ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ ಮಾಹಿತಿಯನ್ನು ತಿಳಿಯಲು, ಡಿಟಿಎಚ್ ರೀಚಾರ್ಜ್ ಮಾಡಿಸಿಕೊಳ್ಳಲು ಮತ್ತು ರೀಚಾರ್ಜ್ ಮಾಡಿದ ಮೇಲೆ ಅಕೌಂಟ್ ರಿಪ್ರೇಶ್ ಮಾಡಲು ಕಂಪೆನಿಯ ಹೊಸ ವಾಟ್ಸಪ್ ಖಾತೆಯ ನೆರವು ಪಡೆಯಬಹುದಾಗಿದೆ.

ಕಳೆದ ವರ್ಷವೇ 2018ರಲ್ಲಿ ಟಾಟಾಸ್ಕೈ ಸಂಸ್ಥೆಯು ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿದ್ದು, ಆದ್ರೆ ಇದೀಗ ಆ ಅಕೌಂಟ್ ಕಾರ್ಯರೂಪಕ್ಕೆ ಬಂದಿದೆ. ಈ ವಾಟ್ಸಪ್ ಅಕೌಂಟ್ನಲ್ಲಿ ಗ್ರಾಹಕರು ಅಕೌಂಟ್ ಬ್ಯಾಲೆನ್ಸ್, ಇನ್ಸ್ಟಂಟ್ ರೀಚಾರ್ಜ್ ಆಯ್ಕೆ, ಅಗತ್ಯ ಸಂದರ್ಭದಲ್ಲಿ ರೀಚಾರ್ಜ್ ಮಾಡಿಸಿಕೊಳ್ಳಲು, ಅಕೌಂಟ್ ರಿಫ್ರೇಶ್ ಮಾಡಿಸಲು ಕಂಪೆನಿಯ ವಾಟ್ಸಪ್ ಬ್ಯುಸಿನೆಸ್ ಖಾತೆ ಗ್ರಾಹಕರಿಗೆ ಉಪಯುಕ್ತ ಎನಸಲಿದೆ. ಹಾಗಾದರೇ ಟಾಟಾಸ್ಕೈ ವಾಟ್ಸಪ್ ಖಾತೆಯ ಹೊಸ ಸೇವೆಗಳ ಕುರಿತು ಇನ್ನಷ್ಟು ಮಾಹಿತಿಯನ್ನು ಮುಂದೆ ನೋಡೋಣ ಬನ್ನಿರಿ.

ವಾಟ್ಸಪ್ನಲ್ಲಿ ಲಭ್ಯವಾಗುವ ಸೇವೆಗಳು ಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರು ವಾಟ್ಸಪ್ನಲ್ಲಿಯೇಈಗ ಹಲವು ಸೇವೆಗಳನ್ನು ನೀಡುತ್ತಿದೆ. ಅವುಗಳಲ್ಲಿ ಮುಖ್ಯವಾಗಿ ಬ್ಯಾಲೆನ್ಸ್ ಚೆಕ್ ಮಾಡುವುದು,ಪ್ರಸ್ತುತ ಚಾನೆಲ್ ಪ್ಯಾಕ್ ಬಗ್ಗೆ ಮಾಹಿತಿ ತಿಳಿಯುವುದು, ಇನ್ಸ್ಟಂಟ್ (ತ್ವರಿತವಾಗಿ)ರೀಚಾರ್ಜ್ ಮಾಡಿಕೊಳ್ಳುವ ಅವಕಾಶ, ಅಕೌಂಟ್ ರಿಫ್ರೇಶ್ ಮಾಡುವ ಸೌಲಭ್ಯ, ಎಮರ್ಜನ್ಸಿ ಟಾಪ್ಅಪ್ಸೇವೆಗಳನ್ನು ದೊರಕಿಸಲು ಅಣಿಯಾಗಿದೆ.
ಟಾಟಾಸ್ಕೈ ವಾಟ್ಸಪ್ ಸೇವೆ ಪಡೆಯುವುದು ಹೇಗೆ? ಟಾಟಾಸ್ಕೈ ಗ್ರಾಹಕರು ಈಗ ವಾಟ್ಸಪ್ ಮೂಲಕವೇ ತಮ್ಮಖಾತೆಯ ಬ್ಯಾಲೆನ್ಸ್ ಚೆಕ್ ಮಾಡಬಹುದಾಗಿದ್ದು, ಅದಕ್ಕಾಗಿ ಕಂಪೆನಿಯು ಬ್ಯುಸಿನೆಸ್ ಖಾತೆಯನಂಬರ್ +91 1800 208 6633 ನೀಡಿದೆ. ಈ ನಂಬರ್ ಅನ್ನು ಗ್ರಾಹಕರು ತಮ್ಮ ಸ್ಮಾರ್ಟ್ಫೋನ್ನಲ್ಲಿಸೇವ್ ಮಾಡಿಕೊಂಡು ಒಂದು ಮೆಸೆಜ್ ಕಳುಹಿಸಬೇಕು. ಆನಂತರ ಕಂಪೆನಿಯಿಂದ ರಿಪ್ಲೇ ಬರುವುದು ಮತ್ತುವಾಟ್ಸಪ್ ಸೇವೆ ಚಾಲ್ತಿ ಆಗುವುದು. ಮತ್ತು ರಿಜಿಸ್ಟರ್ ಮೊಬೈಲ್ ನಂಬರ್ನಿಂದ 92296-92296ಮಿಸ್ಕಾಲ್ ಮಾಡಿ ಅಥವಾ 56633 ನಂಬರ್ಗೆ WHATSAPP ಎಂದು ಎಸ್ಎಮ್ಎಸ್ ಸಹ ಮಾಡಿ ಟಾಟಾಸ್ಕೈವಾಟ್ಸಪ್ ಸೇವೆ ಪಡೆಯಬಹುದು.

