ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು ನೀಡಲು ಇಚ್ಛಿಸುತ್ತಿದ್ದೇನೆ.

ಪ್ರತಿಯೊಬ್ಬರು ಕೂಡ ಮುಂಜಾನೆ ಎದ್ದ ಕೂಡಲೇ ಬಯಸುವುದು ಒಂದು ಕಪ್ ಕಾಫಿ ಅಥವಾ ಒಂದು ಕಪ್ ಕಾಫಿ ಅಥವಾ ಟೀ ಬೆಳಗ್ಗೆ ಎದ್ದ ಕೂಡಲೇ ಸಿಕ್ಕಲಿಲ್ಲ ಅಂದರೆ ಎಷ್ಟೊಂದು ಜನ ಕೋಪ ಮಾಡಿಕೊಳ್ಳುವುದು ಉಂಟು ಎಷ್ಟೊಂದು ಜನರ ದಿನ ಹಾಳಾಗಿದ್ದು ಬೆಳಗ್ಗೆ ಎದ್ದ ಕೂಡಲೇ ನನಗೊಂದು ಕಪ್ ಕಾಫಿ ಸಿಗಲಿಲ್ಲ ಟೀ ಸಿಗಲಿಲ್ಲ ಅಂತ ಕಾರಣ ಹೇಳಿರುವುದನ್ನು ನಾವು ನೋಡುತ್ತೇವೆ ಎಷ್ಟೊಂದು ಸಲಿ ನಾವೂ ಅದೇ ರೀತಿ ವರ್ತಿಸಿರುವುದನ್ನು ಕೂಡ ನೆನಪಿಸಿಕೊಳ್ಳಬಹುದು ಈ ರೀತಿ ಕಾಫಿ ಮತ್ತೆ ಟೀಕೆ ನಾವು ಅವಲಂಬಿತವಾಗಿರುವುದು ಸರಿಯೇ ಆದರೆ ಖಾಲಿ ಹೊಟ್ಟೆಯಲ್ಲಿ ಕಾಫಿ ಮತ್ತು ಟೀ ಯನ್ನು ಕುಡಿಯುವುದರಿಂದ ದೇಹಕ್ಕೆ ಯಾವ ರೀತಿಯ ಹಾನಿಯಾಗುತ್ತದೆ.

ಎಂದರೆ ನಾವು ಶಕ್ತಿ ಬರುತ್ತದೆ ಎಂದು ಕುಡಿಯುವ ಈ ಕಾಫಿ ಟೀಯಿಂದ ದೇಹಕ್ಕೆ ಆಗುವ ಅಪಾಯಕಾರಿ ಅಂಶಗಳನ್ನು ನಾನು ಈಗ ಹೇಳಲು ಹೊರಟಿದ್ದೇನೆ ಮನುಷ್ಯ ರಾತ್ರಿ ಆಹಾರವೂ ಪಚನವಾಗ ಬೇಕಾದರೆ ಅವನಿಗೆ ಬೆಳಗ್ಗೆ ಎದ್ದ ತಕ್ಷಣ ಕಾರ್ಬೋಹೈಡ್ರೇಡ್ ಅಥವಾ ಪ್ರೋಟಿನ್ನ ಅವಶ್ಯಕತೆ ಇರುತ್ತದೆ ಆದರೆ ನಾವು ಬೆಳಗ್ಗೆ ಎದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಕಾಫಿಯನ್ನು ಸೇವಿಸುವುದರಿಂದ ಮನುಷ್ಯನ ದೇಹಕ್ಕೆ ಕೆಫೇನ್ ಅಂಶ ಸೇರಿಕೊಳ್ಳುತ್ತದೆ ಈ ಕೆಫೇನ್ ಅಂಶ ಸೇರಿಕೊಳ್ಳುವುದರಿಂದ ಕಾರ್ಬೊ ಹೈಡ್ರೇಡ್ ದೇಹಕ್ಕೆ ಕಡಿಮೆ ಪ್ರಮಾಣದಲ್ಲಿ ಸಿಗುತ್ತದೆ ಅದರಿಂದ ಆಹಾರವು ಸರಿಯಾಗಿ ಜೀರ್ಣವಾಗುವುದಿಲ್ಲ .

