ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ ಮಾಹಿತಿಯನ್ನು ತಿಳಿಯಲು, ಡಿಟಿಎಚ್ ರೀಚಾರ್ಜ್ ಮಾಡಿಸಿಕೊಳ್ಳಲು ಮತ್ತು ರೀಚಾರ್ಜ್ ಮಾಡಿದ ಮೇಲೆ ಅಕೌಂಟ್ ರಿಪ್ರೇಶ್ ಮಾಡಲು ಕಂಪೆನಿಯ ಹೊಸ ವಾಟ್ಸಪ್ ಖಾತೆಯ ನೆರವು ಪಡೆಯಬಹುದಾಗಿದೆ.

ಕಳೆದ ವರ್ಷವೇ 2018ರಲ್ಲಿ ಟಾಟಾಸ್ಕೈ ಸಂಸ್ಥೆಯು ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿದ್ದು, ಆದ್ರೆ ಇದೀಗ ಆ ಅಕೌಂಟ್ ಕಾರ್ಯರೂಪಕ್ಕೆ ಬಂದಿದೆ. ಈ ವಾಟ್ಸಪ್ ಅಕೌಂಟ್ನಲ್ಲಿ ಗ್ರಾಹಕರು ಅಕೌಂಟ್ ಬ್ಯಾಲೆನ್ಸ್, ಇನ್ಸ್ಟಂಟ್ ರೀಚಾರ್ಜ್ ಆಯ್ಕೆ, ಅಗತ್ಯ ಸಂದರ್ಭದಲ್ಲಿ ರೀಚಾರ್ಜ್ ಮಾಡಿಸಿಕೊಳ್ಳಲು, ಅಕೌಂಟ್ ರಿಫ್ರೇಶ್ ಮಾಡಿಸಲು ಕಂಪೆನಿಯ ವಾಟ್ಸಪ್ ಬ್ಯುಸಿನೆಸ್ ಖಾತೆ ಗ್ರಾಹಕರಿಗೆ ಉಪಯುಕ್ತ ಎನಸಲಿದೆ. ಹಾಗಾದರೇ ಟಾಟಾಸ್ಕೈ ವಾಟ್ಸಪ್ ಖಾತೆಯ ಹೊಸ ಸೇವೆಗಳ ಕುರಿತು ಇನ್ನಷ್ಟು ಮಾಹಿತಿಯನ್ನು ಮುಂದೆ ನೋಡೋಣ ಬನ್ನಿರಿ.

ವಾಟ್ಸಪ್ನಲ್ಲಿ ಲಭ್ಯವಾಗುವ ಸೇವೆಗಳು ಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರು ವಾಟ್ಸಪ್ನಲ್ಲಿಯೇಈಗ ಹಲವು ಸೇವೆಗಳನ್ನು ನೀಡುತ್ತಿದೆ. ಅವುಗಳಲ್ಲಿ ಮುಖ್ಯವಾಗಿ ಬ್ಯಾಲೆನ್ಸ್ ಚೆಕ್ ಮಾಡುವುದು,ಪ್ರಸ್ತುತ ಚಾನೆಲ್ ಪ್ಯಾಕ್ ಬಗ್ಗೆ ಮಾಹಿತಿ ತಿಳಿಯುವುದು, ಇನ್ಸ್ಟಂಟ್ (ತ್ವರಿತವಾಗಿ)ರೀಚಾರ್ಜ್ ಮಾಡಿಕೊಳ್ಳುವ ಅವಕಾಶ, ಅಕೌಂಟ್ ರಿಫ್ರೇಶ್ ಮಾಡುವ ಸೌಲಭ್ಯ, ಎಮರ್ಜನ್ಸಿ ಟಾಪ್ಅಪ್ಸೇವೆಗಳನ್ನು ದೊರಕಿಸಲು ಅಣಿಯಾಗಿದೆ.
ಟಾಟಾಸ್ಕೈ ವಾಟ್ಸಪ್ ಸೇವೆ ಪಡೆಯುವುದು ಹೇಗೆ? ಟಾಟಾಸ್ಕೈ ಗ್ರಾಹಕರು ಈಗ ವಾಟ್ಸಪ್ ಮೂಲಕವೇ ತಮ್ಮಖಾತೆಯ ಬ್ಯಾಲೆನ್ಸ್ ಚೆಕ್ ಮಾಡಬಹುದಾಗಿದ್ದು, ಅದಕ್ಕಾಗಿ ಕಂಪೆನಿಯು ಬ್ಯುಸಿನೆಸ್ ಖಾತೆಯನಂಬರ್ +91 1800 208 6633 ನೀಡಿದೆ. ಈ ನಂಬರ್ ಅನ್ನು ಗ್ರಾಹಕರು ತಮ್ಮ ಸ್ಮಾರ್ಟ್ಫೋನ್ನಲ್ಲಿಸೇವ್ ಮಾಡಿಕೊಂಡು ಒಂದು ಮೆಸೆಜ್ ಕಳುಹಿಸಬೇಕು. ಆನಂತರ ಕಂಪೆನಿಯಿಂದ ರಿಪ್ಲೇ ಬರುವುದು ಮತ್ತುವಾಟ್ಸಪ್ ಸೇವೆ ಚಾಲ್ತಿ ಆಗುವುದು. ಮತ್ತು ರಿಜಿಸ್ಟರ್ ಮೊಬೈಲ್ ನಂಬರ್ನಿಂದ 92296-92296ಮಿಸ್ಕಾಲ್ ಮಾಡಿ ಅಥವಾ 56633 ನಂಬರ್ಗೆ WHATSAPP ಎಂದು ಎಸ್ಎಮ್ಎಸ್ ಸಹ ಮಾಡಿ ಟಾಟಾಸ್ಕೈವಾಟ್ಸಪ್ ಸೇವೆ ಪಡೆಯಬಹುದು.

