ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ.

ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ.

ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು ಅವರಿಗೆ ಇಷ್ಟವಿರಲಿಲ್ಲ. ಶಾಲೆಯಿಂದ ಹೊರಟು ನಿಂತ ಆ ಶಿಕ್ಷಕನನ್ನು ವಿದ್ಯಾರ್ಥಿಗಳೆಲ್ಲರೂ ಸುತ್ತುವರಿದು, ಸರ್, ನಮ್ಮನ್ನು ಬಿಟ್ಟು ಹೋಗಬೇಡಿಎಂದು ಕಣ್ಣೀರಿಟ್ಟರು.

ವಿದ್ಯಾರ್ಥಿಗಳ ಸ್ನೇಹಬಂಧನದಲ್ಲಿ ಸಿಲುಕಿದ ಆ ಶಿಕ್ಷಕನ ಕಣ್ಣಲ್ಲಿಯೂ ನೀರು. ತಮಿಳುನಾಡಿನ ತಿರುವಳ್ಳೂರ್ನ ವೆಲಿಯಗರಂ ಸರ್ಕಾರಿ ಶಾಲೆಯಲ್ಲಿನ ವಿದ್ಯಾರ್ಥಿಗಳ ಈ ಪ್ರೀತಿಯ ಬಗ್ಗೆ ತಮಿಳುನಾಡಿನ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.

ಜಿ. ಭಗವಾನ್ ಎಂಬ 28ರ ಹರೆಯದ ಇಂಗ್ಲಿಷ್ ಅಧ್ಯಾಪಕನಿಗೆ ಮುತ್ತಿಗೆ ಹಾಕಿ ವಿದ್ಯಾರ್ಥಿಗಳು ಈ ರೀತಿ ಕಣ್ಣೀರಿಟ್ಟಿದ್ದಾರೆ. ವಿದ್ಯಾರ್ಥಿಗಳ ಪ್ರೀತಿಗೆ ಭಾವುಕನಾಗಿ ಹೊರಡುತ್ತಿರುವ ಅಧ್ಯಾಪಕನನ್ನು ವಿದ್ಯಾರ್ಥಿಗಳು ಅಪ್ಪಿ ಹಿಡಿದಿರುವ ಚಿತ್ರವನ್ನು ತಮಿಳುನಾಡಿನ ಪತ್ರಿಕೆಗಳು ಮತ್ತು ಸುದ್ದಿವಾಹಿನಿ ಪ್ರಸಾರ ಮಾಡಿತ್ತು.

ಜಿ. ಭಗವಾನ್ ಅವರಿಗೆ ತಿರುತ್ತಾಣಿ ಬಳಿಯ ಆರುಂಗುಲಮ್ ಸರ್ಕಾರಿ ಹೈಸ್ಕೂಲ್ಗೆ ವರ್ಗವಾಗಿದೆ. ಆದರೆ ಸದ್ಯ ಈ ಆದೇಶವನ್ನು 10 ದಿನದಳ ಕಾಲ ತಡೆಹಿಡಿದಿದ್ದು, ವರ್ಗಾವಣೆಯಾಗಿ ಹೊಸ ಶಾಲೆಗೆ ಹೋಗಬೇಕೇ ? ಬೇಡವೇ? ಎಂಬುದನ್ನು ನಿರ್ಧರಿಸಲಾಗುವುದು.

ಈ ಬಗ್ಗೆ ಮಾತನಾಡಿದ ಭಗವಾನ್, ಇದು ನನ್ನ ಮೊದಲ ಕೆಲಸ ಆಗಿತ್ತು. 2014ರಲ್ಲಿ ನಾನು ಈ ಹೈಸ್ಕೂಲ್ಗೆ ಶಿಕ್ಷಕನಾಗಿ ಬಂದಿದ್ದೆ. ಇಲ್ಲಿನ ವಿದ್ಯಾರ್ಥಿ-ಶಿಕ್ಷಕರ ಅನುಪಾತ ನೋಡಿದರೆ ನಾನು ಹೆಚ್ಚುವರಿ ಅಧ್ಯಾಪಕನಾಗಿದ್ದೆ. ಹಾಗಾಗಿ ಶಿಕ್ಷಕರ ಕೊರತೆ ಇರುವ ಶಾಲೆಗೆ ನನ್ನನ್ನು ವರ್ಗ ಮಾಡಲು ತೀರ್ಮಾನಿಸಿದ್ದು, ತಿರುತ್ತಾಣಿ ಶಾಲೆಗೆ ವರ್ಗಾವಣೆ ಆದೇಶ ಸಿಕ್ಕಿತ್ತು.

ಶಿಕ್ಷಕನಾದವನು ಮಕ್ಕಳನ್ನು ತನ್ನ ಸ್ವಂತ ಮಕ್ಕಳೆಂದು ಪ್ರೀತಿಸಿ, ಮಕ್ಕಳೊಂದಿಗೆ ಒಂದಾಗಿ, ಮಕ್ಕಳ ಮನದೊಳಗೆ ಇಳಿದು, ಮಕ್ಕಳನ್ನು ಅರ್ಥಮಾಡಿಕೊಂಡಾಗ ಮಾತ್ರ ನಿಜವಾದ ಶಿಕ್ಷಕನಾಗುತ್ತಾನೆ. ಮಕ್ಕಳ ಪ್ರೀತಿಯನ್ನು ಸಂಪಾದಿಸುವುದು ಸುಲಭದ ಮಾತಲ್ಲ. ಭಗವಾನ್ ಅವರು ಶಿಕ್ಷಕರಿಗೆಲ್ಲಾ ಒಂದು ರೋಲ್ ಮಾಡೆಲ್. ಮಕ್ಕಳು ಶಿಕ್ಷಕನನ್ನು ಬಿಟ್ಟು ಕೊಡ್ತಿಲ್ಲ ಅಂದ್ರೆ ಆ ಶಿಕ್ಷಕನ ವೃತ್ತಿ ಪ್ರೇಮ, ಮಕ್ಕಳ ಬಗೆಗಿನ ಪ್ರೀತಿ ಎಂತದ್ದಿರಬೇಕು. ಹ್ಯಾಟ್ಸ್ ಆಫ್ ಭಗವಾನ್ ಸರ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…
ರಿಲಾಯನ್ಸ್ ಜಿಯೋ ಬ್ರಾಡ್ ಬ್ಯಾಂಡ್ ಕ್ಷೇತ್ರದಲ್ಲಿ ಅತೀ ಶೀಘ್ರದಲ್ಲೇ ಸಂಚಲನ ಮೂಡಿಸಲಿದೆ.
ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು
ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…
ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…