News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಟಾಟಾಸ್ಕೈ ಬಳಕೆ ಮಾಡುವರಿಗೊಂದು ಸಿಹಿ ಸುದ್ದಿ, ಇನ್ಮುಂದೆ ವಾಟ್ಸಪ್‌ನಲ್ಲಿ ಬ್ಯಾಲೆನ್ಸ್ ತಿಳಿಯಬಹುದು, ಏಗೆಂದು ಇದನ್ನೊಮ್ಮೆ ಓದಿ …!

73

ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್‌ಫೋನ್‌ ಡಿವೈಸ್‌ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್‌ಗಳು ಅತ್ಯುತ್ತಮ ಸಾಥ್‌ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್‌ ಸಂಸ್ಥೆಯು ವಾಟ್ಸಪ್‌ ಪ್ಲಾಟ್‌ಫಾರ್ಮ್‌ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್‌ ಬ್ಯುಸಿನೆಸ್‌ ಅಕೌಂಟ್‌ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್‌ನ ಮಾಹಿತಿಯನ್ನು ತಿಳಿಯಲು, ಡಿಟಿಎಚ್‌ ರೀಚಾರ್ಜ್‌ ಮಾಡಿಸಿಕೊಳ್ಳಲು ಮತ್ತು ರೀಚಾರ್ಜ್‌ ಮಾಡಿದ ಮೇಲೆ ಅಕೌಂಟ್‌ ರಿಪ್ರೇಶ್ ಮಾಡಲು ಕಂಪೆನಿಯ ಹೊಸ ವಾಟ್ಸಪ್ ಖಾತೆಯ ನೆರವು ಪಡೆಯಬಹುದಾಗಿದೆ.

ಕಳೆದ ವರ್ಷವೇ 2018ರಲ್ಲಿ ಟಾಟಾಸ್ಕೈ ಸಂಸ್ಥೆಯು ವಾಟ್ಸಪ್‌ ಬ್ಯುಸಿನೆಸ್‌ ಖಾತೆಯನ್ನು ತೆರೆದಿದ್ದು, ಆದ್ರೆ ಇದೀಗ ಆ ಅಕೌಂಟ್‌ ಕಾರ್ಯರೂಪಕ್ಕೆ ಬಂದಿದೆ. ಈ ವಾಟ್ಸಪ್‌ ಅಕೌಂಟ್‌ನಲ್ಲಿ ಗ್ರಾಹಕರು ಅಕೌಂಟ್‌ ಬ್ಯಾಲೆನ್ಸ್, ಇನ್‌ಸ್ಟಂಟ್ ರೀಚಾರ್ಜ್ ಆಯ್ಕೆ, ಅಗತ್ಯ ಸಂದರ್ಭದಲ್ಲಿ ರೀಚಾರ್ಜ್ ಮಾಡಿಸಿಕೊಳ್ಳಲು, ಅಕೌಂಟ್ ರಿಫ್ರೇಶ್ ಮಾಡಿಸಲು ಕಂಪೆನಿಯ ವಾಟ್ಸಪ್‌ ಬ್ಯುಸಿನೆಸ್‌ ಖಾತೆ ಗ್ರಾಹಕರಿಗೆ ಉಪಯುಕ್ತ ಎನಸಲಿದೆ. ಹಾಗಾದರೇ ಟಾಟಾಸ್ಕೈ ವಾಟ್ಸಪ್ ಖಾತೆಯ ಹೊಸ ಸೇವೆಗಳ ಕುರಿತು ಇನ್ನಷ್ಟು ಮಾಹಿತಿಯನ್ನು ಮುಂದೆ ನೋಡೋಣ ಬನ್ನಿರಿ.

