ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ ಮಾಹಿತಿಯನ್ನು ತಿಳಿಯಲು, ಡಿಟಿಎಚ್ ರೀಚಾರ್ಜ್ ಮಾಡಿಸಿಕೊಳ್ಳಲು ಮತ್ತು ರೀಚಾರ್ಜ್ ಮಾಡಿದ ಮೇಲೆ ಅಕೌಂಟ್ ರಿಪ್ರೇಶ್ ಮಾಡಲು ಕಂಪೆನಿಯ ಹೊಸ ವಾಟ್ಸಪ್ ಖಾತೆಯ ನೆರವು ಪಡೆಯಬಹುದಾಗಿದೆ.

ಕಳೆದ ವರ್ಷವೇ 2018ರಲ್ಲಿ ಟಾಟಾಸ್ಕೈ ಸಂಸ್ಥೆಯು ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿದ್ದು, ಆದ್ರೆ ಇದೀಗ ಆ ಅಕೌಂಟ್ ಕಾರ್ಯರೂಪಕ್ಕೆ ಬಂದಿದೆ. ಈ ವಾಟ್ಸಪ್ ಅಕೌಂಟ್ನಲ್ಲಿ ಗ್ರಾಹಕರು ಅಕೌಂಟ್ ಬ್ಯಾಲೆನ್ಸ್, ಇನ್ಸ್ಟಂಟ್ ರೀಚಾರ್ಜ್ ಆಯ್ಕೆ, ಅಗತ್ಯ ಸಂದರ್ಭದಲ್ಲಿ ರೀಚಾರ್ಜ್ ಮಾಡಿಸಿಕೊಳ್ಳಲು, ಅಕೌಂಟ್ ರಿಫ್ರೇಶ್ ಮಾಡಿಸಲು ಕಂಪೆನಿಯ ವಾಟ್ಸಪ್ ಬ್ಯುಸಿನೆಸ್ ಖಾತೆ ಗ್ರಾಹಕರಿಗೆ ಉಪಯುಕ್ತ ಎನಸಲಿದೆ. ಹಾಗಾದರೇ ಟಾಟಾಸ್ಕೈ ವಾಟ್ಸಪ್ ಖಾತೆಯ ಹೊಸ ಸೇವೆಗಳ ಕುರಿತು ಇನ್ನಷ್ಟು ಮಾಹಿತಿಯನ್ನು ಮುಂದೆ ನೋಡೋಣ ಬನ್ನಿರಿ.

ವಾಟ್ಸಪ್ನಲ್ಲಿ ಲಭ್ಯವಾಗುವ ಸೇವೆಗಳು ಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರು ವಾಟ್ಸಪ್ನಲ್ಲಿಯೇಈಗ ಹಲವು ಸೇವೆಗಳನ್ನು ನೀಡುತ್ತಿದೆ. ಅವುಗಳಲ್ಲಿ ಮುಖ್ಯವಾಗಿ ಬ್ಯಾಲೆನ್ಸ್ ಚೆಕ್ ಮಾಡುವುದು,ಪ್ರಸ್ತುತ ಚಾನೆಲ್ ಪ್ಯಾಕ್ ಬಗ್ಗೆ ಮಾಹಿತಿ ತಿಳಿಯುವುದು, ಇನ್ಸ್ಟಂಟ್ (ತ್ವರಿತವಾಗಿ)ರೀಚಾರ್ಜ್ ಮಾಡಿಕೊಳ್ಳುವ ಅವಕಾಶ, ಅಕೌಂಟ್ ರಿಫ್ರೇಶ್ ಮಾಡುವ ಸೌಲಭ್ಯ, ಎಮರ್ಜನ್ಸಿ ಟಾಪ್ಅಪ್ಸೇವೆಗಳನ್ನು ದೊರಕಿಸಲು ಅಣಿಯಾಗಿದೆ.
ಟಾಟಾಸ್ಕೈ ವಾಟ್ಸಪ್ ಸೇವೆ ಪಡೆಯುವುದು ಹೇಗೆ? ಟಾಟಾಸ್ಕೈ ಗ್ರಾಹಕರು ಈಗ ವಾಟ್ಸಪ್ ಮೂಲಕವೇ ತಮ್ಮಖಾತೆಯ ಬ್ಯಾಲೆನ್ಸ್ ಚೆಕ್ ಮಾಡಬಹುದಾಗಿದ್ದು, ಅದಕ್ಕಾಗಿ ಕಂಪೆನಿಯು ಬ್ಯುಸಿನೆಸ್ ಖಾತೆಯನಂಬರ್ +91 1800 208 6633 ನೀಡಿದೆ. ಈ ನಂಬರ್ ಅನ್ನು ಗ್ರಾಹಕರು ತಮ್ಮ ಸ್ಮಾರ್ಟ್ಫೋನ್ನಲ್ಲಿಸೇವ್ ಮಾಡಿಕೊಂಡು ಒಂದು ಮೆಸೆಜ್ ಕಳುಹಿಸಬೇಕು. ಆನಂತರ ಕಂಪೆನಿಯಿಂದ ರಿಪ್ಲೇ ಬರುವುದು ಮತ್ತುವಾಟ್ಸಪ್ ಸೇವೆ ಚಾಲ್ತಿ ಆಗುವುದು. ಮತ್ತು ರಿಜಿಸ್ಟರ್ ಮೊಬೈಲ್ ನಂಬರ್ನಿಂದ 92296-92296ಮಿಸ್ಕಾಲ್ ಮಾಡಿ ಅಥವಾ 56633 ನಂಬರ್ಗೆ WHATSAPP ಎಂದು ಎಸ್ಎಮ್ಎಸ್ ಸಹ ಮಾಡಿ ಟಾಟಾಸ್ಕೈವಾಟ್ಸಪ್ ಸೇವೆ ಪಡೆಯಬಹುದು.

