ಆರೋಗ್ಯ

ಖಾಲಿ ಹೊಟ್ಟೆಯಲ್ಲಿ Tea & Coffee ಕುಡಿಯುತ್ತಿದ್ದರೆ 1 ನಿಮಿಷದಲ್ಲಿ ಈ ಲೇಖನವನ್ನ ತಪ್ಪದೇ ಓದಿ .

118

ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು ನೀಡಲು ಇಚ್ಛಿಸುತ್ತಿದ್ದೇನೆ.

ಪ್ರತಿಯೊಬ್ಬರು ಕೂಡ ಮುಂಜಾನೆ ಎದ್ದ ಕೂಡಲೇ ಬಯಸುವುದು ಒಂದು ಕಪ್ ಕಾಫಿ ಅಥವಾ ಒಂದು ಕಪ್ ಕಾಫಿ ಅಥವಾ ಟೀ ಬೆಳಗ್ಗೆ ಎದ್ದ ಕೂಡಲೇ ಸಿಕ್ಕಲಿಲ್ಲ ಅಂದರೆ ಎಷ್ಟೊಂದು ಜನ ಕೋಪ ಮಾಡಿಕೊಳ್ಳುವುದು ಉಂಟು ಎಷ್ಟೊಂದು ಜನರ ದಿನ ಹಾಳಾಗಿದ್ದು ಬೆಳಗ್ಗೆ ಎದ್ದ ಕೂಡಲೇ ನನಗೊಂದು ಕಪ್ ಕಾಫಿ ಸಿಗಲಿಲ್ಲ ಟೀ ಸಿಗಲಿಲ್ಲ ಅಂತ ಕಾರಣ ಹೇಳಿರುವುದನ್ನು ನಾವು ನೋಡುತ್ತೇವೆ ಎಷ್ಟೊಂದು ಸಲಿ ನಾವೂ ಅದೇ ರೀತಿ ವರ್ತಿಸಿರುವುದನ್ನು ಕೂಡ ನೆನಪಿಸಿಕೊಳ್ಳಬಹುದು ಈ ರೀತಿ ಕಾಫಿ ಮತ್ತೆ ಟೀಕೆ ನಾವು ಅವಲಂಬಿತವಾಗಿರುವುದು ಸರಿಯೇ ಆದರೆ ಖಾಲಿ ಹೊಟ್ಟೆಯಲ್ಲಿ ಕಾಫಿ ಮತ್ತು ಟೀ ಯನ್ನು ಕುಡಿಯುವುದರಿಂದ ದೇಹಕ್ಕೆ ಯಾವ ರೀತಿಯ ಹಾನಿಯಾಗುತ್ತದೆ.

ಎಂದರೆ ನಾವು ಶಕ್ತಿ ಬರುತ್ತದೆ ಎಂದು ಕುಡಿಯುವ ಈ ಕಾಫಿ ಟೀಯಿಂದ ದೇಹಕ್ಕೆ ಆಗುವ ಅಪಾಯಕಾರಿ ಅಂಶಗಳನ್ನು ನಾನು ಈಗ ಹೇಳಲು ಹೊರಟಿದ್ದೇನೆ ಮನುಷ್ಯ ರಾತ್ರಿ ಆಹಾರವೂ ಪಚನವಾಗ ಬೇಕಾದರೆ ಅವನಿಗೆ ಬೆಳಗ್ಗೆ ಎದ್ದ ತಕ್ಷಣ ಕಾರ್ಬೋಹೈಡ್ರೇಡ್ ಅಥವಾ ಪ್ರೋಟಿನ್ನ ಅವಶ್ಯಕತೆ ಇರುತ್ತದೆ ಆದರೆ ನಾವು ಬೆಳಗ್ಗೆ ಎದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಕಾಫಿಯನ್ನು ಸೇವಿಸುವುದರಿಂದ ಮನುಷ್ಯನ ದೇಹಕ್ಕೆ ಕೆಫೇನ್ ಅಂಶ ಸೇರಿಕೊಳ್ಳುತ್ತದೆ ಈ ಕೆಫೇನ್ ಅಂಶ ಸೇರಿಕೊಳ್ಳುವುದರಿಂದ ಕಾರ್ಬೊ ಹೈಡ್ರೇಡ್ ದೇಹಕ್ಕೆ ಕಡಿಮೆ ಪ್ರಮಾಣದಲ್ಲಿ ಸಿಗುತ್ತದೆ ಅದರಿಂದ ಆಹಾರವು ಸರಿಯಾಗಿ ಜೀರ್ಣವಾಗುವುದಿಲ್ಲ .

