ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ ಮಾಹಿತಿಯನ್ನು ತಿಳಿಯಲು, ಡಿಟಿಎಚ್ ರೀಚಾರ್ಜ್ ಮಾಡಿಸಿಕೊಳ್ಳಲು ಮತ್ತು ರೀಚಾರ್ಜ್ ಮಾಡಿದ ಮೇಲೆ ಅಕೌಂಟ್ ರಿಪ್ರೇಶ್ ಮಾಡಲು ಕಂಪೆನಿಯ ಹೊಸ ವಾಟ್ಸಪ್ ಖಾತೆಯ ನೆರವು ಪಡೆಯಬಹುದಾಗಿದೆ.
ಕಳೆದ ವರ್ಷವೇ 2018ರಲ್ಲಿ ಟಾಟಾಸ್ಕೈ ಸಂಸ್ಥೆಯು ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿದ್ದು, ಆದ್ರೆ ಇದೀಗ ಆ ಅಕೌಂಟ್ ಕಾರ್ಯರೂಪಕ್ಕೆ ಬಂದಿದೆ. ಈ ವಾಟ್ಸಪ್ ಅಕೌಂಟ್ನಲ್ಲಿ ಗ್ರಾಹಕರು ಅಕೌಂಟ್ ಬ್ಯಾಲೆನ್ಸ್, ಇನ್ಸ್ಟಂಟ್ ರೀಚಾರ್ಜ್ ಆಯ್ಕೆ, ಅಗತ್ಯ ಸಂದರ್ಭದಲ್ಲಿ ರೀಚಾರ್ಜ್ ಮಾಡಿಸಿಕೊಳ್ಳಲು, ಅಕೌಂಟ್ ರಿಫ್ರೇಶ್ ಮಾಡಿಸಲು ಕಂಪೆನಿಯ ವಾಟ್ಸಪ್ ಬ್ಯುಸಿನೆಸ್ ಖಾತೆ ಗ್ರಾಹಕರಿಗೆ ಉಪಯುಕ್ತ ಎನಸಲಿದೆ. ಹಾಗಾದರೇ ಟಾಟಾಸ್ಕೈ ವಾಟ್ಸಪ್ ಖಾತೆಯ ಹೊಸ ಸೇವೆಗಳ ಕುರಿತು ಇನ್ನಷ್ಟು ಮಾಹಿತಿಯನ್ನು ಮುಂದೆ ನೋಡೋಣ ಬನ್ನಿರಿ.
ವಾಟ್ಸಪ್ನಲ್ಲಿ ಲಭ್ಯವಾಗುವ ಸೇವೆಗಳು ಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರು ವಾಟ್ಸಪ್ನಲ್ಲಿಯೇಈಗ ಹಲವು ಸೇವೆಗಳನ್ನು ನೀಡುತ್ತಿದೆ. ಅವುಗಳಲ್ಲಿ ಮುಖ್ಯವಾಗಿ ಬ್ಯಾಲೆನ್ಸ್ ಚೆಕ್ ಮಾಡುವುದು,ಪ್ರಸ್ತುತ ಚಾನೆಲ್ ಪ್ಯಾಕ್ ಬಗ್ಗೆ ಮಾಹಿತಿ ತಿಳಿಯುವುದು, ಇನ್ಸ್ಟಂಟ್ (ತ್ವರಿತವಾಗಿ)ರೀಚಾರ್ಜ್ ಮಾಡಿಕೊಳ್ಳುವ ಅವಕಾಶ, ಅಕೌಂಟ್ ರಿಫ್ರೇಶ್ ಮಾಡುವ ಸೌಲಭ್ಯ, ಎಮರ್ಜನ್ಸಿ ಟಾಪ್ಅಪ್ಸೇವೆಗಳನ್ನು ದೊರಕಿಸಲು ಅಣಿಯಾಗಿದೆ.
