ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.
ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್’ನ ಈ ಗ್ರಾಮದಲ್ಲಿ ಕತ್ತಲಾದ…
ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…
ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…