ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ ಮಾಹಿತಿಯನ್ನು ತಿಳಿಯಲು, ಡಿಟಿಎಚ್ ರೀಚಾರ್ಜ್ ಮಾಡಿಸಿಕೊಳ್ಳಲು ಮತ್ತು ರೀಚಾರ್ಜ್ ಮಾಡಿದ ಮೇಲೆ ಅಕೌಂಟ್ ರಿಪ್ರೇಶ್ ಮಾಡಲು ಕಂಪೆನಿಯ ಹೊಸ ವಾಟ್ಸಪ್ ಖಾತೆಯ ನೆರವು ಪಡೆಯಬಹುದಾಗಿದೆ.

ಕಳೆದ ವರ್ಷವೇ 2018ರಲ್ಲಿ ಟಾಟಾಸ್ಕೈ ಸಂಸ್ಥೆಯು ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿದ್ದು, ಆದ್ರೆ ಇದೀಗ ಆ ಅಕೌಂಟ್ ಕಾರ್ಯರೂಪಕ್ಕೆ ಬಂದಿದೆ. ಈ ವಾಟ್ಸಪ್ ಅಕೌಂಟ್ನಲ್ಲಿ ಗ್ರಾಹಕರು ಅಕೌಂಟ್ ಬ್ಯಾಲೆನ್ಸ್, ಇನ್ಸ್ಟಂಟ್ ರೀಚಾರ್ಜ್ ಆಯ್ಕೆ, ಅಗತ್ಯ ಸಂದರ್ಭದಲ್ಲಿ ರೀಚಾರ್ಜ್ ಮಾಡಿಸಿಕೊಳ್ಳಲು, ಅಕೌಂಟ್ ರಿಫ್ರೇಶ್ ಮಾಡಿಸಲು ಕಂಪೆನಿಯ ವಾಟ್ಸಪ್ ಬ್ಯುಸಿನೆಸ್ ಖಾತೆ ಗ್ರಾಹಕರಿಗೆ ಉಪಯುಕ್ತ ಎನಸಲಿದೆ. ಹಾಗಾದರೇ ಟಾಟಾಸ್ಕೈ ವಾಟ್ಸಪ್ ಖಾತೆಯ ಹೊಸ ಸೇವೆಗಳ ಕುರಿತು ಇನ್ನಷ್ಟು ಮಾಹಿತಿಯನ್ನು ಮುಂದೆ ನೋಡೋಣ ಬನ್ನಿರಿ.

ವಾಟ್ಸಪ್ನಲ್ಲಿ ಲಭ್ಯವಾಗುವ ಸೇವೆಗಳು ಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರು ವಾಟ್ಸಪ್ನಲ್ಲಿಯೇಈಗ ಹಲವು ಸೇವೆಗಳನ್ನು ನೀಡುತ್ತಿದೆ. ಅವುಗಳಲ್ಲಿ ಮುಖ್ಯವಾಗಿ ಬ್ಯಾಲೆನ್ಸ್ ಚೆಕ್ ಮಾಡುವುದು,ಪ್ರಸ್ತುತ ಚಾನೆಲ್ ಪ್ಯಾಕ್ ಬಗ್ಗೆ ಮಾಹಿತಿ ತಿಳಿಯುವುದು, ಇನ್ಸ್ಟಂಟ್ (ತ್ವರಿತವಾಗಿ)ರೀಚಾರ್ಜ್ ಮಾಡಿಕೊಳ್ಳುವ ಅವಕಾಶ, ಅಕೌಂಟ್ ರಿಫ್ರೇಶ್ ಮಾಡುವ ಸೌಲಭ್ಯ, ಎಮರ್ಜನ್ಸಿ ಟಾಪ್ಅಪ್ಸೇವೆಗಳನ್ನು ದೊರಕಿಸಲು ಅಣಿಯಾಗಿದೆ.
ಟಾಟಾಸ್ಕೈ ವಾಟ್ಸಪ್ ಸೇವೆ ಪಡೆಯುವುದು ಹೇಗೆ? ಟಾಟಾಸ್ಕೈ ಗ್ರಾಹಕರು ಈಗ ವಾಟ್ಸಪ್ ಮೂಲಕವೇ ತಮ್ಮಖಾತೆಯ ಬ್ಯಾಲೆನ್ಸ್ ಚೆಕ್ ಮಾಡಬಹುದಾಗಿದ್ದು, ಅದಕ್ಕಾಗಿ ಕಂಪೆನಿಯು ಬ್ಯುಸಿನೆಸ್ ಖಾತೆಯನಂಬರ್ +91 1800 208 6633 ನೀಡಿದೆ. ಈ ನಂಬರ್ ಅನ್ನು ಗ್ರಾಹಕರು ತಮ್ಮ ಸ್ಮಾರ್ಟ್ಫೋನ್ನಲ್ಲಿಸೇವ್ ಮಾಡಿಕೊಂಡು ಒಂದು ಮೆಸೆಜ್ ಕಳುಹಿಸಬೇಕು. ಆನಂತರ ಕಂಪೆನಿಯಿಂದ ರಿಪ್ಲೇ ಬರುವುದು ಮತ್ತುವಾಟ್ಸಪ್ ಸೇವೆ ಚಾಲ್ತಿ ಆಗುವುದು. ಮತ್ತು ರಿಜಿಸ್ಟರ್ ಮೊಬೈಲ್ ನಂಬರ್ನಿಂದ 92296-92296ಮಿಸ್ಕಾಲ್ ಮಾಡಿ ಅಥವಾ 56633 ನಂಬರ್ಗೆ WHATSAPP ಎಂದು ಎಸ್ಎಮ್ಎಸ್ ಸಹ ಮಾಡಿ ಟಾಟಾಸ್ಕೈವಾಟ್ಸಪ್ ಸೇವೆ ಪಡೆಯಬಹುದು.

