ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ ಮಾಹಿತಿಯನ್ನು ತಿಳಿಯಲು, ಡಿಟಿಎಚ್ ರೀಚಾರ್ಜ್ ಮಾಡಿಸಿಕೊಳ್ಳಲು ಮತ್ತು ರೀಚಾರ್ಜ್ ಮಾಡಿದ ಮೇಲೆ ಅಕೌಂಟ್ ರಿಪ್ರೇಶ್ ಮಾಡಲು ಕಂಪೆನಿಯ ಹೊಸ ವಾಟ್ಸಪ್ ಖಾತೆಯ ನೆರವು ಪಡೆಯಬಹುದಾಗಿದೆ.
ಕಳೆದ ವರ್ಷವೇ 2018ರಲ್ಲಿ ಟಾಟಾಸ್ಕೈ ಸಂಸ್ಥೆಯು ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿದ್ದು, ಆದ್ರೆ ಇದೀಗ ಆ ಅಕೌಂಟ್ ಕಾರ್ಯರೂಪಕ್ಕೆ ಬಂದಿದೆ. ಈ ವಾಟ್ಸಪ್ ಅಕೌಂಟ್ನಲ್ಲಿ ಗ್ರಾಹಕರು ಅಕೌಂಟ್ ಬ್ಯಾಲೆನ್ಸ್, ಇನ್ಸ್ಟಂಟ್ ರೀಚಾರ್ಜ್ ಆಯ್ಕೆ, ಅಗತ್ಯ ಸಂದರ್ಭದಲ್ಲಿ ರೀಚಾರ್ಜ್ ಮಾಡಿಸಿಕೊಳ್ಳಲು, ಅಕೌಂಟ್ ರಿಫ್ರೇಶ್ ಮಾಡಿಸಲು ಕಂಪೆನಿಯ ವಾಟ್ಸಪ್ ಬ್ಯುಸಿನೆಸ್ ಖಾತೆ ಗ್ರಾಹಕರಿಗೆ ಉಪಯುಕ್ತ ಎನಸಲಿದೆ. ಹಾಗಾದರೇ ಟಾಟಾಸ್ಕೈ ವಾಟ್ಸಪ್ ಖಾತೆಯ ಹೊಸ ಸೇವೆಗಳ ಕುರಿತು ಇನ್ನಷ್ಟು ಮಾಹಿತಿಯನ್ನು ಮುಂದೆ ನೋಡೋಣ ಬನ್ನಿರಿ.
ವಾಟ್ಸಪ್ನಲ್ಲಿ ಲಭ್ಯವಾಗುವ ಸೇವೆಗಳು ಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರು ವಾಟ್ಸಪ್ನಲ್ಲಿಯೇಈಗ ಹಲವು ಸೇವೆಗಳನ್ನು ನೀಡುತ್ತಿದೆ. ಅವುಗಳಲ್ಲಿ ಮುಖ್ಯವಾಗಿ ಬ್ಯಾಲೆನ್ಸ್ ಚೆಕ್ ಮಾಡುವುದು,ಪ್ರಸ್ತುತ ಚಾನೆಲ್ ಪ್ಯಾಕ್ ಬಗ್ಗೆ ಮಾಹಿತಿ ತಿಳಿಯುವುದು, ಇನ್ಸ್ಟಂಟ್ (ತ್ವರಿತವಾಗಿ)ರೀಚಾರ್ಜ್ ಮಾಡಿಕೊಳ್ಳುವ ಅವಕಾಶ, ಅಕೌಂಟ್ ರಿಫ್ರೇಶ್ ಮಾಡುವ ಸೌಲಭ್ಯ, ಎಮರ್ಜನ್ಸಿ ಟಾಪ್ಅಪ್ಸೇವೆಗಳನ್ನು ದೊರಕಿಸಲು ಅಣಿಯಾಗಿದೆ.
