ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು ನೀಡಲು ಇಚ್ಛಿಸುತ್ತಿದ್ದೇನೆ.

ಪ್ರತಿಯೊಬ್ಬರು ಕೂಡ ಮುಂಜಾನೆ ಎದ್ದ ಕೂಡಲೇ ಬಯಸುವುದು ಒಂದು ಕಪ್ ಕಾಫಿ ಅಥವಾ ಒಂದು ಕಪ್ ಕಾಫಿ ಅಥವಾ ಟೀ ಬೆಳಗ್ಗೆ ಎದ್ದ ಕೂಡಲೇ ಸಿಕ್ಕಲಿಲ್ಲ ಅಂದರೆ ಎಷ್ಟೊಂದು ಜನ ಕೋಪ ಮಾಡಿಕೊಳ್ಳುವುದು ಉಂಟು ಎಷ್ಟೊಂದು ಜನರ ದಿನ ಹಾಳಾಗಿದ್ದು ಬೆಳಗ್ಗೆ ಎದ್ದ ಕೂಡಲೇ ನನಗೊಂದು ಕಪ್ ಕಾಫಿ ಸಿಗಲಿಲ್ಲ ಟೀ ಸಿಗಲಿಲ್ಲ ಅಂತ ಕಾರಣ ಹೇಳಿರುವುದನ್ನು ನಾವು ನೋಡುತ್ತೇವೆ ಎಷ್ಟೊಂದು ಸಲಿ ನಾವೂ ಅದೇ ರೀತಿ ವರ್ತಿಸಿರುವುದನ್ನು ಕೂಡ ನೆನಪಿಸಿಕೊಳ್ಳಬಹುದು ಈ ರೀತಿ ಕಾಫಿ ಮತ್ತೆ ಟೀಕೆ ನಾವು ಅವಲಂಬಿತವಾಗಿರುವುದು ಸರಿಯೇ ಆದರೆ ಖಾಲಿ ಹೊಟ್ಟೆಯಲ್ಲಿ ಕಾಫಿ ಮತ್ತು ಟೀ ಯನ್ನು ಕುಡಿಯುವುದರಿಂದ ದೇಹಕ್ಕೆ ಯಾವ ರೀತಿಯ ಹಾನಿಯಾಗುತ್ತದೆ.

ಎಂದರೆ ನಾವು ಶಕ್ತಿ ಬರುತ್ತದೆ ಎಂದು ಕುಡಿಯುವ ಈ ಕಾಫಿ ಟೀಯಿಂದ ದೇಹಕ್ಕೆ ಆಗುವ ಅಪಾಯಕಾರಿ ಅಂಶಗಳನ್ನು ನಾನು ಈಗ ಹೇಳಲು ಹೊರಟಿದ್ದೇನೆ ಮನುಷ್ಯ ರಾತ್ರಿ ಆಹಾರವೂ ಪಚನವಾಗ ಬೇಕಾದರೆ ಅವನಿಗೆ ಬೆಳಗ್ಗೆ ಎದ್ದ ತಕ್ಷಣ ಕಾರ್ಬೋಹೈಡ್ರೇಡ್ ಅಥವಾ ಪ್ರೋಟಿನ್ನ ಅವಶ್ಯಕತೆ ಇರುತ್ತದೆ ಆದರೆ ನಾವು ಬೆಳಗ್ಗೆ ಎದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಕಾಫಿಯನ್ನು ಸೇವಿಸುವುದರಿಂದ ಮನುಷ್ಯನ ದೇಹಕ್ಕೆ ಕೆಫೇನ್ ಅಂಶ ಸೇರಿಕೊಳ್ಳುತ್ತದೆ ಈ ಕೆಫೇನ್ ಅಂಶ ಸೇರಿಕೊಳ್ಳುವುದರಿಂದ ಕಾರ್ಬೊ ಹೈಡ್ರೇಡ್ ದೇಹಕ್ಕೆ ಕಡಿಮೆ ಪ್ರಮಾಣದಲ್ಲಿ ಸಿಗುತ್ತದೆ ಅದರಿಂದ ಆಹಾರವು ಸರಿಯಾಗಿ ಜೀರ್ಣವಾಗುವುದಿಲ್ಲ .

