ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ ಮಾಹಿತಿಯನ್ನು ತಿಳಿಯಲು, ಡಿಟಿಎಚ್ ರೀಚಾರ್ಜ್ ಮಾಡಿಸಿಕೊಳ್ಳಲು ಮತ್ತು ರೀಚಾರ್ಜ್ ಮಾಡಿದ ಮೇಲೆ ಅಕೌಂಟ್ ರಿಪ್ರೇಶ್ ಮಾಡಲು ಕಂಪೆನಿಯ ಹೊಸ ವಾಟ್ಸಪ್ ಖಾತೆಯ ನೆರವು ಪಡೆಯಬಹುದಾಗಿದೆ.

ಕಳೆದ ವರ್ಷವೇ 2018ರಲ್ಲಿ ಟಾಟಾಸ್ಕೈ ಸಂಸ್ಥೆಯು ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿದ್ದು, ಆದ್ರೆ ಇದೀಗ ಆ ಅಕೌಂಟ್ ಕಾರ್ಯರೂಪಕ್ಕೆ ಬಂದಿದೆ. ಈ ವಾಟ್ಸಪ್ ಅಕೌಂಟ್ನಲ್ಲಿ ಗ್ರಾಹಕರು ಅಕೌಂಟ್ ಬ್ಯಾಲೆನ್ಸ್, ಇನ್ಸ್ಟಂಟ್ ರೀಚಾರ್ಜ್ ಆಯ್ಕೆ, ಅಗತ್ಯ ಸಂದರ್ಭದಲ್ಲಿ ರೀಚಾರ್ಜ್ ಮಾಡಿಸಿಕೊಳ್ಳಲು, ಅಕೌಂಟ್ ರಿಫ್ರೇಶ್ ಮಾಡಿಸಲು ಕಂಪೆನಿಯ ವಾಟ್ಸಪ್ ಬ್ಯುಸಿನೆಸ್ ಖಾತೆ ಗ್ರಾಹಕರಿಗೆ ಉಪಯುಕ್ತ ಎನಸಲಿದೆ. ಹಾಗಾದರೇ ಟಾಟಾಸ್ಕೈ ವಾಟ್ಸಪ್ ಖಾತೆಯ ಹೊಸ ಸೇವೆಗಳ ಕುರಿತು ಇನ್ನಷ್ಟು ಮಾಹಿತಿಯನ್ನು ಮುಂದೆ ನೋಡೋಣ ಬನ್ನಿರಿ.

ವಾಟ್ಸಪ್ನಲ್ಲಿ ಲಭ್ಯವಾಗುವ ಸೇವೆಗಳು ಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರು ವಾಟ್ಸಪ್ನಲ್ಲಿಯೇಈಗ ಹಲವು ಸೇವೆಗಳನ್ನು ನೀಡುತ್ತಿದೆ. ಅವುಗಳಲ್ಲಿ ಮುಖ್ಯವಾಗಿ ಬ್ಯಾಲೆನ್ಸ್ ಚೆಕ್ ಮಾಡುವುದು,ಪ್ರಸ್ತುತ ಚಾನೆಲ್ ಪ್ಯಾಕ್ ಬಗ್ಗೆ ಮಾಹಿತಿ ತಿಳಿಯುವುದು, ಇನ್ಸ್ಟಂಟ್ (ತ್ವರಿತವಾಗಿ)ರೀಚಾರ್ಜ್ ಮಾಡಿಕೊಳ್ಳುವ ಅವಕಾಶ, ಅಕೌಂಟ್ ರಿಫ್ರೇಶ್ ಮಾಡುವ ಸೌಲಭ್ಯ, ಎಮರ್ಜನ್ಸಿ ಟಾಪ್ಅಪ್ಸೇವೆಗಳನ್ನು ದೊರಕಿಸಲು ಅಣಿಯಾಗಿದೆ.
ಟಾಟಾಸ್ಕೈ ವಾಟ್ಸಪ್ ಸೇವೆ ಪಡೆಯುವುದು ಹೇಗೆ? ಟಾಟಾಸ್ಕೈ ಗ್ರಾಹಕರು ಈಗ ವಾಟ್ಸಪ್ ಮೂಲಕವೇ ತಮ್ಮಖಾತೆಯ ಬ್ಯಾಲೆನ್ಸ್ ಚೆಕ್ ಮಾಡಬಹುದಾಗಿದ್ದು, ಅದಕ್ಕಾಗಿ ಕಂಪೆನಿಯು ಬ್ಯುಸಿನೆಸ್ ಖಾತೆಯನಂಬರ್ +91 1800 208 6633 ನೀಡಿದೆ. ಈ ನಂಬರ್ ಅನ್ನು ಗ್ರಾಹಕರು ತಮ್ಮ ಸ್ಮಾರ್ಟ್ಫೋನ್ನಲ್ಲಿಸೇವ್ ಮಾಡಿಕೊಂಡು ಒಂದು ಮೆಸೆಜ್ ಕಳುಹಿಸಬೇಕು. ಆನಂತರ ಕಂಪೆನಿಯಿಂದ ರಿಪ್ಲೇ ಬರುವುದು ಮತ್ತುವಾಟ್ಸಪ್ ಸೇವೆ ಚಾಲ್ತಿ ಆಗುವುದು. ಮತ್ತು ರಿಜಿಸ್ಟರ್ ಮೊಬೈಲ್ ನಂಬರ್ನಿಂದ 92296-92296ಮಿಸ್ಕಾಲ್ ಮಾಡಿ ಅಥವಾ 56633 ನಂಬರ್ಗೆ WHATSAPP ಎಂದು ಎಸ್ಎಮ್ಎಸ್ ಸಹ ಮಾಡಿ ಟಾಟಾಸ್ಕೈವಾಟ್ಸಪ್ ಸೇವೆ ಪಡೆಯಬಹುದು.