ಬ್ಯಾಲೆನ್ಸ್ ಚೆಕ್ ಮಾಡಲು ಹೀಗೆ ಮಾಡಿ ಟಾಟಾಸ್ಕೈ ಸಂಸ್ಥೆಯ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ನಲ್ಲಿಒಟ್ಟು ಎಂಟು ಸೇವೆಗಳು ದೊರೆಯಲಿವೆ. ಗ್ರಾಹಕರು ವಾಟ್ಸಪ್ನಲ್ಲಿ ಟಾಟಾಸ್ಕೈ ಬ್ಯಾಲೆನ್ಸ್ ಚೆಕ್ಮಾಡಲು ಕ್ಯಾಪಿಟಲ್ ಅಕ್ಷರದಲ್ಲಿ ‘BALANCE’ ಎಂದು ಬರೆದು ಮೆಸೆಜ್ ಮಾಡಿದರೇ, ಕಂಪೆನಿಯಿಂದಬ್ಯಾಲೆನ್ಸ್ ಎಷ್ಟಿದೆ ಎಂದು ಮರಳಿ ಮೆಸೆಜ್ ಬರುತ್ತದೆ. ಅಂದಹಾಗೇ ಗ್ರಾಹಕರು ಟಾಟಾಸ್ಕೈನಲ್ಲಿರಿಜಿಸ್ಟರ್ ಆದ ಮೊಬೈಲ್ ನಂಬರ್ನಿಂದಲೇ ಮೆಸೆಜ್ ಮಾಡಬೇಕು.
ಸೇವೆಯನ್ನು ನಿಲ್ಲಿಸಲು ಅವಕಾಶ: ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿರುವಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರಿಗೆ ಅಗತ್ಯ ಸೌಲಭ್ಯಗಳನ್ನ ನೀಡಲು ಕ್ರಮಕೈಕೊಂಡಿದೆ. ಹಾಗೆಯೇಈ ಸೇವೆಯನ್ನು ಗ್ರಾಹಕರು ಯಾವುದೇ ಸಮಯದಲ್ಲಿ ಬೇಕಾದರು ನಿಲ್ಲಿಸುವ ಅವಕಾಶವನ್ನು ಸಹ ನೀಡಿದೆ. ಅದಕ್ಕಾಗಿಗ್ರಾಹಕರು ತಮ್ಮ ರಿಜಿಸ್ಟರ್ ಖಾತೆಯಿಂದ ಕ್ಯಾಪಿಟಲ್ ಅಕ್ಷರಗಳಲ್ಲಿ ‘STOP’ ಎಂದು ಟೈಪ್ ಮಾಡಿ ಮೆಸೆಜ್ಕಳುಹಿಸಿದರೇ ಆಯಿತು ಸೇವೆ ಸ್ಥಗಿತವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.
ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್ ಫ್ರೂಟ್ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…
ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ,…
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…