ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.
ಬೆಳಗ್ಗಿನ ಸಮಯದಲ್ಲಿ ನೋಡಲು ಈ ಸ್ಥಳಗಳು ಎಷ್ಟು ವಿಸ್ಮಯ ವಾಗಿರುತ್ತವೆ ರಾತ್ರಿ ವೇಳೆಯಲ್ಲಿ ದೀಪಾಲಂಕಾರದಲ್ಲಿ ನೋಡಲು ಅತಿ ಹೆಚ್ಚು ಆಕರ್ಷಣೀಯ ವಾಗಿರುವುದನ್ನು ನಾವು ಕಾಣಬಹುದಾಗಿದೆ. ಆದ್ದರಿಂದ ಬೆಳಗಿನ ಸಮಯಕ್ಕಿಂತ ಹೆಚ್ಚಾಗಿ ರಾತ್ರಿ ಸಮಯದಲ್ಲಿ ಪ್ರಯಾಣಿಕರನ್ನು ಈ ರೀತಿಯ ಸ್ಥಳಗಳು ಆಕರ್ಷಿಸುತ್ತವೆ.
ಆದರೆ ಸ್ನೇಹಿತರೇ ಪ್ರಪಂಚದ ಏಳು ಅದ್ಭುತಗಳಲ್ಲಿ ಅಂದೆನಿಸಿ ಕೊಂಡಿರುವ ತಾಜ್ಮಮಹಲ್ ನಮ್ಮ ದೇಶದ ಸಂಸ್ಕೃತಿಯನ್ನು ವಿಶ್ವದೆತ್ತರಕ್ಕೆ ಕೊಂಡೊಯ್ದಿರುವ ಸ್ಥಳ. ಇದನ್ನು ನೋಡಲು ವರ್ಷಕ್ಕೆ ಅರವತ್ತರಿಂದ ಎಪ್ಪತ್ತು ಲಕ್ಷ ಪ್ರವಾಸಿಗರು ಬರುತ್ತಾರೆ ಆದರೂ ಕೂಡ ಈ ತಾಜ್ ಮಹಲ್ ನಲ್ಲಿ ನೀವು ನಂಬಲು ಸಾಧ್ಯವಾಗದಂತಹ ಒಂದು ವಿಶೇಷ ಆಚರಣೆ ಇದೆ ಅದೇನೆಂದರೆ ಈ ತಾಜ್ ಮಹಲ್ ಗೆ ರಾತ್ರಿ ವೇಳೆಯಲ್ಲಿ ದೀಪಾಲಂಕಾರವನ್ನು ಮಾಡಲಾಗುವುದಿಲ್ಲ. ಲಕ್ಷಾಂತರ ಪ್ರವಾಸಿಗರು ಬಂದರೂ ಕೂಡ ಒಂದು ಸಣ್ಣ ದೀಪವನ್ನು ಈ ಮನಮೋಹಕ ತಾಜ್ ಮಹಲ್ ನಲ್ಲಿ ಇಡುವುದಿಲ್ಲ ಯಾಕೆ ಎಂದು ನೀವು ತಿಳಿದಿದ್ದೀರಿ ಇದಕ್ಕೆ ಕೇವಲ ಒಂದು ಚಿಕ್ಕ ಕಾರಣ ಇರುವುದನ್ನು ನಾವು ಕಾಣಬಹುದಾಗಿದೆ ಈ ಕಾರಣ ಏನೆಂದರೆ.
ಎಲ್ಲರೂ ತಿಳಿದಿರುವ ಹಾಗೆ ಪ್ರಪಂಚದ ಏಳು ಅದ್ಭುತಗಳಲ್ಲಿ ಒಂದು ಎನ್ನಿಸಿಕೊಳ್ಳಲು ಪ್ರಮುಖ ಕಾರಣ ಈ ತಾಜ್ ಮಹಲ್ ವಿನ್ಯಾಸ. ಈ ತಾಜ್ಮಮಹಲ್ ಕಟ್ಟಲು ಬಳಸಿರುವ ಅಮೃತ ಶಿಲೆಗಳು ತಾಜ್ ಮಹಲ್ ಪ್ರಸಿದ್ಧಿಯಾಗಿರುವುದು ಮತ್ತು ಇಂದಿಗೂ ಪ್ರವಾಸಿಗರನ್ನು ಆಕರ್ಷಿಸುವುದು ಕೇವಲ ಅದರ ವಿನ್ಯಾಸ ಮತ್ತು ಅಮೃತ ಶಾಲೆಗಳಿಂದ ಮಾತ್ರ. ಶಹಜಾನ್ ಮುಮ್ತಾಜಳ ಪ್ರೀತಿಯ ಸಂಕೇತವಾಗಿರುವ ಈ ತಾಜ್ ಮಹಲ್ ಅಮೃತ ಶಿಲೆಗಳಿಂದ ಕಟ್ಟಿರುವುದರಿಂದ ರಾತ್ರಿ ವೇಳೆಯಲ್ಲಿ ಇದಕ್ಕೆ ದೀಪಗಳ ಅಲಂಕಾರ ಬೇಕಾಗಿರುವುದಿಲ್ಲ.
ಅದರಲ್ಲೂ ಹುಣ್ಣಿಮೆಯ ದಿನಗಳಲ್ಲಿ ಇದನ್ನು ನೋಡಲು ಎರಡು ಕಣ್ಣುಗಳು ಕೂಡ ಸಾಲದು ಆದರೆ ಇಲ್ಲಿ ರಾತ್ರಿ ವೇಳೆಯಲ್ಲಿ ಪ್ರವಾಸಿಗರನ್ನು ಇದರ ಹತ್ತಿರವೂ ಕೂಡ ಬಿಡದಿರುವುದು ಒಂದು ಆಶ್ಚರ್ಯಕರ ಸಂಗತಿಯಾಗಿದೆ. ಲಕ್ಷಾಂತರ ಪ್ರವಾಸಿಗರು ಬಂದು ಸೇರುವ ಈ ಸ್ಥಳದಲ್ಲಿ ರಾತ್ರಿ ವೇಳೆಯಲ್ಲಿ ಯಾವುದೇ ಕಾರಣಕ್ಕೂ ಎಂಥದ್ದೇ ಸಂದರ್ಭದಲ್ಲಿ ಪ್ರವಾಸಿಗರನ್ನು ಬಿಡುವುದಿಲ್ಲ ಕಾರಣ ಕೇವಲ ಪ್ರವಾಸಿಗರ ರಕ್ಷಣೆಯ ದೃಷ್ಟಿಯಿಂದ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ. ಪಪ್ಪಾಯಿ ಬೀಜಗಳ ಉಪಯೋಗವೇನು? 1. ಕ್ಯಾನ್ಸರ್ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ. 2. ಹೊಟ್ಟೆನೋವು ಕಡಿಮೆ ಮಾಡುತ್ತದೆಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ…
ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.
ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…
ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…