ಬ್ಯಾಲೆನ್ಸ್ ಚೆಕ್ ಮಾಡಲು ಹೀಗೆ ಮಾಡಿ ಟಾಟಾಸ್ಕೈ ಸಂಸ್ಥೆಯ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ನಲ್ಲಿಒಟ್ಟು ಎಂಟು ಸೇವೆಗಳು ದೊರೆಯಲಿವೆ. ಗ್ರಾಹಕರು ವಾಟ್ಸಪ್ನಲ್ಲಿ ಟಾಟಾಸ್ಕೈ ಬ್ಯಾಲೆನ್ಸ್ ಚೆಕ್ಮಾಡಲು ಕ್ಯಾಪಿಟಲ್ ಅಕ್ಷರದಲ್ಲಿ ‘BALANCE’ ಎಂದು ಬರೆದು ಮೆಸೆಜ್ ಮಾಡಿದರೇ, ಕಂಪೆನಿಯಿಂದಬ್ಯಾಲೆನ್ಸ್ ಎಷ್ಟಿದೆ ಎಂದು ಮರಳಿ ಮೆಸೆಜ್ ಬರುತ್ತದೆ. ಅಂದಹಾಗೇ ಗ್ರಾಹಕರು ಟಾಟಾಸ್ಕೈನಲ್ಲಿರಿಜಿಸ್ಟರ್ ಆದ ಮೊಬೈಲ್ ನಂಬರ್ನಿಂದಲೇ ಮೆಸೆಜ್ ಮಾಡಬೇಕು.
ಸೇವೆಯನ್ನು ನಿಲ್ಲಿಸಲು ಅವಕಾಶ: ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿರುವಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರಿಗೆ ಅಗತ್ಯ ಸೌಲಭ್ಯಗಳನ್ನ ನೀಡಲು ಕ್ರಮಕೈಕೊಂಡಿದೆ. ಹಾಗೆಯೇಈ ಸೇವೆಯನ್ನು ಗ್ರಾಹಕರು ಯಾವುದೇ ಸಮಯದಲ್ಲಿ ಬೇಕಾದರು ನಿಲ್ಲಿಸುವ ಅವಕಾಶವನ್ನು ಸಹ ನೀಡಿದೆ. ಅದಕ್ಕಾಗಿಗ್ರಾಹಕರು ತಮ್ಮ ರಿಜಿಸ್ಟರ್ ಖಾತೆಯಿಂದ ಕ್ಯಾಪಿಟಲ್ ಅಕ್ಷರಗಳಲ್ಲಿ ‘STOP’ ಎಂದು ಟೈಪ್ ಮಾಡಿ ಮೆಸೆಜ್ಕಳುಹಿಸಿದರೇ ಆಯಿತು ಸೇವೆ ಸ್ಥಗಿತವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ಶಿವರಾಜ್ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 12/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ ತಿಂಗಳು (ಹುಣ್ಣಿಮಾಂತ್ಯ):ವೈಶಾಖ ಪಕ್ಷ : ಕೃಷ್ಣ ಪಕ್ಷ…
ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…
ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…
ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…