ಟಾಟಾಸ್ಕೈ ವಾಟ್ಸಪ್ ಸೇವೆ ಪಡೆಯುವುದು ಹೇಗೆ? ಟಾಟಾಸ್ಕೈ ಗ್ರಾಹಕರು ಈಗ ವಾಟ್ಸಪ್ ಮೂಲಕವೇ ತಮ್ಮಖಾತೆಯ ಬ್ಯಾಲೆನ್ಸ್ ಚೆಕ್ ಮಾಡಬಹುದಾಗಿದ್ದು, ಅದಕ್ಕಾಗಿ ಕಂಪೆನಿಯು ಬ್ಯುಸಿನೆಸ್ ಖಾತೆಯನಂಬರ್ +91 1800 208 6633 ನೀಡಿದೆ. ಈ ನಂಬರ್ ಅನ್ನು ಗ್ರಾಹಕರು ತಮ್ಮ ಸ್ಮಾರ್ಟ್ಫೋನ್ನಲ್ಲಿಸೇವ್ ಮಾಡಿಕೊಂಡು ಒಂದು ಮೆಸೆಜ್ ಕಳುಹಿಸಬೇಕು. ಆನಂತರ ಕಂಪೆನಿಯಿಂದ ರಿಪ್ಲೇ ಬರುವುದು ಮತ್ತುವಾಟ್ಸಪ್ ಸೇವೆ ಚಾಲ್ತಿ ಆಗುವುದು. ಮತ್ತು ರಿಜಿಸ್ಟರ್ ಮೊಬೈಲ್ ನಂಬರ್ನಿಂದ 92296-92296ಮಿಸ್ಕಾಲ್ ಮಾಡಿ ಅಥವಾ 56633 ನಂಬರ್ಗೆ WHATSAPP ಎಂದು ಎಸ್ಎಮ್ಎಸ್ ಸಹ ಮಾಡಿ ಟಾಟಾಸ್ಕೈವಾಟ್ಸಪ್ ಸೇವೆ ಪಡೆಯಬಹುದು.
ಬ್ಯಾಲೆನ್ಸ್ ಚೆಕ್ ಮಾಡಲು ಹೀಗೆ ಮಾಡಿ ಟಾಟಾಸ್ಕೈ ಸಂಸ್ಥೆಯ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ನಲ್ಲಿಒಟ್ಟು ಎಂಟು ಸೇವೆಗಳು ದೊರೆಯಲಿವೆ. ಗ್ರಾಹಕರು ವಾಟ್ಸಪ್ನಲ್ಲಿ ಟಾಟಾಸ್ಕೈ ಬ್ಯಾಲೆನ್ಸ್ ಚೆಕ್ಮಾಡಲು ಕ್ಯಾಪಿಟಲ್ ಅಕ್ಷರದಲ್ಲಿ ‘BALANCE’ ಎಂದು ಬರೆದು ಮೆಸೆಜ್ ಮಾಡಿದರೇ, ಕಂಪೆನಿಯಿಂದಬ್ಯಾಲೆನ್ಸ್ ಎಷ್ಟಿದೆ ಎಂದು ಮರಳಿ ಮೆಸೆಜ್ ಬರುತ್ತದೆ. ಅಂದಹಾಗೇ ಗ್ರಾಹಕರು ಟಾಟಾಸ್ಕೈನಲ್ಲಿರಿಜಿಸ್ಟರ್ ಆದ ಮೊಬೈಲ್ ನಂಬರ್ನಿಂದಲೇ ಮೆಸೆಜ್ ಮಾಡಬೇಕು.
ಸೇವೆಯನ್ನು ನಿಲ್ಲಿಸಲು ಅವಕಾಶ: ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿರುವಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರಿಗೆ ಅಗತ್ಯ ಸೌಲಭ್ಯಗಳನ್ನ ನೀಡಲು ಕ್ರಮಕೈಕೊಂಡಿದೆ. ಹಾಗೆಯೇಈ ಸೇವೆಯನ್ನು ಗ್ರಾಹಕರು ಯಾವುದೇ ಸಮಯದಲ್ಲಿ ಬೇಕಾದರು ನಿಲ್ಲಿಸುವ ಅವಕಾಶವನ್ನು ಸಹ ನೀಡಿದೆ. ಅದಕ್ಕಾಗಿಗ್ರಾಹಕರು ತಮ್ಮ ರಿಜಿಸ್ಟರ್ ಖಾತೆಯಿಂದ ಕ್ಯಾಪಿಟಲ್ ಅಕ್ಷರಗಳಲ್ಲಿ ‘STOP’ ಎಂದು ಟೈಪ್ ಮಾಡಿ ಮೆಸೆಜ್ಕಳುಹಿಸಿದರೇ ಆಯಿತು ಸೇವೆ ಸ್ಥಗಿತವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ
ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.
ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ
ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.