ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ ಜನರ ಅಭಿಪ್ರಾಯವಾಗಿದೆ. ತಾಜ್ ಮಹಲ್ ನಲ್ಲಿ ಕೆಲವು ವರ್ಷಗಳ ಹಿಂದೆ ರಾತ್ರ ಸಮಯದಲ್ಲಿ ಲೈಟ್ ಗಳನ್ನ ಹಾಕಲಾಗುತ್ತಿತ್ತು ಆದರೆ ಆ ಆತ್ಮ ಬಂದು ಆ ಲೈಟ್ ಗಳನ್ನ ಪದೇ ಪದೇ ಒಡೆದು ಹಾಕುತ್ತಿದ್ದು ಮತ್ತು ಎಷ್ಟೇ ಲೈಟ್ ಹಾಕುತ್ತಿದ್ದರು ಕೂಡ ಆ ಲೈಟ್ ಉಳಿಯುತ್ತಿರಲಿಲ್ಲ ಅನ್ನುವ ಕಾರಣಕ್ಕೆ ತಾಜ್ ಮಹಲ್ ಗೆ ಯಾವುದೇ ಲೈಟ್ ಗಳನ್ನ ಹಾಕಲಾಗುವುದಿಲ್ಲ ಎಂದು ಹೇಳುತ್ತಿದ್ದಾರೆ ಅಲ್ಲಿನ ಸ್ಥಳೀಯರು.

ಇನ್ನು ವೈಜ್ಞಾನಿಕವಾಗಿ ಬಂದ ಮಾಹಿತಿಯ ಪ್ರಕಾರ ತಾಜ್ ಮಹಲ್ ಗೆ ಯಾವುಕ್ಕಿ ಕೃತಕ ದೀಪಗಳ ಅವಶ್ಯಕತೆ ಇಲ್ಲ, ಹೌದು ತಾಜ್ ಮಹಲ್ ಅಮೃತ ಶಿಲೆಯಲ್ಲಿ ನಿರ್ಮಾಣ ಆಗಿರುವುದರಿಂದ ರಾತ್ರಿಯಲ್ಲಿ ಇರುವ ಸಹಜ ಬೆಳಕಿನಲ್ಲಿ ಅದು ತನ್ನ ವೈಭವ್ಯತೆಯನ್ನ ಪ್ರದರ್ಶನ ಮಾಡುತ್ತದೆ ಮತ್ತು ಹೊಳೆಯುತ್ತದೆ, ಈ ಕಾರಣಕ್ಕೆ ತಾಜ್ ಮಹಲ್ ಗೆ ಯಾವುದೇ ಇತರೆ ದೀಪಗಳ ಅವಶ್ಯಕತೆ ಇಲ್ಲ. ಇನ್ನು ಇದರ ಜೊತೆಗೆ ತಾಜ್ ಮಹಲ್ ಯಮುನಾ ನದಿಯ ಹತ್ತಿರದಲ್ಲಿ ಇದೆ, ಒಂದುವೇಳೆ ತಾಜ್ ಮಹಲ್ ಗೆ ದೀಪಗಳನ್ನ ಹಾಕಿದರೆ ಯಮುನಾ ನದಿಯಲ್ಲಿ ಇರುವ ಕೀಟಗಳು ಆ ಬೆಳಕಿನ ಬಳಿಬಂದು ತಾಜ್ ಮಹಲ್ ಗೋಡೆಗಳ ಮೇಲೆ ಕುಳಿತುಕೊಳ್ಳುತ್ತದೆ.

ಹೀಗೆ ಆ ಕೀಟಗಳು ಅಲ್ಲಿ ಕುಳಿತುಕೊಡರೆ ತಾಜ್ ಮಹಲ್ ಗೋಡೆಗಳು ಹಾಳಾಗುತ್ತದೆ ಅನ್ನುವ ಕಾರಣಕ್ಕೆ ತಾಜ್ ಮಹಲ್ ಗೆ ಯಾವುದೇ ದೀಪಗಳನ್ನ ಹಾಕಲಾಗುತ್ತಿಲ್ಲ ಎಂದು ವೈಜ್ಞಾನಿಕವಾಗಿ ತಿಳಿದು ಬಂದಿದೆ. ಇನ್ನು ರಾತ್ರಿ ಸಮಯದಲ್ಲಿ ತಾಜ್ ಮಹಲ್ ಗೆ ದೀಪಗಳನ್ನ ಹಚ್ಚುವುದು ಸುರಕ್ಷತೆಯ ದೃಷ್ಟಿಯಿಂದ ಕೂಡ ಒಳ್ಳೆಯದಲ್ಲ, ತಾಜ್ ಮಹಲ್ ನೋಡಲು ವರ್ಷಕ್ಕೆ ಒಂದು ಕೋಟಿಯಷ್ಟು ಪ್ರವಾಸಿಗರು ಬರುತ್ತಾರೆ ಮತ್ತು ಪ್ರಪಂಚದ ಏಳನೇ ಅದ್ಬುತ ಇದಾಗಿರುವುದರಿಂದ ಇದನ್ನ ಪಾಡಿಕೊಂಡು ಹೋಗುವುದು ನಮ್ಮ ಭಾರತದ ಕರ್ತವ್ಯ ಆಗಿದೆ ಅನ್ನುವ ಉದ್ದೇಶದಿಂದ ತಾಜ್ ಮಹಲ್ ಗೆ ಯಾವುದೇ ದೀಪಗಳನ್ನ ರಾತ್ರಿಯ ಸಮಯದಲ್ಲಿ ಹಚ್ಚಲಾಗುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕರು ನಿಯಮಿತ ಆದಾಯ ಗಳಿಸುವ ದಾರಿ ಹುಡುಕುತ್ತಾರೆ. ನೌಕರಿ ಬಿಟ್ಟು ಸ್ವಂತ ಬ್ಯುಸಿನೆಸ್ ಶುರು ಮಾಡಿ, ಕೈತುಂಬ ಲಾಭ ಗಳಿಸುವ ಬ್ಯುಸಿನೆಸ್ ಹುಡುಕಾಟ ನಡೆಸುತ್ತಾರೆ. ಅಂತವರಿಗೆ ಮೊಟ್ಟೆ ಮಾರಾಟಕ್ಕಾಗಿ ಕೋಳಿ ಸಾಕಣಿಕೆ ಬೆಸ್ಟ್. 1,500 ಕೋಳಿಗಳನ್ನು ಸಾಕಿ ಸಣ್ಣ ಮಟ್ಟದಲ್ಲಿಯೂ ನೀವು ಮೊಟ್ಟೆ ಮಾರಾಟ ಶುರು ಮಾಡಬಹುದು. ಈ ಬ್ಯುಸಿನೆಸ್ ಶುರು ಮಾಡಲು ನಿಮಗೆ 7-9 ಲಕ್ಷ ರೂಪಾಯಿಯಷ್ಟು ಖರ್ಚು ಬರುತ್ತದೆ. ಒಮ್ಮೆ ಕ್ಲಿಕ್ ಆದ್ರೆ ಪ್ರತಿ ತಿಂಗಳು ಒಂದು ಲಕ್ಷ ರೂಪಾಯಿ ಆದಾಯ ಪಡೆಯಬಹುದು. ಉತ್ತಮ…
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…
ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.
ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…
ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…