ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ ಮಾಹಿತಿಯನ್ನು ತಿಳಿಯಲು, ಡಿಟಿಎಚ್ ರೀಚಾರ್ಜ್ ಮಾಡಿಸಿಕೊಳ್ಳಲು ಮತ್ತು ರೀಚಾರ್ಜ್ ಮಾಡಿದ ಮೇಲೆ ಅಕೌಂಟ್ ರಿಪ್ರೇಶ್ ಮಾಡಲು ಕಂಪೆನಿಯ ಹೊಸ ವಾಟ್ಸಪ್ ಖಾತೆಯ ನೆರವು ಪಡೆಯಬಹುದಾಗಿದೆ.

ಕಳೆದ ವರ್ಷವೇ 2018ರಲ್ಲಿ ಟಾಟಾಸ್ಕೈ ಸಂಸ್ಥೆಯು ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿದ್ದು, ಆದ್ರೆ ಇದೀಗ ಆ ಅಕೌಂಟ್ ಕಾರ್ಯರೂಪಕ್ಕೆ ಬಂದಿದೆ. ಈ ವಾಟ್ಸಪ್ ಅಕೌಂಟ್ನಲ್ಲಿ ಗ್ರಾಹಕರು ಅಕೌಂಟ್ ಬ್ಯಾಲೆನ್ಸ್, ಇನ್ಸ್ಟಂಟ್ ರೀಚಾರ್ಜ್ ಆಯ್ಕೆ, ಅಗತ್ಯ ಸಂದರ್ಭದಲ್ಲಿ ರೀಚಾರ್ಜ್ ಮಾಡಿಸಿಕೊಳ್ಳಲು, ಅಕೌಂಟ್ ರಿಫ್ರೇಶ್ ಮಾಡಿಸಲು ಕಂಪೆನಿಯ ವಾಟ್ಸಪ್ ಬ್ಯುಸಿನೆಸ್ ಖಾತೆ ಗ್ರಾಹಕರಿಗೆ ಉಪಯುಕ್ತ ಎನಸಲಿದೆ. ಹಾಗಾದರೇ ಟಾಟಾಸ್ಕೈ ವಾಟ್ಸಪ್ ಖಾತೆಯ ಹೊಸ ಸೇವೆಗಳ ಕುರಿತು ಇನ್ನಷ್ಟು ಮಾಹಿತಿಯನ್ನು ಮುಂದೆ ನೋಡೋಣ ಬನ್ನಿರಿ.

ವಾಟ್ಸಪ್ನಲ್ಲಿ ಲಭ್ಯವಾಗುವ ಸೇವೆಗಳು ಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರು ವಾಟ್ಸಪ್ನಲ್ಲಿಯೇಈಗ ಹಲವು ಸೇವೆಗಳನ್ನು ನೀಡುತ್ತಿದೆ. ಅವುಗಳಲ್ಲಿ ಮುಖ್ಯವಾಗಿ ಬ್ಯಾಲೆನ್ಸ್ ಚೆಕ್ ಮಾಡುವುದು,ಪ್ರಸ್ತುತ ಚಾನೆಲ್ ಪ್ಯಾಕ್ ಬಗ್ಗೆ ಮಾಹಿತಿ ತಿಳಿಯುವುದು, ಇನ್ಸ್ಟಂಟ್ (ತ್ವರಿತವಾಗಿ)ರೀಚಾರ್ಜ್ ಮಾಡಿಕೊಳ್ಳುವ ಅವಕಾಶ, ಅಕೌಂಟ್ ರಿಫ್ರೇಶ್ ಮಾಡುವ ಸೌಲಭ್ಯ, ಎಮರ್ಜನ್ಸಿ ಟಾಪ್ಅಪ್ಸೇವೆಗಳನ್ನು ದೊರಕಿಸಲು ಅಣಿಯಾಗಿದೆ.
ಟಾಟಾಸ್ಕೈ ವಾಟ್ಸಪ್ ಸೇವೆ ಪಡೆಯುವುದು ಹೇಗೆ? ಟಾಟಾಸ್ಕೈ ಗ್ರಾಹಕರು ಈಗ ವಾಟ್ಸಪ್ ಮೂಲಕವೇ ತಮ್ಮಖಾತೆಯ ಬ್ಯಾಲೆನ್ಸ್ ಚೆಕ್ ಮಾಡಬಹುದಾಗಿದ್ದು, ಅದಕ್ಕಾಗಿ ಕಂಪೆನಿಯು ಬ್ಯುಸಿನೆಸ್ ಖಾತೆಯನಂಬರ್ +91 1800 208 6633 ನೀಡಿದೆ. ಈ ನಂಬರ್ ಅನ್ನು ಗ್ರಾಹಕರು ತಮ್ಮ ಸ್ಮಾರ್ಟ್ಫೋನ್ನಲ್ಲಿಸೇವ್ ಮಾಡಿಕೊಂಡು ಒಂದು ಮೆಸೆಜ್ ಕಳುಹಿಸಬೇಕು. ಆನಂತರ ಕಂಪೆನಿಯಿಂದ ರಿಪ್ಲೇ ಬರುವುದು ಮತ್ತುವಾಟ್ಸಪ್ ಸೇವೆ ಚಾಲ್ತಿ ಆಗುವುದು. ಮತ್ತು ರಿಜಿಸ್ಟರ್ ಮೊಬೈಲ್ ನಂಬರ್ನಿಂದ 92296-92296ಮಿಸ್ಕಾಲ್ ಮಾಡಿ ಅಥವಾ 56633 ನಂಬರ್ಗೆ WHATSAPP ಎಂದು ಎಸ್ಎಮ್ಎಸ್ ಸಹ ಮಾಡಿ ಟಾಟಾಸ್ಕೈವಾಟ್ಸಪ್ ಸೇವೆ ಪಡೆಯಬಹುದು.