ಬ್ಯಾಲೆನ್ಸ್ ಚೆಕ್ ಮಾಡಲು ಹೀಗೆ ಮಾಡಿ ಟಾಟಾಸ್ಕೈ ಸಂಸ್ಥೆಯ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ನಲ್ಲಿಒಟ್ಟು ಎಂಟು ಸೇವೆಗಳು ದೊರೆಯಲಿವೆ. ಗ್ರಾಹಕರು ವಾಟ್ಸಪ್ನಲ್ಲಿ ಟಾಟಾಸ್ಕೈ ಬ್ಯಾಲೆನ್ಸ್ ಚೆಕ್ಮಾಡಲು ಕ್ಯಾಪಿಟಲ್ ಅಕ್ಷರದಲ್ಲಿ ‘BALANCE’ ಎಂದು ಬರೆದು ಮೆಸೆಜ್ ಮಾಡಿದರೇ, ಕಂಪೆನಿಯಿಂದಬ್ಯಾಲೆನ್ಸ್ ಎಷ್ಟಿದೆ ಎಂದು ಮರಳಿ ಮೆಸೆಜ್ ಬರುತ್ತದೆ. ಅಂದಹಾಗೇ ಗ್ರಾಹಕರು ಟಾಟಾಸ್ಕೈನಲ್ಲಿರಿಜಿಸ್ಟರ್ ಆದ ಮೊಬೈಲ್ ನಂಬರ್ನಿಂದಲೇ ಮೆಸೆಜ್ ಮಾಡಬೇಕು.
ಸೇವೆಯನ್ನು ನಿಲ್ಲಿಸಲು ಅವಕಾಶ: ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿರುವಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರಿಗೆ ಅಗತ್ಯ ಸೌಲಭ್ಯಗಳನ್ನ ನೀಡಲು ಕ್ರಮಕೈಕೊಂಡಿದೆ. ಹಾಗೆಯೇಈ ಸೇವೆಯನ್ನು ಗ್ರಾಹಕರು ಯಾವುದೇ ಸಮಯದಲ್ಲಿ ಬೇಕಾದರು ನಿಲ್ಲಿಸುವ ಅವಕಾಶವನ್ನು ಸಹ ನೀಡಿದೆ. ಅದಕ್ಕಾಗಿಗ್ರಾಹಕರು ತಮ್ಮ ರಿಜಿಸ್ಟರ್ ಖಾತೆಯಿಂದ ಕ್ಯಾಪಿಟಲ್ ಅಕ್ಷರಗಳಲ್ಲಿ ‘STOP’ ಎಂದು ಟೈಪ್ ಮಾಡಿ ಮೆಸೆಜ್ಕಳುಹಿಸಿದರೇ ಆಯಿತು ಸೇವೆ ಸ್ಥಗಿತವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(23 ಡಿಸೆಂಬರ್, 2018) ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ನಿಮ್ಮನ್ನು ತನ್ನಜೀವಕ್ಕಿಂತಲೂ ಹೆಚ್ಚು…
ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…
ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…
ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…