ಆರೋಗ್ಯ

ಖಾಲಿ ಹೊಟ್ಟೆಯಲ್ಲಿ Tea & Coffee ಕುಡಿಯುತ್ತಿದ್ದರೆ 1 ನಿಮಿಷದಲ್ಲಿ ಈ ಲೇಖನವನ್ನ ತಪ್ಪದೇ ಓದಿ .

115

ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು ನೀಡಲು ಇಚ್ಛಿಸುತ್ತಿದ್ದೇನೆ.

ಪ್ರತಿಯೊಬ್ಬರು ಕೂಡ ಮುಂಜಾನೆ ಎದ್ದ ಕೂಡಲೇ ಬಯಸುವುದು ಒಂದು ಕಪ್ ಕಾಫಿ ಅಥವಾ ಒಂದು ಕಪ್ ಕಾಫಿ ಅಥವಾ ಟೀ ಬೆಳಗ್ಗೆ ಎದ್ದ ಕೂಡಲೇ ಸಿಕ್ಕಲಿಲ್ಲ ಅಂದರೆ ಎಷ್ಟೊಂದು ಜನ ಕೋಪ ಮಾಡಿಕೊಳ್ಳುವುದು ಉಂಟು ಎಷ್ಟೊಂದು ಜನರ ದಿನ ಹಾಳಾಗಿದ್ದು ಬೆಳಗ್ಗೆ ಎದ್ದ ಕೂಡಲೇ ನನಗೊಂದು ಕಪ್ ಕಾಫಿ ಸಿಗಲಿಲ್ಲ ಟೀ ಸಿಗಲಿಲ್ಲ ಅಂತ ಕಾರಣ ಹೇಳಿರುವುದನ್ನು ನಾವು ನೋಡುತ್ತೇವೆ ಎಷ್ಟೊಂದು ಸಲಿ ನಾವೂ ಅದೇ ರೀತಿ ವರ್ತಿಸಿರುವುದನ್ನು ಕೂಡ ನೆನಪಿಸಿಕೊಳ್ಳಬಹುದು ಈ ರೀತಿ ಕಾಫಿ ಮತ್ತೆ ಟೀಕೆ ನಾವು ಅವಲಂಬಿತವಾಗಿರುವುದು ಸರಿಯೇ ಆದರೆ ಖಾಲಿ ಹೊಟ್ಟೆಯಲ್ಲಿ ಕಾಫಿ ಮತ್ತು ಟೀ ಯನ್ನು ಕುಡಿಯುವುದರಿಂದ ದೇಹಕ್ಕೆ ಯಾವ ರೀತಿಯ ಹಾನಿಯಾಗುತ್ತದೆ.

ಎಂದರೆ ನಾವು ಶಕ್ತಿ ಬರುತ್ತದೆ ಎಂದು ಕುಡಿಯುವ ಈ ಕಾಫಿ ಟೀಯಿಂದ ದೇಹಕ್ಕೆ ಆಗುವ ಅಪಾಯಕಾರಿ ಅಂಶಗಳನ್ನು ನಾನು ಈಗ ಹೇಳಲು ಹೊರಟಿದ್ದೇನೆ ಮನುಷ್ಯ ರಾತ್ರಿ ಆಹಾರವೂ ಪಚನವಾಗ ಬೇಕಾದರೆ ಅವನಿಗೆ ಬೆಳಗ್ಗೆ ಎದ್ದ ತಕ್ಷಣ ಕಾರ್ಬೋಹೈಡ್ರೇಡ್ ಅಥವಾ ಪ್ರೋಟಿನ್ನ ಅವಶ್ಯಕತೆ ಇರುತ್ತದೆ ಆದರೆ ನಾವು ಬೆಳಗ್ಗೆ ಎದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಕಾಫಿಯನ್ನು ಸೇವಿಸುವುದರಿಂದ ಮನುಷ್ಯನ ದೇಹಕ್ಕೆ ಕೆಫೇನ್ ಅಂಶ ಸೇರಿಕೊಳ್ಳುತ್ತದೆ ಈ ಕೆಫೇನ್ ಅಂಶ ಸೇರಿಕೊಳ್ಳುವುದರಿಂದ ಕಾರ್ಬೊ ಹೈಡ್ರೇಡ್ ದೇಹಕ್ಕೆ ಕಡಿಮೆ ಪ್ರಮಾಣದಲ್ಲಿ ಸಿಗುತ್ತದೆ ಅದರಿಂದ ಆಹಾರವು ಸರಿಯಾಗಿ ಜೀರ್ಣವಾಗುವುದಿಲ್ಲ .

ಇದಲ್ಲದೆ ಟಿಟಿ ವಿಷಯವೆಂದರೆ ಬೆಳಗ್ಗೆ ಎದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಟಿ ಸೇವಿಸುವುದರಿಂದ ಅಸಿಡಿಟಿ ಹೆಚ್ಚಾಗುತ್ತದೆ ಅಸಿಡಿಟಿ ಹೆಚ್ಚಾದರೆ ದೇಹದಲ್ಲಿ ಆರೋಗ್ಯದ ಸಮಸ್ಯೆ ಕೂಡ ಹೆಚ್ಚಾಗಿ ಆರೋಗ್ಯದಲ್ಲಿ ಏರುಪೇರಾಗುವುದನ್ನು ನಾವು ಕಾಣಬಹುದು ಇದಲ್ಲದೆ ಮುಂಜಾನೆ ಎದ್ದ ಕೂಡಲೇ ಹಾಲಿನಿಂದ ಮಾಡಿದ ಟೀ ಅಥವಾ ಬ್ಲಾಕ್ ಟಿ ಸೇವಿಸುವುದು ದೇಹಕ್ಕೆ ಅಷ್ಟು ಒಳ್ಳೆಯದಲ್ಲ ಕಾರಣ ದೇಹದಲ್ಲಿ ಆ್ಯಂಟಿ ಆಸಿಡ್ಗಳು ಉತ್ಪತ್ತಿಯಾಗುತ್ತವೆ ಇದರಿಂದ ದೇಹದಲ್ಲಿ ಪ್ರೋಟಿನ್ ಉಳಿಯುವುದಿಲ್ಲ ಪ್ರೋಟಿನ್ ಉಳಿಯದಿದ್ದರೆ ದೇಹದಲ್ಲಿ ನಿಶ್ಶಕ್ತಿ ಆರಂಭವಾಗುತ್ತದೆ ಅವಾಗ ದೇಹದಲ್ಲಿ ಆರೋಗ್ಯ ಏರುಪೇರಾಗುತ್ತದೆ .