ಬ್ಯಾಲೆನ್ಸ್ ಚೆಕ್ ಮಾಡಲು ಹೀಗೆ ಮಾಡಿ ಟಾಟಾಸ್ಕೈ ಸಂಸ್ಥೆಯ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ನಲ್ಲಿಒಟ್ಟು ಎಂಟು ಸೇವೆಗಳು ದೊರೆಯಲಿವೆ. ಗ್ರಾಹಕರು ವಾಟ್ಸಪ್ನಲ್ಲಿ ಟಾಟಾಸ್ಕೈ ಬ್ಯಾಲೆನ್ಸ್ ಚೆಕ್ಮಾಡಲು ಕ್ಯಾಪಿಟಲ್ ಅಕ್ಷರದಲ್ಲಿ ‘BALANCE’ ಎಂದು ಬರೆದು ಮೆಸೆಜ್ ಮಾಡಿದರೇ, ಕಂಪೆನಿಯಿಂದಬ್ಯಾಲೆನ್ಸ್ ಎಷ್ಟಿದೆ ಎಂದು ಮರಳಿ ಮೆಸೆಜ್ ಬರುತ್ತದೆ. ಅಂದಹಾಗೇ ಗ್ರಾಹಕರು ಟಾಟಾಸ್ಕೈನಲ್ಲಿರಿಜಿಸ್ಟರ್ ಆದ ಮೊಬೈಲ್ ನಂಬರ್ನಿಂದಲೇ ಮೆಸೆಜ್ ಮಾಡಬೇಕು.
ಸೇವೆಯನ್ನು ನಿಲ್ಲಿಸಲು ಅವಕಾಶ: ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿರುವಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರಿಗೆ ಅಗತ್ಯ ಸೌಲಭ್ಯಗಳನ್ನ ನೀಡಲು ಕ್ರಮಕೈಕೊಂಡಿದೆ. ಹಾಗೆಯೇಈ ಸೇವೆಯನ್ನು ಗ್ರಾಹಕರು ಯಾವುದೇ ಸಮಯದಲ್ಲಿ ಬೇಕಾದರು ನಿಲ್ಲಿಸುವ ಅವಕಾಶವನ್ನು ಸಹ ನೀಡಿದೆ. ಅದಕ್ಕಾಗಿಗ್ರಾಹಕರು ತಮ್ಮ ರಿಜಿಸ್ಟರ್ ಖಾತೆಯಿಂದ ಕ್ಯಾಪಿಟಲ್ ಅಕ್ಷರಗಳಲ್ಲಿ ‘STOP’ ಎಂದು ಟೈಪ್ ಮಾಡಿ ಮೆಸೆಜ್ಕಳುಹಿಸಿದರೇ ಆಯಿತು ಸೇವೆ ಸ್ಥಗಿತವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…
ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….
ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್ ಬರ್ಡ್ ಎಂದು ಹೇಳಲಾಗಿದೆ. ‘ಬ್ಯಾನ್ ಬಾಯ್ ಸಹೀದ್’ ಎನ್ನುವ ಫೇಸ್ಬುಕ್ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್ ಬರ್ಡ್. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್ ಆಗಿದೆ. ಆದರೆ ನಿಜಕ್ಕೂ ಇದು…
ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.