News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ತಾಂಬೂಲವನ್ನು ಕೊಡುವಾಗ ತೆಗೆದುಕೊಳ್ಳುವಾಗ ಹುಷಾರಾಗಿರಿ ಏಕೆ ಗೊತ್ತಾ.?

630

ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ.

  1. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ.
  2. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ ಬರುತ್ತದೆ.
  1. ಯಾರಾದರೂ ತಾಂಬೂಲ ಕೊಟ್ಟಾಗ ಮನೆಗೆ ತರದೆ ಎಲ್ಲಿಯಾದರೂ ಬಿಟ್ಟು ಬಂದರೆ. ನಿಮ್ಮ ಕಾರ್ಯಗಳು ತುಂಬಾ ನಿಧಾನವಾಗುತ್ತದೆ, ವಿವಾಹ ಕಾರ್ಯಗಳಿಗೆ ಅಡಚಣೆಯಾಗುತ್ತದೆ, ಶುಭ ಕಾರ್ಯ ನಿಧಾನವಾಗುತ್ತದೆ. ಮಕ್ಕಳ ಮಾನಸಿಕ ಬೆಳವಣಿಕೆ ಕಮ್ಮಿಯಾಗುತ್ತದೆ.
  2. ತಾಂಬೂಲ ಕೆಳಗೆ ಬಿದ್ದರೆ ನಿಮ್ಮ ಕೆಲಸಗಳು ಇನ್ನೇನು ಆಯಿತು ಅನ್ನೋ ಸಮಯದಲ್ಲಿ ಅರ್ಧಕ್ಕೇ ನಿಂತುಹೋಗುತ್ತದೆ.
  1. ತಾಂಬೂಲ ಕೊಡುವಾಗ ವೀಳ್ಯದೆಲೆ ಅಡಿಕೆ ಕೊಳೆತಿದ್ದರೆ, ದರಿದ್ರರಾಗುತ್ತೀರಿ, ಸಾಲದ ಸಮಸ್ಯೆ ಜಾಸ್ತಿಯಾಗುತ್ತದೆ. ಯಾರ ಮನೆಯಲ್ಲಿ ತಾಂಬೂಲ ಕೊಟ್ಟರೂ ಮೊದಲು ತಂದು ದೇವರ ಮುಂದೆ ಇಟ್ಟು ನಮಸ್ಕರಿಸಿ, ಆನಂತರ ಸರಿಯಾದ ರೀತಿಯಲ್ಲಿ ಉಪಯೋಗಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ತನ್ನ ಸಂಗಾತಿ ಜೋತೆಗಿದ್ರೂ ಬೇರೆ ಹುಡುಗಿಯರನ್ನು ನೋಡುವ ಅಭ್ಯಾಸ ಏಕೆ ಗೊತ್ತಾ..?

    ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…

  • ಸಿನಿಮಾ

    ಚಿತ್ರೀಕರಣದ ಸೆಟ್ ನಲ್ಲೇ ಕುರಿ ಬಲಿ ನೀಡಿದ್ರಾ ರಾಧಿಕಾ ಕುಮಾರಸ್ವಾಮಿ!ಕಾರಣ ಏನು ಗೊತ್ತಾ?

    ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು  ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…

  • Cinema

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಬರುತ್ತಿರುತ್ತಾರೆ ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.

  • ಆಧ್ಯಾತ್ಮ

    ರುದ್ರಾಕ್ಷಿ ಧರಿಸುವುದರ ಹಿಂದಿದೆ ನಿಮಗೆ ಗೊತ್ತಿಲ್ಲದ ವೈಜ್ಞಾನಿಕ ಸತ್ಯ! ಹಾಗಾದ್ರೆ ರುದ್ರಾಕ್ಷಿ ಮಹತ್ವ ಏನು ಗೊತ್ತಾ???

    ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.

  • ಉಪಯುಕ್ತ ಮಾಹಿತಿ

    ರಾವಣ ಸಾಯೋಕೆ ಮುಂಚೆ ಲಕ್ಶ್ಮಣನಿಗೆ ಕಲಿಯುಗದ ಬಗ್ಗೆ ಹೇಳಿದ ಘೋರ ಸತ್ಯ. ಏನದು ಗೊತ್ತಾ?

    ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ  ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…

  • ಸುದ್ದಿ

    ಆನ್‌ ಲೈನ್‌ ವ್ಯಾಪಾರಕ್ಕೆ ಬೀಳಲಿದೆಯಾ ಬ್ರೇಕ್…?

    ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್‌ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ. ಇ-ಕಾಮರ್ಸ್ ಕಂಪನಿಗಳು ಕೇವಲ ಆನ್‌ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ…