ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ ಮಾಹಿತಿಯನ್ನು ತಿಳಿಯಲು, ಡಿಟಿಎಚ್ ರೀಚಾರ್ಜ್ ಮಾಡಿಸಿಕೊಳ್ಳಲು ಮತ್ತು ರೀಚಾರ್ಜ್ ಮಾಡಿದ ಮೇಲೆ ಅಕೌಂಟ್ ರಿಪ್ರೇಶ್ ಮಾಡಲು ಕಂಪೆನಿಯ ಹೊಸ ವಾಟ್ಸಪ್ ಖಾತೆಯ ನೆರವು ಪಡೆಯಬಹುದಾಗಿದೆ.

ಕಳೆದ ವರ್ಷವೇ 2018ರಲ್ಲಿ ಟಾಟಾಸ್ಕೈ ಸಂಸ್ಥೆಯು ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿದ್ದು, ಆದ್ರೆ ಇದೀಗ ಆ ಅಕೌಂಟ್ ಕಾರ್ಯರೂಪಕ್ಕೆ ಬಂದಿದೆ. ಈ ವಾಟ್ಸಪ್ ಅಕೌಂಟ್ನಲ್ಲಿ ಗ್ರಾಹಕರು ಅಕೌಂಟ್ ಬ್ಯಾಲೆನ್ಸ್, ಇನ್ಸ್ಟಂಟ್ ರೀಚಾರ್ಜ್ ಆಯ್ಕೆ, ಅಗತ್ಯ ಸಂದರ್ಭದಲ್ಲಿ ರೀಚಾರ್ಜ್ ಮಾಡಿಸಿಕೊಳ್ಳಲು, ಅಕೌಂಟ್ ರಿಫ್ರೇಶ್ ಮಾಡಿಸಲು ಕಂಪೆನಿಯ ವಾಟ್ಸಪ್ ಬ್ಯುಸಿನೆಸ್ ಖಾತೆ ಗ್ರಾಹಕರಿಗೆ ಉಪಯುಕ್ತ ಎನಸಲಿದೆ. ಹಾಗಾದರೇ ಟಾಟಾಸ್ಕೈ ವಾಟ್ಸಪ್ ಖಾತೆಯ ಹೊಸ ಸೇವೆಗಳ ಕುರಿತು ಇನ್ನಷ್ಟು ಮಾಹಿತಿಯನ್ನು ಮುಂದೆ ನೋಡೋಣ ಬನ್ನಿರಿ.

ವಾಟ್ಸಪ್ನಲ್ಲಿ ಲಭ್ಯವಾಗುವ ಸೇವೆಗಳು ಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರು ವಾಟ್ಸಪ್ನಲ್ಲಿಯೇಈಗ ಹಲವು ಸೇವೆಗಳನ್ನು ನೀಡುತ್ತಿದೆ. ಅವುಗಳಲ್ಲಿ ಮುಖ್ಯವಾಗಿ ಬ್ಯಾಲೆನ್ಸ್ ಚೆಕ್ ಮಾಡುವುದು,ಪ್ರಸ್ತುತ ಚಾನೆಲ್ ಪ್ಯಾಕ್ ಬಗ್ಗೆ ಮಾಹಿತಿ ತಿಳಿಯುವುದು, ಇನ್ಸ್ಟಂಟ್ (ತ್ವರಿತವಾಗಿ)ರೀಚಾರ್ಜ್ ಮಾಡಿಕೊಳ್ಳುವ ಅವಕಾಶ, ಅಕೌಂಟ್ ರಿಫ್ರೇಶ್ ಮಾಡುವ ಸೌಲಭ್ಯ, ಎಮರ್ಜನ್ಸಿ ಟಾಪ್ಅಪ್ಸೇವೆಗಳನ್ನು ದೊರಕಿಸಲು ಅಣಿಯಾಗಿದೆ.
ಟಾಟಾಸ್ಕೈ ವಾಟ್ಸಪ್ ಸೇವೆ ಪಡೆಯುವುದು ಹೇಗೆ? ಟಾಟಾಸ್ಕೈ ಗ್ರಾಹಕರು ಈಗ ವಾಟ್ಸಪ್ ಮೂಲಕವೇ ತಮ್ಮಖಾತೆಯ ಬ್ಯಾಲೆನ್ಸ್ ಚೆಕ್ ಮಾಡಬಹುದಾಗಿದ್ದು, ಅದಕ್ಕಾಗಿ ಕಂಪೆನಿಯು ಬ್ಯುಸಿನೆಸ್ ಖಾತೆಯನಂಬರ್ +91 1800 208 6633 ನೀಡಿದೆ. ಈ ನಂಬರ್ ಅನ್ನು ಗ್ರಾಹಕರು ತಮ್ಮ ಸ್ಮಾರ್ಟ್ಫೋನ್ನಲ್ಲಿಸೇವ್ ಮಾಡಿಕೊಂಡು ಒಂದು ಮೆಸೆಜ್ ಕಳುಹಿಸಬೇಕು. ಆನಂತರ ಕಂಪೆನಿಯಿಂದ ರಿಪ್ಲೇ ಬರುವುದು ಮತ್ತುವಾಟ್ಸಪ್ ಸೇವೆ ಚಾಲ್ತಿ ಆಗುವುದು. ಮತ್ತು ರಿಜಿಸ್ಟರ್ ಮೊಬೈಲ್ ನಂಬರ್ನಿಂದ 92296-92296ಮಿಸ್ಕಾಲ್ ಮಾಡಿ ಅಥವಾ 56633 ನಂಬರ್ಗೆ WHATSAPP ಎಂದು ಎಸ್ಎಮ್ಎಸ್ ಸಹ ಮಾಡಿ ಟಾಟಾಸ್ಕೈವಾಟ್ಸಪ್ ಸೇವೆ ಪಡೆಯಬಹುದು.

ಬ್ಯಾಲೆನ್ಸ್ ಚೆಕ್ ಮಾಡಲು ಹೀಗೆ ಮಾಡಿ ಟಾಟಾಸ್ಕೈ ಸಂಸ್ಥೆಯ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ನಲ್ಲಿಒಟ್ಟು ಎಂಟು ಸೇವೆಗಳು ದೊರೆಯಲಿವೆ. ಗ್ರಾಹಕರು ವಾಟ್ಸಪ್ನಲ್ಲಿ ಟಾಟಾಸ್ಕೈ ಬ್ಯಾಲೆನ್ಸ್ ಚೆಕ್ಮಾಡಲು ಕ್ಯಾಪಿಟಲ್ ಅಕ್ಷರದಲ್ಲಿ ‘BALANCE’ ಎಂದು ಬರೆದು ಮೆಸೆಜ್ ಮಾಡಿದರೇ, ಕಂಪೆನಿಯಿಂದಬ್ಯಾಲೆನ್ಸ್ ಎಷ್ಟಿದೆ ಎಂದು ಮರಳಿ ಮೆಸೆಜ್ ಬರುತ್ತದೆ. ಅಂದಹಾಗೇ ಗ್ರಾಹಕರು ಟಾಟಾಸ್ಕೈನಲ್ಲಿರಿಜಿಸ್ಟರ್ ಆದ ಮೊಬೈಲ್ ನಂಬರ್ನಿಂದಲೇ ಮೆಸೆಜ್ ಮಾಡಬೇಕು.
ಸೇವೆಯನ್ನು ನಿಲ್ಲಿಸಲು ಅವಕಾಶ: ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿರುವಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರಿಗೆ ಅಗತ್ಯ ಸೌಲಭ್ಯಗಳನ್ನ ನೀಡಲು ಕ್ರಮಕೈಕೊಂಡಿದೆ. ಹಾಗೆಯೇಈ ಸೇವೆಯನ್ನು ಗ್ರಾಹಕರು ಯಾವುದೇ ಸಮಯದಲ್ಲಿ ಬೇಕಾದರು ನಿಲ್ಲಿಸುವ ಅವಕಾಶವನ್ನು ಸಹ ನೀಡಿದೆ. ಅದಕ್ಕಾಗಿಗ್ರಾಹಕರು ತಮ್ಮ ರಿಜಿಸ್ಟರ್ ಖಾತೆಯಿಂದ ಕ್ಯಾಪಿಟಲ್ ಅಕ್ಷರಗಳಲ್ಲಿ ‘STOP’ ಎಂದು ಟೈಪ್ ಮಾಡಿ ಮೆಸೆಜ್ಕಳುಹಿಸಿದರೇ ಆಯಿತು ಸೇವೆ ಸ್ಥಗಿತವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…
ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….
ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…
ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…
ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…