ಇದಲ್ಲದೆ ಟಿಟಿ ವಿಷಯವೆಂದರೆ ಬೆಳಗ್ಗೆ ಎದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಟಿ ಸೇವಿಸುವುದರಿಂದ ಅಸಿಡಿಟಿ ಹೆಚ್ಚಾಗುತ್ತದೆ ಅಸಿಡಿಟಿ ಹೆಚ್ಚಾದರೆ ದೇಹದಲ್ಲಿ ಆರೋಗ್ಯದ ಸಮಸ್ಯೆ ಕೂಡ ಹೆಚ್ಚಾಗಿ ಆರೋಗ್ಯದಲ್ಲಿ ಏರುಪೇರಾಗುವುದನ್ನು ನಾವು ಕಾಣಬಹುದು ಇದಲ್ಲದೆ ಮುಂಜಾನೆ ಎದ್ದ ಕೂಡಲೇ ಹಾಲಿನಿಂದ ಮಾಡಿದ ಟೀ ಅಥವಾ ಬ್ಲಾಕ್ ಟಿ ಸೇವಿಸುವುದು ದೇಹಕ್ಕೆ ಅಷ್ಟು ಒಳ್ಳೆಯದಲ್ಲ ಕಾರಣ ದೇಹದಲ್ಲಿ ಆ್ಯಂಟಿ ಆಸಿಡ್ಗಳು ಉತ್ಪತ್ತಿಯಾಗುತ್ತವೆ ಇದರಿಂದ ದೇಹದಲ್ಲಿ ಪ್ರೋಟಿನ್ ಉಳಿಯುವುದಿಲ್ಲ ಪ್ರೋಟಿನ್ ಉಳಿಯದಿದ್ದರೆ ದೇಹದಲ್ಲಿ ನಿಶ್ಶಕ್ತಿ ಆರಂಭವಾಗುತ್ತದೆ ಅವಾಗ ದೇಹದಲ್ಲಿ ಆರೋಗ್ಯ ಏರುಪೇರಾಗುತ್ತದೆ .

ಇದರ ಜೊತೆಗೆ ಪುರುಷರು ಎದ್ದ ಕೂಡಲೇ ಟಿ ಸೇವಿಸುವುದರಿಂದ ಫ್ಲೋರೆಡ್ ಅಂಶಗಳು ದೇಹದಲ್ಲಿ ಕಡಿಮೆಯಾಗುತ್ತದೆ ಈ ಅಂಶಗಳು ಕಡಿಮೆಯಾಗುವುದರಿಂದ ಪುರುಷರಿಗೆ ದೈಹಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ .ಆದ್ದರಿಂದಾಗಿ ನಾವು ಬೆಳಗ್ಗಿನ ಜಾವ ಎದ್ದ ತಕ್ಷಣ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಕಾಫಿ ಮತ್ತು ಟೀ ಗಳ ಸೇವನೆಯನ್ನು ಮಾಡದಿರುವುದು ಆರೋಗ್ಯ ದೃಷ್ಟಿಯಿಂದ ಒಳ್ಳೆಯದಾಗಿರುತ್ತದೆ .
ಈ ಮೇಲಿನ ವಿಷಯದಿಂದ ನಾವು ತಿಳಿದುಕೊಳ್ಳಬೇಕಾದ ಅಂಶಗಳೆಂದರೆ ನಮ್ಮ ಹಿರಿಯರು ಹೇಳಿರುವ ಹಾಗೆ ಮನುಷ್ಯನಿಗೆ ಆರೋಗ್ಯವೇ ಭಾಗ್ಯವಿರುತ್ತದೆ ಅದನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನದಾಗಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು .ಈ ಮಾಹಿತಿಯನ್ನು ಓದಿದ್ದಕ್ಕೆ ಧನ್ಯವಾದಗಳು ಶುಭ ದಿನ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(1 ಜನವರಿ 2019) ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು…
ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…