ಇದಲ್ಲದೆ ಟಿಟಿ ವಿಷಯವೆಂದರೆ ಬೆಳಗ್ಗೆ ಎದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಟಿ ಸೇವಿಸುವುದರಿಂದ ಅಸಿಡಿಟಿ ಹೆಚ್ಚಾಗುತ್ತದೆ ಅಸಿಡಿಟಿ ಹೆಚ್ಚಾದರೆ ದೇಹದಲ್ಲಿ ಆರೋಗ್ಯದ ಸಮಸ್ಯೆ ಕೂಡ ಹೆಚ್ಚಾಗಿ ಆರೋಗ್ಯದಲ್ಲಿ ಏರುಪೇರಾಗುವುದನ್ನು ನಾವು ಕಾಣಬಹುದು ಇದಲ್ಲದೆ ಮುಂಜಾನೆ ಎದ್ದ ಕೂಡಲೇ ಹಾಲಿನಿಂದ ಮಾಡಿದ ಟೀ ಅಥವಾ ಬ್ಲಾಕ್ ಟಿ ಸೇವಿಸುವುದು ದೇಹಕ್ಕೆ ಅಷ್ಟು ಒಳ್ಳೆಯದಲ್ಲ ಕಾರಣ ದೇಹದಲ್ಲಿ ಆ್ಯಂಟಿ ಆಸಿಡ್ಗಳು ಉತ್ಪತ್ತಿಯಾಗುತ್ತವೆ ಇದರಿಂದ ದೇಹದಲ್ಲಿ ಪ್ರೋಟಿನ್ ಉಳಿಯುವುದಿಲ್ಲ ಪ್ರೋಟಿನ್ ಉಳಿಯದಿದ್ದರೆ ದೇಹದಲ್ಲಿ ನಿಶ್ಶಕ್ತಿ ಆರಂಭವಾಗುತ್ತದೆ ಅವಾಗ ದೇಹದಲ್ಲಿ ಆರೋಗ್ಯ ಏರುಪೇರಾಗುತ್ತದೆ .

ಇದರ ಜೊತೆಗೆ ಪುರುಷರು ಎದ್ದ ಕೂಡಲೇ ಟಿ ಸೇವಿಸುವುದರಿಂದ ಫ್ಲೋರೆಡ್ ಅಂಶಗಳು ದೇಹದಲ್ಲಿ ಕಡಿಮೆಯಾಗುತ್ತದೆ ಈ ಅಂಶಗಳು ಕಡಿಮೆಯಾಗುವುದರಿಂದ ಪುರುಷರಿಗೆ ದೈಹಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ .ಆದ್ದರಿಂದಾಗಿ ನಾವು ಬೆಳಗ್ಗಿನ ಜಾವ ಎದ್ದ ತಕ್ಷಣ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಕಾಫಿ ಮತ್ತು ಟೀ ಗಳ ಸೇವನೆಯನ್ನು ಮಾಡದಿರುವುದು ಆರೋಗ್ಯ ದೃಷ್ಟಿಯಿಂದ ಒಳ್ಳೆಯದಾಗಿರುತ್ತದೆ .
ಈ ಮೇಲಿನ ವಿಷಯದಿಂದ ನಾವು ತಿಳಿದುಕೊಳ್ಳಬೇಕಾದ ಅಂಶಗಳೆಂದರೆ ನಮ್ಮ ಹಿರಿಯರು ಹೇಳಿರುವ ಹಾಗೆ ಮನುಷ್ಯನಿಗೆ ಆರೋಗ್ಯವೇ ಭಾಗ್ಯವಿರುತ್ತದೆ ಅದನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನದಾಗಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು .ಈ ಮಾಹಿತಿಯನ್ನು ಓದಿದ್ದಕ್ಕೆ ಧನ್ಯವಾದಗಳು ಶುಭ ದಿನ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಇಂದು ಆರೋಗ್ಯ…
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…
ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.