ಬ್ಯಾಲೆನ್ಸ್ ಚೆಕ್ ಮಾಡಲು ಹೀಗೆ ಮಾಡಿ ಟಾಟಾಸ್ಕೈ ಸಂಸ್ಥೆಯ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ನಲ್ಲಿಒಟ್ಟು ಎಂಟು ಸೇವೆಗಳು ದೊರೆಯಲಿವೆ. ಗ್ರಾಹಕರು ವಾಟ್ಸಪ್ನಲ್ಲಿ ಟಾಟಾಸ್ಕೈ ಬ್ಯಾಲೆನ್ಸ್ ಚೆಕ್ಮಾಡಲು ಕ್ಯಾಪಿಟಲ್ ಅಕ್ಷರದಲ್ಲಿ ‘BALANCE’ ಎಂದು ಬರೆದು ಮೆಸೆಜ್ ಮಾಡಿದರೇ, ಕಂಪೆನಿಯಿಂದಬ್ಯಾಲೆನ್ಸ್ ಎಷ್ಟಿದೆ ಎಂದು ಮರಳಿ ಮೆಸೆಜ್ ಬರುತ್ತದೆ. ಅಂದಹಾಗೇ ಗ್ರಾಹಕರು ಟಾಟಾಸ್ಕೈನಲ್ಲಿರಿಜಿಸ್ಟರ್ ಆದ ಮೊಬೈಲ್ ನಂಬರ್ನಿಂದಲೇ ಮೆಸೆಜ್ ಮಾಡಬೇಕು.
ಸೇವೆಯನ್ನು ನಿಲ್ಲಿಸಲು ಅವಕಾಶ: ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿರುವಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರಿಗೆ ಅಗತ್ಯ ಸೌಲಭ್ಯಗಳನ್ನ ನೀಡಲು ಕ್ರಮಕೈಕೊಂಡಿದೆ. ಹಾಗೆಯೇಈ ಸೇವೆಯನ್ನು ಗ್ರಾಹಕರು ಯಾವುದೇ ಸಮಯದಲ್ಲಿ ಬೇಕಾದರು ನಿಲ್ಲಿಸುವ ಅವಕಾಶವನ್ನು ಸಹ ನೀಡಿದೆ. ಅದಕ್ಕಾಗಿಗ್ರಾಹಕರು ತಮ್ಮ ರಿಜಿಸ್ಟರ್ ಖಾತೆಯಿಂದ ಕ್ಯಾಪಿಟಲ್ ಅಕ್ಷರಗಳಲ್ಲಿ ‘STOP’ ಎಂದು ಟೈಪ್ ಮಾಡಿ ಮೆಸೆಜ್ಕಳುಹಿಸಿದರೇ ಆಯಿತು ಸೇವೆ ಸ್ಥಗಿತವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…
ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…
ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…
ಪಣಜಿ, ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್ಟಿ ಮಂಡಳಿ ಕೆಫೀನ್ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…
ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