ವಾಟ್ಸಪ್‌ನಲ್ಲಿ ಲಭ್ಯವಾಗುವ ಸೇವೆಗಳು ಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರು ವಾಟ್ಸಪ್‌ನಲ್ಲಿಯೇಈಗ ಹಲವು ಸೇವೆಗಳನ್ನು ನೀಡುತ್ತಿದೆ. ಅವುಗಳಲ್ಲಿ ಮುಖ್ಯವಾಗಿ ಬ್ಯಾಲೆನ್ಸ್‌ ಚೆಕ್ ಮಾಡುವುದು,ಪ್ರಸ್ತುತ ಚಾನೆಲ್ ಪ್ಯಾಕ್‌ ಬಗ್ಗೆ ಮಾಹಿತಿ ತಿಳಿಯುವುದು, ಇನ್‌ಸ್ಟಂಟ್‌ (ತ್ವರಿತವಾಗಿ)ರೀಚಾರ್ಜ್ ಮಾಡಿಕೊಳ್ಳುವ ಅವಕಾಶ, ಅಕೌಂಟ್‌ ರಿಫ್ರೇಶ್ ಮಾಡುವ ಸೌಲಭ್ಯ, ಎಮರ್ಜನ್ಸಿ ಟಾಪ್ಅಪ್‌ಸೇವೆಗಳನ್ನು ದೊರಕಿಸಲು ಅಣಿಯಾಗಿದೆ.

ಟಾಟಾಸ್ಕೈ ವಾಟ್ಸಪ್ ಸೇವೆ ಪಡೆಯುವುದು ಹೇಗೆ? ಟಾಟಾಸ್ಕೈ ಗ್ರಾಹಕರು ಈಗ ವಾಟ್ಸಪ್‌ ಮೂಲಕವೇ ತಮ್ಮಖಾತೆಯ ಬ್ಯಾಲೆನ್ಸ್‍ ಚೆಕ್‌ ಮಾಡಬಹುದಾಗಿದ್ದು, ಅದಕ್ಕಾಗಿ ಕಂಪೆನಿಯು ಬ್ಯುಸಿನೆಸ್‌ ಖಾತೆಯನಂಬರ್‌ +91 1800 208 6633 ನೀಡಿದೆ. ಈ ನಂಬರ್‌ ಅನ್ನು ಗ್ರಾಹಕರು ತಮ್ಮ ಸ್ಮಾರ್ಟ್‌ಫೋನ್‌ನಲ್ಲಿಸೇವ್ ಮಾಡಿಕೊಂಡು ಒಂದು ಮೆಸೆಜ್ ಕಳುಹಿಸಬೇಕು. ಆನಂತರ ಕಂಪೆನಿಯಿಂದ ರಿಪ್ಲೇ ಬರುವುದು ಮತ್ತುವಾಟ್ಸಪ್‌ ಸೇವೆ ಚಾಲ್ತಿ ಆಗುವುದು. ಮತ್ತು ರಿಜಿಸ್ಟರ್ ಮೊಬೈಲ್ ನಂಬರ್‌ನಿಂದ 92296-92296ಮಿಸ್‌ಕಾಲ್‌ ಮಾಡಿ ಅಥವಾ 56633 ನಂಬರ್‌ಗೆ WHATSAPP ಎಂದು ಎಸ್‌ಎಮ್‌ಎಸ್‌ ಸಹ ಮಾಡಿ ಟಾಟಾಸ್ಕೈವಾಟ್ಸಪ್ ಸೇವೆ ಪಡೆಯಬಹುದು.