ಬ್ಯಾಲೆನ್ಸ್ ಚೆಕ್ ಮಾಡಲು ಹೀಗೆ ಮಾಡಿ ಟಾಟಾಸ್ಕೈ ಸಂಸ್ಥೆಯ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ನಲ್ಲಿಒಟ್ಟು ಎಂಟು ಸೇವೆಗಳು ದೊರೆಯಲಿವೆ. ಗ್ರಾಹಕರು ವಾಟ್ಸಪ್ನಲ್ಲಿ ಟಾಟಾಸ್ಕೈ ಬ್ಯಾಲೆನ್ಸ್ ಚೆಕ್ಮಾಡಲು ಕ್ಯಾಪಿಟಲ್ ಅಕ್ಷರದಲ್ಲಿ ‘BALANCE’ ಎಂದು ಬರೆದು ಮೆಸೆಜ್ ಮಾಡಿದರೇ, ಕಂಪೆನಿಯಿಂದಬ್ಯಾಲೆನ್ಸ್ ಎಷ್ಟಿದೆ ಎಂದು ಮರಳಿ ಮೆಸೆಜ್ ಬರುತ್ತದೆ. ಅಂದಹಾಗೇ ಗ್ರಾಹಕರು ಟಾಟಾಸ್ಕೈನಲ್ಲಿರಿಜಿಸ್ಟರ್ ಆದ ಮೊಬೈಲ್ ನಂಬರ್ನಿಂದಲೇ ಮೆಸೆಜ್ ಮಾಡಬೇಕು.
ಸೇವೆಯನ್ನು ನಿಲ್ಲಿಸಲು ಅವಕಾಶ: ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿರುವಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರಿಗೆ ಅಗತ್ಯ ಸೌಲಭ್ಯಗಳನ್ನ ನೀಡಲು ಕ್ರಮಕೈಕೊಂಡಿದೆ. ಹಾಗೆಯೇಈ ಸೇವೆಯನ್ನು ಗ್ರಾಹಕರು ಯಾವುದೇ ಸಮಯದಲ್ಲಿ ಬೇಕಾದರು ನಿಲ್ಲಿಸುವ ಅವಕಾಶವನ್ನು ಸಹ ನೀಡಿದೆ. ಅದಕ್ಕಾಗಿಗ್ರಾಹಕರು ತಮ್ಮ ರಿಜಿಸ್ಟರ್ ಖಾತೆಯಿಂದ ಕ್ಯಾಪಿಟಲ್ ಅಕ್ಷರಗಳಲ್ಲಿ ‘STOP’ ಎಂದು ಟೈಪ್ ಮಾಡಿ ಮೆಸೆಜ್ಕಳುಹಿಸಿದರೇ ಆಯಿತು ಸೇವೆ ಸ್ಥಗಿತವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.
ಚಳಿಗೂ ಹಾರ್ಟ್ ಅಟ್ಯಾಕ್ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…
ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…
ಬೆಂಗಳೂರು ನಿಮ್ಹಾನ್ಸ್ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…