ಇದರ ಜೊತೆಗೆ ಪುರುಷರು ಎದ್ದ ಕೂಡಲೇ ಟಿ ಸೇವಿಸುವುದರಿಂದ ಫ್ಲೋರೆಡ್ ಅಂಶಗಳು ದೇಹದಲ್ಲಿ ಕಡಿಮೆಯಾಗುತ್ತದೆ ಈ ಅಂಶಗಳು ಕಡಿಮೆಯಾಗುವುದರಿಂದ ಪುರುಷರಿಗೆ ದೈಹಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ .ಆದ್ದರಿಂದಾಗಿ ನಾವು ಬೆಳಗ್ಗಿನ ಜಾವ ಎದ್ದ ತಕ್ಷಣ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಕಾಫಿ ಮತ್ತು ಟೀ ಗಳ ಸೇವನೆಯನ್ನು ಮಾಡದಿರುವುದು ಆರೋಗ್ಯ ದೃಷ್ಟಿಯಿಂದ ಒಳ್ಳೆಯದಾಗಿರುತ್ತದೆ .
ಈ ಮೇಲಿನ ವಿಷಯದಿಂದ ನಾವು ತಿಳಿದುಕೊಳ್ಳಬೇಕಾದ ಅಂಶಗಳೆಂದರೆ ನಮ್ಮ ಹಿರಿಯರು ಹೇಳಿರುವ ಹಾಗೆ ಮನುಷ್ಯನಿಗೆ ಆರೋಗ್ಯವೇ ಭಾಗ್ಯವಿರುತ್ತದೆ ಅದನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನದಾಗಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು .ಈ ಮಾಹಿತಿಯನ್ನು ಓದಿದ್ದಕ್ಕೆ ಧನ್ಯವಾದಗಳು ಶುಭ ದಿನ .

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಡಿಕೆ ಮರ ಏರುವ ಯಂತ್ರ ಆವಿಷ್ಕರಿಸಿದ ಬಂಟ್ವಾಳ ರೈತ, ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷರ ಪ್ರಶಂಸೆ…!

    ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ದಿನಭವಿಷ್ಯ (27 ಫೆಬ್ರವರಿ, 2019) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು ಬಾಕಿಯಿರುವಸಾಲಗಳನ್ನು ಸಂಗ್ರಹಿಸಬಹುದು ಅಥವಾ…

  • ಕ್ರೀಡೆ

    ಮದುವೆ ಆಗಲಿದ್ದಾಳೆ ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿಯಾದ ಕನ್ನಡತಿ..ಹುಡುಗ ಯಾರು ಗೊತ್ತಾ?

    ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯ ಅಂಗಳದಲ್ಲಿ ಹಾವುಗಳು ಕಂಡು ಬರುತ್ತದೆಯೇ .?ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.

  • ಹಣ ಕಾಸು

    ಈ ಕಾನೂನು ಜಾರಿಗೆ ಬಂದ್ರೆ ಎಲ್ಲ ಕಾರ್ಮಿಕರಿಗೂ ಸಿಗಲಿದೆ, ಕನಿಷ್ಟ 18,000ರೂ ಸಂಬಳ !

    ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ

  • ರಾಜಕೀಯ

    ನರೇಂದ್ರ ಮೋದಿ ರಾಜಕೀಯ ಲಾಭಕ್ಕಾಗಿ ಸ್ವಂತ ಪತ್ನಿಯನ್ನೇ ತೊರೆದರು : ಅಕ್ಕ ಮಾಯಾವತಿ ಹೇಳಿಕೆ

    ರಾಜಕೀಯ ಲಾಭಕ್ಕಾಗಿ ತಮ್ಮ ಸ್ವಂತ ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿಯವರು ಬೇರೆಯವರ ಸೋದರಿ ಮತ್ತು ಪತ್ನಿಯರಿಗೆ ಗೌರವ ತೋರಿಸುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ. ಇಂದು ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಅಲ್ವರ್ ಅತ್ಯಾಚಾರ ಕೇಸಿನಲ್ಲಿ ಮೋದಿಯವರು ರಾಜಕೀಯ ಮಾಡುತ್ತಿದ್ದಾರೆ. ಮದುವೆಯಾದ ಮಹಿಳೆಯರು ತಮ್ಮ ಪತಿಯನ್ನು ನರೇಂದ್ರ ಮೋದಿಯವರ ಬಳಿ ಕಳುಹಿಸಲು ಭಯಪಡುತ್ತಾರೆ. ಮೋದಿಯವರು ತಮ್ಮ ಪತ್ನಿಯನ್ನು ತೊರೆದಂತೆ ತಮ್ಮ ಪತಿಯಂದಿರೂ…