ಬ್ಯಾಲೆನ್ಸ್‌ ಚೆಕ್‌ ಮಾಡಲು ಹೀಗೆ ಮಾಡಿ ಟಾಟಾಸ್ಕೈ ಸಂಸ್ಥೆಯ ವಾಟ್ಸಪ್ ಬ್ಯುಸಿನೆಸ್‌ ಅಕೌಂಟ್‌ನಲ್ಲಿಒಟ್ಟು ಎಂಟು ಸೇವೆಗಳು ದೊರೆಯಲಿವೆ. ಗ್ರಾಹಕರು ವಾಟ್ಸಪ್‌ನಲ್ಲಿ ಟಾಟಾಸ್ಕೈ ಬ್ಯಾಲೆನ್ಸ್‌ ಚೆಕ್ಮಾಡಲು ಕ್ಯಾಪಿಟಲ್ ಅಕ್ಷರದಲ್ಲಿ ‘BALANCE’ ಎಂದು ಬರೆದು ಮೆಸೆಜ್ ಮಾಡಿದರೇ, ಕಂಪೆನಿಯಿಂದಬ್ಯಾಲೆನ್ಸ್‍ ಎಷ್ಟಿದೆ ಎಂದು ಮರಳಿ ಮೆಸೆಜ್ ಬರುತ್ತದೆ. ಅಂದಹಾಗೇ ಗ್ರಾಹಕರು ಟಾಟಾಸ್ಕೈನಲ್ಲಿರಿಜಿಸ್ಟರ್ ಆದ ಮೊಬೈಲ್ ನಂಬರ್‌ನಿಂದಲೇ ಮೆಸೆಜ್ ಮಾಡಬೇಕು.
ಸೇವೆಯನ್ನು ನಿಲ್ಲಿಸಲು ಅವಕಾಶ:  ವಾಟ್ಸಪ್‌ ಬ್ಯುಸಿನೆಸ್‌ ಖಾತೆಯನ್ನು ತೆರೆದಿರುವಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರಿಗೆ ಅಗತ್ಯ ಸೌಲಭ್ಯಗಳನ್ನ ನೀಡಲು ಕ್ರಮಕೈಕೊಂಡಿದೆ. ಹಾಗೆಯೇಈ ಸೇವೆಯನ್ನು ಗ್ರಾಹಕರು ಯಾವುದೇ ಸಮಯದಲ್ಲಿ ಬೇಕಾದರು ನಿಲ್ಲಿಸುವ ಅವಕಾಶವನ್ನು ಸಹ ನೀಡಿದೆ. ಅದಕ್ಕಾಗಿಗ್ರಾಹಕರು ತಮ್ಮ ರಿಜಿಸ್ಟರ್ ಖಾತೆಯಿಂದ ಕ್ಯಾಪಿಟಲ್ ಅಕ್ಷರಗಳಲ್ಲಿ ‘STOP’ ಎಂದು ಟೈಪ್ ಮಾಡಿ ಮೆಸೆಜ್ಕಳುಹಿಸಿದರೇ ಆಯಿತು ಸೇವೆ ಸ್ಥಗಿತವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಶಿವರಾತ್ರಿಯಂದು ಶಿವ ಲಿಂಗವನ್ನು ಹೇಗೆ ಪೂಜಿಸಬೇಕು..?ಹೇಗೆ ಪೂಜಿಸಬಾರದು..?ತಿಳಿಯಲು ಈ ಲೇಖನ ಓದಿ…

    ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ವ್ಯಕ್ತಿಯ ಹೊಟ್ಟೆಯಲ್ಲಿದ್ದವು 8 ಚಮಚ, 2 ಸ್ಕ್ರೂ ಡ್ರೈವರ್, 2 ಹಲ್ಲುಜ್ಜುವ ಬ್ರಷ್ , 1 ಚಾಕು, ನಂತರ ಏನಾಯ್ತು..?

    ಮಂಡಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬನನ್ನು ಪರೀಕ್ಷಿಸಿದ ವೈದ್ಯರು ಆತನ ಹೊಟ್ಟೆಯಲ್ಲಿರುವ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಸಂಗ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಸಹಿಸಲಾಗದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಮಂಡಿಯಲ್ಲಿರುವ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ. ಎಕ್ಸ್‌ರೇ ಮಾಡಿ ನೋಡಿದಾಗ ಆತನ ಹೊಟ್ಟೆಯಲ್ಲಿ ಚಮಚ, ಚಾಕು ಸೇರಿದಂತೆ ಏನೇನೋ ಕಂಡಿವೆ. ಗಾಬರಿ ಬಿದ್ದ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಪರೇಶನ್ ನಡೆಸಿದಾಗ…

  • ಹಣ

    ಸ್ಲಮ್ ಮಕ್ಕಳಿಗೆ ಆದ ಅವಮಾನ…! ತಿಳಿಯಲು ಈ ಲೇಖನ ಓದಿ…

    ಮೆರಿನಾ ಗಾರ್ಡನ್‌ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್‌ಗೆ ಸ್ಲಮ್‌ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್‌ ಕಂಪ್ಲೇಂಟ್‌ ಮಾಡಿರುವ ಅಮಾನವೀಯ ಘಟನೆ ನಡೆದಿದೆ.

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಆರೋಗ್ಯ

    ಪಿರಿಯಡ್ಸ್ ಸಮಯದಲ್ಲಿ ಆಗುವ ನೋವುಗಳಿಗೆ ಇಲ್ಲಿದೆ ಪರಿಹಾರ…ತಿಳಿಯಲು ಈ ಲೇಖನ ಓದಿ…

    ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.