ಆರೋಗ್ಯ

ಖಾಲಿ ಹೊಟ್ಟೆಯಲ್ಲಿ Tea & Coffee ಕುಡಿಯುತ್ತಿದ್ದರೆ 1 ನಿಮಿಷದಲ್ಲಿ ಈ ಲೇಖನವನ್ನ ತಪ್ಪದೇ ಓದಿ .

115

ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು ನೀಡಲು ಇಚ್ಛಿಸುತ್ತಿದ್ದೇನೆ.

ಪ್ರತಿಯೊಬ್ಬರು ಕೂಡ ಮುಂಜಾನೆ ಎದ್ದ ಕೂಡಲೇ ಬಯಸುವುದು ಒಂದು ಕಪ್ ಕಾಫಿ ಅಥವಾ ಒಂದು ಕಪ್ ಕಾಫಿ ಅಥವಾ ಟೀ ಬೆಳಗ್ಗೆ ಎದ್ದ ಕೂಡಲೇ ಸಿಕ್ಕಲಿಲ್ಲ ಅಂದರೆ ಎಷ್ಟೊಂದು ಜನ ಕೋಪ ಮಾಡಿಕೊಳ್ಳುವುದು ಉಂಟು ಎಷ್ಟೊಂದು ಜನರ ದಿನ ಹಾಳಾಗಿದ್ದು ಬೆಳಗ್ಗೆ ಎದ್ದ ಕೂಡಲೇ ನನಗೊಂದು ಕಪ್ ಕಾಫಿ ಸಿಗಲಿಲ್ಲ ಟೀ ಸಿಗಲಿಲ್ಲ ಅಂತ ಕಾರಣ ಹೇಳಿರುವುದನ್ನು ನಾವು ನೋಡುತ್ತೇವೆ ಎಷ್ಟೊಂದು ಸಲಿ ನಾವೂ ಅದೇ ರೀತಿ ವರ್ತಿಸಿರುವುದನ್ನು ಕೂಡ ನೆನಪಿಸಿಕೊಳ್ಳಬಹುದು ಈ ರೀತಿ ಕಾಫಿ ಮತ್ತೆ ಟೀಕೆ ನಾವು ಅವಲಂಬಿತವಾಗಿರುವುದು ಸರಿಯೇ ಆದರೆ ಖಾಲಿ ಹೊಟ್ಟೆಯಲ್ಲಿ ಕಾಫಿ ಮತ್ತು ಟೀ ಯನ್ನು ಕುಡಿಯುವುದರಿಂದ ದೇಹಕ್ಕೆ ಯಾವ ರೀತಿಯ ಹಾನಿಯಾಗುತ್ತದೆ.

ಎಂದರೆ ನಾವು ಶಕ್ತಿ ಬರುತ್ತದೆ ಎಂದು ಕುಡಿಯುವ ಈ ಕಾಫಿ ಟೀಯಿಂದ ದೇಹಕ್ಕೆ ಆಗುವ ಅಪಾಯಕಾರಿ ಅಂಶಗಳನ್ನು ನಾನು ಈಗ ಹೇಳಲು ಹೊರಟಿದ್ದೇನೆ ಮನುಷ್ಯ ರಾತ್ರಿ ಆಹಾರವೂ ಪಚನವಾಗ ಬೇಕಾದರೆ ಅವನಿಗೆ ಬೆಳಗ್ಗೆ ಎದ್ದ ತಕ್ಷಣ ಕಾರ್ಬೋಹೈಡ್ರೇಡ್ ಅಥವಾ ಪ್ರೋಟಿನ್ನ ಅವಶ್ಯಕತೆ ಇರುತ್ತದೆ ಆದರೆ ನಾವು ಬೆಳಗ್ಗೆ ಎದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಕಾಫಿಯನ್ನು ಸೇವಿಸುವುದರಿಂದ ಮನುಷ್ಯನ ದೇಹಕ್ಕೆ ಕೆಫೇನ್ ಅಂಶ ಸೇರಿಕೊಳ್ಳುತ್ತದೆ ಈ ಕೆಫೇನ್ ಅಂಶ ಸೇರಿಕೊಳ್ಳುವುದರಿಂದ ಕಾರ್ಬೊ ಹೈಡ್ರೇಡ್ ದೇಹಕ್ಕೆ ಕಡಿಮೆ ಪ್ರಮಾಣದಲ್ಲಿ ಸಿಗುತ್ತದೆ ಅದರಿಂದ ಆಹಾರವು ಸರಿಯಾಗಿ ಜೀರ್ಣವಾಗುವುದಿಲ್ಲ .

