ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.

ಬೆಳಗ್ಗಿನ ಸಮಯದಲ್ಲಿ ನೋಡಲು ಈ ಸ್ಥಳಗಳು ಎಷ್ಟು ವಿಸ್ಮಯ ವಾಗಿರುತ್ತವೆ ರಾತ್ರಿ ವೇಳೆಯಲ್ಲಿ ದೀಪಾಲಂಕಾರದಲ್ಲಿ ನೋಡಲು ಅತಿ ಹೆಚ್ಚು ಆಕರ್ಷಣೀಯ ವಾಗಿರುವುದನ್ನು ನಾವು ಕಾಣಬಹುದಾಗಿದೆ. ಆದ್ದರಿಂದ ಬೆಳಗಿನ ಸಮಯಕ್ಕಿಂತ ಹೆಚ್ಚಾಗಿ ರಾತ್ರಿ ಸಮಯದಲ್ಲಿ ಪ್ರಯಾಣಿಕರನ್ನು ಈ ರೀತಿಯ ಸ್ಥಳಗಳು ಆಕರ್ಷಿಸುತ್ತವೆ.

ಆದರೆ ಸ್ನೇಹಿತರೇ ಪ್ರಪಂಚದ ಏಳು ಅದ್ಭುತಗಳಲ್ಲಿ ಅಂದೆನಿಸಿ ಕೊಂಡಿರುವ ತಾಜ್ಮಮಹಲ್ ನಮ್ಮ ದೇಶದ ಸಂಸ್ಕೃತಿಯನ್ನು ವಿಶ್ವದೆತ್ತರಕ್ಕೆ ಕೊಂಡೊಯ್ದಿರುವ ಸ್ಥಳ. ಇದನ್ನು ನೋಡಲು ವರ್ಷಕ್ಕೆ ಅರವತ್ತರಿಂದ ಎಪ್ಪತ್ತು ಲಕ್ಷ ಪ್ರವಾಸಿಗರು ಬರುತ್ತಾರೆ ಆದರೂ ಕೂಡ ಈ ತಾಜ್ ಮಹಲ್ ನಲ್ಲಿ ನೀವು ನಂಬಲು ಸಾಧ್ಯವಾಗದಂತಹ ಒಂದು ವಿಶೇಷ ಆಚರಣೆ ಇದೆ ಅದೇನೆಂದರೆ ಈ ತಾಜ್ ಮಹಲ್ ಗೆ ರಾತ್ರಿ ವೇಳೆಯಲ್ಲಿ ದೀಪಾಲಂಕಾರವನ್ನು ಮಾಡಲಾಗುವುದಿಲ್ಲ. ಲಕ್ಷಾಂತರ ಪ್ರವಾಸಿಗರು ಬಂದರೂ ಕೂಡ ಒಂದು ಸಣ್ಣ ದೀಪವನ್ನು ಈ ಮನಮೋಹಕ ತಾಜ್ ಮಹಲ್ ನಲ್ಲಿ ಇಡುವುದಿಲ್ಲ ಯಾಕೆ ಎಂದು ನೀವು ತಿಳಿದಿದ್ದೀರಿ ಇದಕ್ಕೆ ಕೇವಲ ಒಂದು ಚಿಕ್ಕ ಕಾರಣ ಇರುವುದನ್ನು ನಾವು ಕಾಣಬಹುದಾಗಿದೆ ಈ ಕಾರಣ ಏನೆಂದರೆ.

ಎಲ್ಲರೂ ತಿಳಿದಿರುವ ಹಾಗೆ ಪ್ರಪಂಚದ ಏಳು ಅದ್ಭುತಗಳಲ್ಲಿ ಒಂದು ಎನ್ನಿಸಿಕೊಳ್ಳಲು ಪ್ರಮುಖ ಕಾರಣ ಈ ತಾಜ್ ಮಹಲ್ ವಿನ್ಯಾಸ. ಈ ತಾಜ್ಮಮಹಲ್ ಕಟ್ಟಲು ಬಳಸಿರುವ ಅಮೃತ ಶಿಲೆಗಳು ತಾಜ್ ಮಹಲ್ ಪ್ರಸಿದ್ಧಿಯಾಗಿರುವುದು ಮತ್ತು ಇಂದಿಗೂ ಪ್ರವಾಸಿಗರನ್ನು ಆಕರ್ಷಿಸುವುದು ಕೇವಲ ಅದರ ವಿನ್ಯಾಸ ಮತ್ತು ಅಮೃತ ಶಾಲೆಗಳಿಂದ ಮಾತ್ರ. ಶಹಜಾನ್ ಮುಮ್ತಾಜಳ ಪ್ರೀತಿಯ ಸಂಕೇತವಾಗಿರುವ ಈ ತಾಜ್ ಮಹಲ್ ಅಮೃತ ಶಿಲೆಗಳಿಂದ ಕಟ್ಟಿರುವುದರಿಂದ ರಾತ್ರಿ ವೇಳೆಯಲ್ಲಿ ಇದಕ್ಕೆ ದೀಪಗಳ ಅಲಂಕಾರ ಬೇಕಾಗಿರುವುದಿಲ್ಲ.

ಅದರಲ್ಲೂ ಹುಣ್ಣಿಮೆಯ ದಿನಗಳಲ್ಲಿ ಇದನ್ನು ನೋಡಲು ಎರಡು ಕಣ್ಣುಗಳು ಕೂಡ ಸಾಲದು ಆದರೆ ಇಲ್ಲಿ ರಾತ್ರಿ ವೇಳೆಯಲ್ಲಿ ಪ್ರವಾಸಿಗರನ್ನು ಇದರ ಹತ್ತಿರವೂ ಕೂಡ ಬಿಡದಿರುವುದು ಒಂದು ಆಶ್ಚರ್ಯಕರ ಸಂಗತಿಯಾಗಿದೆ. ಲಕ್ಷಾಂತರ ಪ್ರವಾಸಿಗರು ಬಂದು ಸೇರುವ ಈ ಸ್ಥಳದಲ್ಲಿ ರಾತ್ರಿ ವೇಳೆಯಲ್ಲಿ ಯಾವುದೇ ಕಾರಣಕ್ಕೂ ಎಂಥದ್ದೇ ಸಂದರ್ಭದಲ್ಲಿ ಪ್ರವಾಸಿಗರನ್ನು ಬಿಡುವುದಿಲ್ಲ ಕಾರಣ ಕೇವಲ ಪ್ರವಾಸಿಗರ ರಕ್ಷಣೆಯ ದೃಷ್ಟಿಯಿಂದ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅರಿಶಿನವು ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುವ ಪ್ರಸಿದ್ಧ ಮಸಾಲೆಯಾಗಿದೆ. ಆಹಾರಕ್ಕಾಗಿ ಸುವಾಸನೆಯನ್ನು ಮತ್ತು ರುಚಿಯನ್ನು ಸೇರಿಸುವುದರ ಜೊತೆಗೆ, ನಿಮಗೆ ಗೊತ್ತಿಲ್ಲದ ಅರಿಶಿನದ ಇನ್ನೂ 5 ಉಪಯೋಗಗಳಿವೆ.
ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…
ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….