ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.

ಬೆಳಗ್ಗಿನ ಸಮಯದಲ್ಲಿ ನೋಡಲು ಈ ಸ್ಥಳಗಳು ಎಷ್ಟು ವಿಸ್ಮಯ ವಾಗಿರುತ್ತವೆ ರಾತ್ರಿ ವೇಳೆಯಲ್ಲಿ ದೀಪಾಲಂಕಾರದಲ್ಲಿ ನೋಡಲು ಅತಿ ಹೆಚ್ಚು ಆಕರ್ಷಣೀಯ ವಾಗಿರುವುದನ್ನು ನಾವು ಕಾಣಬಹುದಾಗಿದೆ. ಆದ್ದರಿಂದ ಬೆಳಗಿನ ಸಮಯಕ್ಕಿಂತ ಹೆಚ್ಚಾಗಿ ರಾತ್ರಿ ಸಮಯದಲ್ಲಿ ಪ್ರಯಾಣಿಕರನ್ನು ಈ ರೀತಿಯ ಸ್ಥಳಗಳು ಆಕರ್ಷಿಸುತ್ತವೆ.

ಆದರೆ ಸ್ನೇಹಿತರೇ ಪ್ರಪಂಚದ ಏಳು ಅದ್ಭುತಗಳಲ್ಲಿ ಅಂದೆನಿಸಿ ಕೊಂಡಿರುವ ತಾಜ್ಮಮಹಲ್ ನಮ್ಮ ದೇಶದ ಸಂಸ್ಕೃತಿಯನ್ನು ವಿಶ್ವದೆತ್ತರಕ್ಕೆ ಕೊಂಡೊಯ್ದಿರುವ ಸ್ಥಳ. ಇದನ್ನು ನೋಡಲು ವರ್ಷಕ್ಕೆ ಅರವತ್ತರಿಂದ ಎಪ್ಪತ್ತು ಲಕ್ಷ ಪ್ರವಾಸಿಗರು ಬರುತ್ತಾರೆ ಆದರೂ ಕೂಡ ಈ ತಾಜ್ ಮಹಲ್ ನಲ್ಲಿ ನೀವು ನಂಬಲು ಸಾಧ್ಯವಾಗದಂತಹ ಒಂದು ವಿಶೇಷ ಆಚರಣೆ ಇದೆ ಅದೇನೆಂದರೆ ಈ ತಾಜ್ ಮಹಲ್ ಗೆ ರಾತ್ರಿ ವೇಳೆಯಲ್ಲಿ ದೀಪಾಲಂಕಾರವನ್ನು ಮಾಡಲಾಗುವುದಿಲ್ಲ. ಲಕ್ಷಾಂತರ ಪ್ರವಾಸಿಗರು ಬಂದರೂ ಕೂಡ ಒಂದು ಸಣ್ಣ ದೀಪವನ್ನು ಈ ಮನಮೋಹಕ ತಾಜ್ ಮಹಲ್ ನಲ್ಲಿ ಇಡುವುದಿಲ್ಲ ಯಾಕೆ ಎಂದು ನೀವು ತಿಳಿದಿದ್ದೀರಿ ಇದಕ್ಕೆ ಕೇವಲ ಒಂದು ಚಿಕ್ಕ ಕಾರಣ ಇರುವುದನ್ನು ನಾವು ಕಾಣಬಹುದಾಗಿದೆ ಈ ಕಾರಣ ಏನೆಂದರೆ.

ಎಲ್ಲರೂ ತಿಳಿದಿರುವ ಹಾಗೆ ಪ್ರಪಂಚದ ಏಳು ಅದ್ಭುತಗಳಲ್ಲಿ ಒಂದು ಎನ್ನಿಸಿಕೊಳ್ಳಲು ಪ್ರಮುಖ ಕಾರಣ ಈ ತಾಜ್ ಮಹಲ್ ವಿನ್ಯಾಸ. ಈ ತಾಜ್ಮಮಹಲ್ ಕಟ್ಟಲು ಬಳಸಿರುವ ಅಮೃತ ಶಿಲೆಗಳು ತಾಜ್ ಮಹಲ್ ಪ್ರಸಿದ್ಧಿಯಾಗಿರುವುದು ಮತ್ತು ಇಂದಿಗೂ ಪ್ರವಾಸಿಗರನ್ನು ಆಕರ್ಷಿಸುವುದು ಕೇವಲ ಅದರ ವಿನ್ಯಾಸ ಮತ್ತು ಅಮೃತ ಶಾಲೆಗಳಿಂದ ಮಾತ್ರ. ಶಹಜಾನ್ ಮುಮ್ತಾಜಳ ಪ್ರೀತಿಯ ಸಂಕೇತವಾಗಿರುವ ಈ ತಾಜ್ ಮಹಲ್ ಅಮೃತ ಶಿಲೆಗಳಿಂದ ಕಟ್ಟಿರುವುದರಿಂದ ರಾತ್ರಿ ವೇಳೆಯಲ್ಲಿ ಇದಕ್ಕೆ ದೀಪಗಳ ಅಲಂಕಾರ ಬೇಕಾಗಿರುವುದಿಲ್ಲ.

ಅದರಲ್ಲೂ ಹುಣ್ಣಿಮೆಯ ದಿನಗಳಲ್ಲಿ ಇದನ್ನು ನೋಡಲು ಎರಡು ಕಣ್ಣುಗಳು ಕೂಡ ಸಾಲದು ಆದರೆ ಇಲ್ಲಿ ರಾತ್ರಿ ವೇಳೆಯಲ್ಲಿ ಪ್ರವಾಸಿಗರನ್ನು ಇದರ ಹತ್ತಿರವೂ ಕೂಡ ಬಿಡದಿರುವುದು ಒಂದು ಆಶ್ಚರ್ಯಕರ ಸಂಗತಿಯಾಗಿದೆ. ಲಕ್ಷಾಂತರ ಪ್ರವಾಸಿಗರು ಬಂದು ಸೇರುವ ಈ ಸ್ಥಳದಲ್ಲಿ ರಾತ್ರಿ ವೇಳೆಯಲ್ಲಿ ಯಾವುದೇ ಕಾರಣಕ್ಕೂ ಎಂಥದ್ದೇ ಸಂದರ್ಭದಲ್ಲಿ ಪ್ರವಾಸಿಗರನ್ನು ಬಿಡುವುದಿಲ್ಲ ಕಾರಣ ಕೇವಲ ಪ್ರವಾಸಿಗರ ರಕ್ಷಣೆಯ ದೃಷ್ಟಿಯಿಂದ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.
ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್ಡಿಆರ್ಎಫ್ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…
ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ. ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು. ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…
ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.
ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್ಮಸ್ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.