ಇದಲ್ಲದೆ ಟಿಟಿ ವಿಷಯವೆಂದರೆ ಬೆಳಗ್ಗೆ ಎದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಟಿ ಸೇವಿಸುವುದರಿಂದ ಅಸಿಡಿಟಿ ಹೆಚ್ಚಾಗುತ್ತದೆ ಅಸಿಡಿಟಿ ಹೆಚ್ಚಾದರೆ ದೇಹದಲ್ಲಿ ಆರೋಗ್ಯದ ಸಮಸ್ಯೆ ಕೂಡ ಹೆಚ್ಚಾಗಿ ಆರೋಗ್ಯದಲ್ಲಿ ಏರುಪೇರಾಗುವುದನ್ನು ನಾವು ಕಾಣಬಹುದು ಇದಲ್ಲದೆ ಮುಂಜಾನೆ ಎದ್ದ ಕೂಡಲೇ ಹಾಲಿನಿಂದ ಮಾಡಿದ ಟೀ ಅಥವಾ ಬ್ಲಾಕ್ ಟಿ ಸೇವಿಸುವುದು ದೇಹಕ್ಕೆ ಅಷ್ಟು ಒಳ್ಳೆಯದಲ್ಲ ಕಾರಣ ದೇಹದಲ್ಲಿ ಆ್ಯಂಟಿ ಆಸಿಡ್ಗಳು ಉತ್ಪತ್ತಿಯಾಗುತ್ತವೆ ಇದರಿಂದ ದೇಹದಲ್ಲಿ ಪ್ರೋಟಿನ್ ಉಳಿಯುವುದಿಲ್ಲ ಪ್ರೋಟಿನ್ ಉಳಿಯದಿದ್ದರೆ ದೇಹದಲ್ಲಿ ನಿಶ್ಶಕ್ತಿ ಆರಂಭವಾಗುತ್ತದೆ ಅವಾಗ ದೇಹದಲ್ಲಿ ಆರೋಗ್ಯ ಏರುಪೇರಾಗುತ್ತದೆ .

ಇದರ ಜೊತೆಗೆ ಪುರುಷರು ಎದ್ದ ಕೂಡಲೇ ಟಿ ಸೇವಿಸುವುದರಿಂದ ಫ್ಲೋರೆಡ್ ಅಂಶಗಳು ದೇಹದಲ್ಲಿ ಕಡಿಮೆಯಾಗುತ್ತದೆ ಈ ಅಂಶಗಳು ಕಡಿಮೆಯಾಗುವುದರಿಂದ ಪುರುಷರಿಗೆ ದೈಹಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ .ಆದ್ದರಿಂದಾಗಿ ನಾವು ಬೆಳಗ್ಗಿನ ಜಾವ ಎದ್ದ ತಕ್ಷಣ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಕಾಫಿ ಮತ್ತು ಟೀ ಗಳ ಸೇವನೆಯನ್ನು ಮಾಡದಿರುವುದು ಆರೋಗ್ಯ ದೃಷ್ಟಿಯಿಂದ ಒಳ್ಳೆಯದಾಗಿರುತ್ತದೆ .
ಈ ಮೇಲಿನ ವಿಷಯದಿಂದ ನಾವು ತಿಳಿದುಕೊಳ್ಳಬೇಕಾದ ಅಂಶಗಳೆಂದರೆ ನಮ್ಮ ಹಿರಿಯರು ಹೇಳಿರುವ ಹಾಗೆ ಮನುಷ್ಯನಿಗೆ ಆರೋಗ್ಯವೇ ಭಾಗ್ಯವಿರುತ್ತದೆ ಅದನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನದಾಗಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು .ಈ ಮಾಹಿತಿಯನ್ನು ಓದಿದ್ದಕ್ಕೆ ಧನ್ಯವಾದಗಳು ಶುಭ ದಿನ .

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನಮ್ಮ ಸರ್ಕಾರ ಇದೆ ಎಂದು ಧಮಕಿ ಹಾಕಿದ ಶಾಸಕನಿಗೆ ತಿರುಗೇಟು ನೀಡಿದ ದರ್ಶನ್…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…

  • ಸಿನಿಮಾ, ಸುದ್ದಿ

    ಮಜಾಟಾಕೀಸ್ ಅಂತೂ ಬೇಡವೇ ಬೇಡ, ಕಾಮಿಡಿ ಚಿತ್ರಗಳಿಂದ ಬಹುದೂರ ಉಳಿದ ಅಪರ್ಣಾ.

    ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ  ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…

  • ಸುದ್ದಿ

    ವಿಶೇಷ ರೀತಿಯಲ್ಲಿ ಗಣೇಶನ ವಿಸರ್ಜನೆ ಮಾಡಿದ ಕೋಲಾರದ ಜನ..ಕಣ್ಮನ ಸೆಳೆದ ಆ ಮೆರವಣಿಗೆ ಹೇಗಿತ್ತು ಗೊತ್ತ.?

    ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…

  • ಉಪಯುಕ್ತ ಮಾಹಿತಿ

    ಅತಿ ಸುಲಭವಾಗಿ ತಯಾರಿಸುವ ಈರುಳ್ಳಿ ದೋಸೆ ರೆಸಪಿ, ನೀವು ಒಮ್ಮೆ ಮಾಡಿ ಸವಿಯಿರಿ.

    ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…

  • ಮನರಂಜನೆ

    ಕಿರಿಕ್ ರಾಣಿ ತಾವೇನು ಜಾಕಿಚಾನ್ ತಂಗಿನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಕಿಕ್ ಕೊಟ್ರಾ..!

    ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.

  • ಸುದ್ದಿ

    ತಮಿಳು ಚಿತ್ರರಂಗದವರು ಈ ಹೆಸರು ಕೇಳಿದ್ರೆ ಬೆಚ್ಚಿಬೀಳುತ್ತರೆ…!ಯಾಕೆ ಗೊತ್ತ?

    ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…