ಟಾಟಾಸ್ಕೈ ವಾಟ್ಸಪ್ ಸೇವೆ ಪಡೆಯುವುದು ಹೇಗೆ? ಟಾಟಾಸ್ಕೈ ಗ್ರಾಹಕರು ಈಗ ವಾಟ್ಸಪ್ ಮೂಲಕವೇ ತಮ್ಮಖಾತೆಯ ಬ್ಯಾಲೆನ್ಸ್ ಚೆಕ್ ಮಾಡಬಹುದಾಗಿದ್ದು, ಅದಕ್ಕಾಗಿ ಕಂಪೆನಿಯು ಬ್ಯುಸಿನೆಸ್ ಖಾತೆಯನಂಬರ್ +91 1800 208 6633 ನೀಡಿದೆ. ಈ ನಂಬರ್ ಅನ್ನು ಗ್ರಾಹಕರು ತಮ್ಮ ಸ್ಮಾರ್ಟ್ಫೋನ್ನಲ್ಲಿಸೇವ್ ಮಾಡಿಕೊಂಡು ಒಂದು ಮೆಸೆಜ್ ಕಳುಹಿಸಬೇಕು. ಆನಂತರ ಕಂಪೆನಿಯಿಂದ ರಿಪ್ಲೇ ಬರುವುದು ಮತ್ತುವಾಟ್ಸಪ್ ಸೇವೆ ಚಾಲ್ತಿ ಆಗುವುದು. ಮತ್ತು ರಿಜಿಸ್ಟರ್ ಮೊಬೈಲ್ ನಂಬರ್ನಿಂದ 92296-92296ಮಿಸ್ಕಾಲ್ ಮಾಡಿ ಅಥವಾ 56633 ನಂಬರ್ಗೆ WHATSAPP ಎಂದು ಎಸ್ಎಮ್ಎಸ್ ಸಹ ಮಾಡಿ ಟಾಟಾಸ್ಕೈವಾಟ್ಸಪ್ ಸೇವೆ ಪಡೆಯಬಹುದು.
ಬ್ಯಾಲೆನ್ಸ್ ಚೆಕ್ ಮಾಡಲು ಹೀಗೆ ಮಾಡಿ ಟಾಟಾಸ್ಕೈ ಸಂಸ್ಥೆಯ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ನಲ್ಲಿಒಟ್ಟು ಎಂಟು ಸೇವೆಗಳು ದೊರೆಯಲಿವೆ. ಗ್ರಾಹಕರು ವಾಟ್ಸಪ್ನಲ್ಲಿ ಟಾಟಾಸ್ಕೈ ಬ್ಯಾಲೆನ್ಸ್ ಚೆಕ್ಮಾಡಲು ಕ್ಯಾಪಿಟಲ್ ಅಕ್ಷರದಲ್ಲಿ ‘BALANCE’ ಎಂದು ಬರೆದು ಮೆಸೆಜ್ ಮಾಡಿದರೇ, ಕಂಪೆನಿಯಿಂದಬ್ಯಾಲೆನ್ಸ್ ಎಷ್ಟಿದೆ ಎಂದು ಮರಳಿ ಮೆಸೆಜ್ ಬರುತ್ತದೆ. ಅಂದಹಾಗೇ ಗ್ರಾಹಕರು ಟಾಟಾಸ್ಕೈನಲ್ಲಿರಿಜಿಸ್ಟರ್ ಆದ ಮೊಬೈಲ್ ನಂಬರ್ನಿಂದಲೇ ಮೆಸೆಜ್ ಮಾಡಬೇಕು.
ಸೇವೆಯನ್ನು ನಿಲ್ಲಿಸಲು ಅವಕಾಶ: ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿರುವಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರಿಗೆ ಅಗತ್ಯ ಸೌಲಭ್ಯಗಳನ್ನ ನೀಡಲು ಕ್ರಮಕೈಕೊಂಡಿದೆ. ಹಾಗೆಯೇಈ ಸೇವೆಯನ್ನು ಗ್ರಾಹಕರು ಯಾವುದೇ ಸಮಯದಲ್ಲಿ ಬೇಕಾದರು ನಿಲ್ಲಿಸುವ ಅವಕಾಶವನ್ನು ಸಹ ನೀಡಿದೆ. ಅದಕ್ಕಾಗಿಗ್ರಾಹಕರು ತಮ್ಮ ರಿಜಿಸ್ಟರ್ ಖಾತೆಯಿಂದ ಕ್ಯಾಪಿಟಲ್ ಅಕ್ಷರಗಳಲ್ಲಿ ‘STOP’ ಎಂದು ಟೈಪ್ ಮಾಡಿ ಮೆಸೆಜ್ಕಳುಹಿಸಿದರೇ ಆಯಿತು ಸೇವೆ ಸ್ಥಗಿತವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…
ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.
ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.
ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….
ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…
ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…