಂಟೆಗೆ $ 250 ಖರ್ಚಾಗುತ್ತದೆ. ಇನ್ನು ಇಷ್ಟೊಂದು ಭಾರಿ ಗಾತ್ರದ ಹಡಗನ್ನು ಈ ಬ್ಯಾಗ್ ಗಳ ಮೂಲಕ ಎತ್ತುವುದು ಎಂದರೆ ಅದು ದುಬಾರಿ ಮತ್ತು ಕೆಲಸಕ್ಕೆ ಬಾರದ್ದು ಎನ್ನಲಾಗಿದೆ. ಇನ್ನು ಈ ದುರಂತದಲ್ಲಿ ಮೃತಪಟ್ಟವರ ನೆನಪಿನ ಜೀವಂತ ಸಮಾಧಿ ಇದು ಎಂದು ಎಷ್ಟೋ ಜನರು ಇವತ್ತಿಗೂ ಕೂಡ ಅಂದುಕೊಂಡಿದ್ದಾರೆ, ಹಾಗಾಗಿ ಇದಕ್ಕೆ ಅಡಚಣೆ ಮಾಡಬಾರದು ಎನ್ನುವ ವಾದ ಕೂಡ ಇದೆ. ಈ ಎಲ್ಲಾ ಕಾರಣದಿಂದ ಟೈಟಾನಿಕ್ ಮೇಲೆತ್ತುವ ಗೋಜಿಗೆ ಯಾರು ಕೂಡ ಹೋಗಿಲ್ಲ ಮತ್ತು ಹೋದರು ಕೂಡ ಅದೊಂದು ವ್ಯರ್ಥ ಪ್ರಯತ್ನ ಎಂದು ಎಷ್ಟೋ ಕಂಪನಿಗಳು ಈಗಾಗಲೇ ನಂಬಿ ಬಿಟ್ಟಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…
ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…
![]()
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…
ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…