ಇದಲ್ಲದೆ ಟಿಟಿ ವಿಷಯವೆಂದರೆ ಬೆಳಗ್ಗೆ ಎದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಟಿ ಸೇವಿಸುವುದರಿಂದ ಅಸಿಡಿಟಿ ಹೆಚ್ಚಾಗುತ್ತದೆ ಅಸಿಡಿಟಿ ಹೆಚ್ಚಾದರೆ ದೇಹದಲ್ಲಿ ಆರೋಗ್ಯದ ಸಮಸ್ಯೆ ಕೂಡ ಹೆಚ್ಚಾಗಿ ಆರೋಗ್ಯದಲ್ಲಿ ಏರುಪೇರಾಗುವುದನ್ನು ನಾವು ಕಾಣಬಹುದು ಇದಲ್ಲದೆ ಮುಂಜಾನೆ ಎದ್ದ ಕೂಡಲೇ ಹಾಲಿನಿಂದ ಮಾಡಿದ ಟೀ ಅಥವಾ ಬ್ಲಾಕ್ ಟಿ ಸೇವಿಸುವುದು ದೇಹಕ್ಕೆ ಅಷ್ಟು ಒಳ್ಳೆಯದಲ್ಲ ಕಾರಣ ದೇಹದಲ್ಲಿ ಆ್ಯಂಟಿ ಆಸಿಡ್ಗಳು ಉತ್ಪತ್ತಿಯಾಗುತ್ತವೆ ಇದರಿಂದ ದೇಹದಲ್ಲಿ ಪ್ರೋಟಿನ್ ಉಳಿಯುವುದಿಲ್ಲ ಪ್ರೋಟಿನ್ ಉಳಿಯದಿದ್ದರೆ ದೇಹದಲ್ಲಿ ನಿಶ್ಶಕ್ತಿ ಆರಂಭವಾಗುತ್ತದೆ ಅವಾಗ ದೇಹದಲ್ಲಿ ಆರೋಗ್ಯ ಏರುಪೇರಾಗುತ್ತದೆ .

ಇದರ ಜೊತೆಗೆ ಪುರುಷರು ಎದ್ದ ಕೂಡಲೇ ಟಿ ಸೇವಿಸುವುದರಿಂದ ಫ್ಲೋರೆಡ್ ಅಂಶಗಳು ದೇಹದಲ್ಲಿ ಕಡಿಮೆಯಾಗುತ್ತದೆ ಈ ಅಂಶಗಳು ಕಡಿಮೆಯಾಗುವುದರಿಂದ ಪುರುಷರಿಗೆ ದೈಹಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ .ಆದ್ದರಿಂದಾಗಿ ನಾವು ಬೆಳಗ್ಗಿನ ಜಾವ ಎದ್ದ ತಕ್ಷಣ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಕಾಫಿ ಮತ್ತು ಟೀ ಗಳ ಸೇವನೆಯನ್ನು ಮಾಡದಿರುವುದು ಆರೋಗ್ಯ ದೃಷ್ಟಿಯಿಂದ ಒಳ್ಳೆಯದಾಗಿರುತ್ತದೆ .
ಈ ಮೇಲಿನ ವಿಷಯದಿಂದ ನಾವು ತಿಳಿದುಕೊಳ್ಳಬೇಕಾದ ಅಂಶಗಳೆಂದರೆ ನಮ್ಮ ಹಿರಿಯರು ಹೇಳಿರುವ ಹಾಗೆ ಮನುಷ್ಯನಿಗೆ ಆರೋಗ್ಯವೇ ಭಾಗ್ಯವಿರುತ್ತದೆ ಅದನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನದಾಗಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು .ಈ ಮಾಹಿತಿಯನ್ನು ಓದಿದ್ದಕ್ಕೆ ಧನ್ಯವಾದಗಳು ಶುಭ ದಿನ .

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಒಂದು ಲಕ್ಷದ ಒಳಗೆ ಖರೀದಿಸಬಹುದಾದ ಟಾಪ್ ಬೈಕುಗಳು ಯಾವುವು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

  • ಮನರಂಜನೆ

    ‘ಹರ ಹರ ಮಹಾದೇವ’ ಧಾರಾವಾಹಿಯನ್ನು ನಿಲ್ಲಿಸಿದ ಕಾರಣ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…!

    ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.

  • ಸುದ್ದಿ

    ನೀರಿನ ಕೊರತೆಯನ್ನು ನೀಗಿಸಲು 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ‘ಭಗೀರಥ’ ರೈಲು ಚನ್ನೈ ಗೆ ಆಗಮಿಸಿದೆ…!

    ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್‌ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್‌ ಪೇಟೆಯಿಂದ ಬರೊಬ್ಬರಿ 25…

  • ಸುದ್ದಿ

    ಟಾಟಾಸ್ಕೈ ಬಳಕೆ ಮಾಡುವರಿಗೊಂದು ಸಿಹಿ ಸುದ್ದಿ, ಇನ್ಮುಂದೆ ವಾಟ್ಸಪ್‌ನಲ್ಲಿ ಬ್ಯಾಲೆನ್ಸ್ ತಿಳಿಯಬಹುದು, ಏಗೆಂದು ಇದನ್ನೊಮ್ಮೆ ಓದಿ …!

    ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್‌ಫೋನ್‌ ಡಿವೈಸ್‌ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್‌ಗಳು ಅತ್ಯುತ್ತಮ ಸಾಥ್‌ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್‌ ಸಂಸ್ಥೆಯು ವಾಟ್ಸಪ್‌ ಪ್ಲಾಟ್‌ಫಾರ್ಮ್‌ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್‌ ಬ್ಯುಸಿನೆಸ್‌ ಅಕೌಂಟ್‌ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್‌ನ…

  • ಜ್ಯೋತಿಷ್ಯ

    ಪ್ರೇಮಿಗಳ ದಿನದಂದು ಈ ರಾಶಿಗಳ ವ್ಯಕ್ತಿಗಳಿಗೆ ಸಿಗಲಿದೆ ಪ್ರೀತಿ..!

    ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…

  • inspirational

    ವಯಸ್ಸನ್ನು ಕಡಿಮೆ ಮಾಡುವ ಹಿಪ್ಪುನೇರಳೆ ಹಣ್ಣು, ಕಂಡರೆ ಬಿಡಬೇಡಿ. ಈ ಮಾಹಿತಿ ನೋಡಿ.

    ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…